ಶಾಲೆ ತೆರೆಯಲು ಅವಸರ ಬೇಡ


Team Udayavani, May 18, 2020, 6:00 AM IST

shale-anumati

ಮೈಸೂರು: ವಿಶ್ವ ಆರೋಗ್ಯ ಸಂಸ್ಥೆ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ಮುಖ್ಯ ಎಂದಿದೆ. ಹೀಗಾಗಿ ಶಾಲೆ ತೆರೆಯೋದು ಸರಿಯಲ್ಲ. ರಾಜ್ಯ ಸರ್ಕಾರ ಈ ವಿಚಾರದಲ್ಲಿ ಅವಸರದ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಮಾಜಿ ಸಚಿವ  ಎಚ್‌.ವಿಶ್ವನಾಥ್‌ ಸಲಹೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಂದು ಮಗುವಿಗೆ ಸೋಂಕು ಬಂದರೆ ಇಡೀ ಶಾಲೆ, ಮನೆ, ಏರಿಯಾ ತೊಂದರೆಯಾಗುತ್ತದೆ. ಈ ನಿಟ್ಟಿನಲ್ಲಿ ಜುಲೈ ತಿಂಗಳಲ್ಲಿ ಶಾಲೆ ತೆರೆಯುವುದು ಸೂಕ್ತ. ವರ್ಷಕ್ಕೆ  200 ದಿನ ಶಾಲೆ ನಡೆದರೂ ಪರವಾಗಿಲ್ಲ. ಇದರಿಂದ ಏನೂ ಆಗುವುದಿಲ್ಲ, ಇದರ ಬಗ್ಗೆ ಸರ್ಕಾರ ಸರಿಯಾದ ತೀರ್ಮಾನ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ತಜ್ಞರ ಸಲಹೆ ಪಡೆಯಿರಿ: ಕೊರೊನಾ ಸಂದರ್ಭದಲ್ಲಿ ಶಾಲೆ ತೆರೆಯುವುದು ಸೂಕ್ತವೇ ಎಂಬುದನ್ನು ಶಿಕ್ಷಣ ತಜ್ಞರೊಡನೆ ಚರ್ಚಿಸಿ, 1ರಿಂದ 6ನೇ ತರಗತಿವರೆಗಿನ ಮಕ್ಕಳಿಗೆ ಕಡ್ಡಾಯವಾಗಿ ತರಗತಿಗಳು ನಡೆಯಲೇಬೇಕು ಎಂಬ  ನಿಯಮವೇನಿಲ್ಲ. ಹಾಗಾಗಿ ಸೋಂಕು ಹರಡುತ್ತಿರುವ ಸಂದರ್ಭದಲ್ಲಿ ಶಾಲೆ ಪ್ರಾರಂಭ ಬೇಡ,

ಬೇಕಿದ್ದರೆ ಕಾಲೇಜು ಪ್ರಾರಂಭಿಸಿ, ಪ್ರಾಥಮಿಕ ಶಾಲೆಗಳನ್ನು ಜುಲೈ ಅಥವಾ ಆಗಸ್ಟ್‌ಗೆ ಪ್ರಾರಂಭಿಸಿ ಎಂದರು. ರಜೆಗಳನ್ನು ರದ್ದು ಮಾಡಿ:  ಆಗಸ್ಟ್‌ನಿಂದ ಶಾಲೆಗಳುಪ್ರಾರಂಭವಾದರೆ ಸಿಲಬಸ್‌ ಮುಗಿಸುವುದು ಕಷ್ಟ ಎಂಬುದು ಹಲವರ ಅಭಿಪ್ರಾಯ. ಇದಕ್ಕಾಗಿ ಸರ್ಕಾರ ಕೆಲ ಬದಲಾವಣೆ ತರಬೇಕು. ಈಗಿರುವ ಹಲವು ಜಯಂತಿ ರಜೆ, ಹಬ್ಬಗಳ ರಜೆ, ದಸರಾ, ಕ್ರಿಸ್‌ಮಸ್‌ ರಜೆಗಳನ್ನು ರದ್ದು ಮಾಡಿ,

ವಾರದಲ್ಲಿ ಭಾನುವಾರ ಒಂದು ರಜೆ ಮಾಡಿ ಎಲ್ಲಾ ದಿನವೂ ತರಗತಿ ನಡೆದರೆ ಸಿಲಬಸ್‌ ಮುಗಿಯಲಿದೆ. ಇದಕ್ಕಾಗಿ ಸಿಲಬಸ್‌ ತೆಗೆಯುವ ವಿಚಾರವೂ ಬರುವುದಿಲ್ಲ ಎಂದು ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ  ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ಬಿಜೆಪಿ ಮುಖಂಡರಾದ ಶಿವಣ್ಣ, ಮಹೇಂದ್ರ, ವಿಜಯಕುಮಾರ್‌ ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.