ಕುಡಿವ ನೀರು ಯೋಜನೆ ಅನುಷ್ಠಾನ


Team Udayavani, May 21, 2020, 5:17 AM IST

kudiva

ಹುಣಸೂರು: ನಗರಕ್ಕೆ ಮುಂದಿನ 20 ವರ್ಷಗಳ ಅವಧಿಯ ದೂರದೃಷ್ಟಿಯಿಂದ ನಗರೋತ್ಥಾನ ಯೋಜನೆಯಡಿ 3ನೇ ಹಂತದ 5.50 ಕೋಟಿ ರೂ, ನಗರಸಭೆ 14ನೇ ಹಣಕಾಸು ಯೋಜನೆಯಡಿ 2 ಕೋಟಿ, ಎಸ್‌ಎಫ್‌ಸಿ ವಿಶೇಷ  ಅನುದಾನ 1.50  ಕೋಟಿ ಸೇರಿದಂತೆ ಒಟ್ಟು 9 ಕೋಟಿ ವೆಚ್ಚದಲ್ಲಿ ಸಮಗ್ರ ಯೋಜನೆ ಇದಾಗಿದ್ದು, ಸುಮಾರು ಒಂದು ಲಕ್ಷ ಮಂದಿಗೆ ಸಮರ್ಪಕ ನೀರು ಪೂರೈಸಲು ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಮಂಜುನಾಥ್‌ ಹೇಳಿದರು.

ನಗರಸಭೆ ಸಭಾಂಗಣದಲ್ಲಿ ಯೋಜನೆ ಅನುಷ್ಠಾನ ಸಂಬಂಧ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ನಗರಸಭೆ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ಸಭೆ ನಂತರ ಮಾತನಾಡಿ, ನೀರು ಪೂರೈಸುವ ಕಾವೇರಿ ನೀರು ಸರಬರಾಜು ಯೋಜನೆಯ ಹಾಲಿ 270 ಎಚ್‌ .ಪಿಯಿಂದ 350 ಎಚ್‌.ಪಿಯ ಎರಡು ಮೋಟಾರ್‌ ಅಳವಡಿಸುವುದು. ನೂತನವಾಗಿ ನಿರ್ಮಿಸಿರುವ ಟ್ಯಾಂಕ್‌ಗಳಿಗೆ ಹೊಸ ಪೈಪ್‌ಲೈನ್‌ ಸಂಪರ್ಕ ಕಲ್ಪಿಸುವ  ಕಾಮಗಾರಿ ಕೈಗೊಳ್ಳಲಾಗುವುದು  ಎಂದರು.

ಟ್ಯಾಂಕ್‌ ನಿರ್ಮಾಣ: ನಗರೋತ್ಥಾನ ಯೋಜನೆಯಡಿ ನಗರದ ಕಲ್ಕುಣಿಕೆ ಅಯ್ಯಪ್ಪಸ್ವಾಮಿ ಬೆಟ್ಟ, ನರಸಿಂಹಸ್ವಾಮಿ ತಿಟ್ಟಿನ ದೇವಾಲಯದ ಬಳಿ ಹಾಗೂ ಶಬ್ಬೀರ್‌ ನಗರದಲ್ಲಿ 5 ಲಕ್ಷ ಲೀಟರ್‌ ಸಾಮರ್ಥ್ಯದ ದೊಡ್ಡ ಟ್ಯಾಂಕ್‌  ನಿರ್ಮಿಸಲಾಗುವುದು. ಈಗಾಗಲೇ ಕಾಮಗಾರಿಗೆ ಅನುಮೋದನೆ ಸಿಕ್ಕಿದೆ. 2021ರ ಮಾರ್ಚ್‌ ಒಳಗೆ ಕಾಮಗಾರಿ ಮುಗಿಸಿ ನೀರು ಪೂರೈಸಬೇಕು ಎಂದು ಹೇಳಿದರು. ನಗರಸಭಾ ಪೌರಾಯುಕ್ತ ಮಂಜುನಾಥ್‌, ಎಇಇ ಮಂಜುನಾಥ್‌, ಎಂಜಿನಿಯರ್‌ಗಳಾದ ಸದಾಶಿವಪ್ಪ, ಅನುಪಮ, ರೂಪ, ದೀಪಕ್‌, ಸಮನ್ವಯಾಧಿಕಾರಿ ಸುದರ್ಶನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.