ಮೊಬೈಲ್‌ ಕ್ಲಿನಿಕ್‌ ಸೇವೆಗೆ ಚಾಲನೆ

ನಗರ ಪಾಲಿಕೆಯಿಂದ ವಿನೂತನ ಸೇವೆ ಪ್ರಾರಂಭ; ಮೈಸೂರಿನಲ್ಲಿ ಕೋವಿಡ್ ನಿಯಂತ್ರಣ 

Team Udayavani, Apr 30, 2020, 3:24 PM IST

ಮೊಬೈಲ್‌ ಕ್ಲಿನಿಕ್‌ ಸೇವೆಗೆ ಚಾಲನೆ

ಮೈಸೂರು: ಮೈಸೂರು ಪಾಲಿಕೆಯಿಂದ ಆಯ್ದ ಪ್ರದೇಶಗಳ ಮನೆ ಬಾಗಿಲಿಗೆ ವೈದ್ಯರು ಹೋಗಿ ವೈದ್ಯಕೀಯ ತಪಾಸಣೆ ನಡೆಸುವ ವಿನೂತನ ಕಾರ್ಯಕ್ರಮವಾದ ಕೋವಿಡ್‌-19
ಮೊಬೈಲ್‌ ಕ್ಲಿನಿಕ್‌ ಸೇವೆಗೆ ಬುಧವಾರ ಸಚಿವ ಎಸ್‌.ಟಿ.ಸೋಮಶೇಖರ್‌ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಸಚಿವರು, ಈಗಾಗಲೇ ನಂಜನಗೂಡಿನಲ್ಲಿ ಈ ಮೊಬೈಲ್‌ ಕ್ಲಿನಿಕ್‌ ಸೇವೆ ಪ್ರಾರಂಭಿಸಲಾಗಿದೆ. ವೈದ್ಯರು ಕೋವಿಡ್  ಹಾಟ್‌ ಸ್ಪಾಟ್‌ಗಳಿಗೆ ತೆರಳಿ ಪ್ರತಿಯೊಬ್ಬರನ್ನು ವೈದ್ಯಕೀಯ ತಪಾಸಣೆ ನಡೆಸುತ್ತಿದ್ದಾರೆ. ಅದರಂತೆ ಮೈಸೂರಿನಲ್ಲೂ ಸುಮಾರು 10 ಮೊಬೈಲ್‌ ಕ್ಲಿನಿಕ್‌ ಸೇವೆಗೆ ಚಾಲನೆ ನೀಡಿದ್ದು, ಇದು ಪಾಲಿಕೆ ಅಧಿಕಾರಿಗಳು ತಿಳಿ ಸುವ ಪ್ರದೇಶಗಳಿಗೆ ತೆರಳಿ ಅಲ್ಲಿನ ಜನರಿಗೆ ತಪಾಸಣೆ ಮಾಡಲಿದೆ, ಇದರಿಂದ ಜನರಿಗೆ ಉಪಯೋಗವಾಗಲಿದೆ ಎಂದು ಹೇಳಿದರು.

ಕೋವಿಡ್ ಈಗಾಗಲೇ ಮೈಸೂರಿನಲ್ಲಿ ನಿಯಂತ್ರಣಕ್ಕೆ ಬಂದಿದೆ. ಪಾಸಿಟಿವ್‌ ಇರುವವರು ಗುಣಮುಖರಾಗುತ್ತಿರುವುದು ಮೈಸೂರು ಜನತೆಗೆ ನೆಮ್ಮದಿ ತಂದಿದೆ. ಇದೇ ಪರಿಸ್ಥಿತಿ ಮುಂದುವರಿಯಲು ಈ ಮೊಬೈಲ್‌ ಕ್ಲಿನಿಕ್‌ ಸೇವೆ ಇನ್ನೂ ಅನುಕೂಲವಾಗಲಿದೆ. ಜನರ ಬಳಿಯೇ ವೈದ್ಯರು ಹೋಗುವುದರಿಂದ ಅಲ್ಲಿನ ಜನತೆ ತಪಾಸಣೆ ಮಾಡಿಸಿಕೊಂಡು, ಅವರಿಗೆ ಬೇಕಾದ ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಏನಿದೆ ಮೊಬೈಲ್‌ ಕ್ಲಿನಿಕ್‌ನಲ್ಲಿ: ಮೊಬೈಲ್‌ ಕ್ಲಿನಿಕ್‌ಗಳಲ್ಲಿ ವೈದ್ಯರು, ಸ್ಟಾಫ್ ನರ್ಸ್‌, ಡ್ರೈವರ್‌, ಅಟೆಂಡರ್‌ ಮಾತ್ರ ಇರುತ್ತಾರೆ. ಪಾಲಿಕೆ ಅಧಿಕಾರಿಗಳು ಸೂಚಿಸಿದ ಪ್ರದೇಶಗಳಿಗೆ ನಿತ್ಯ ತೆರಳಿ, ಆ ಪ್ರದೇಶದ ಸಮುದಾಯ ಭವನ, ಶಾಲೆ, ಅಂಗನವಾಡಿ ಹೀಗೆ ಇನ್ನಿತರ ಯಾವುದೇ ಸಾರ್ವಜನಿಕ ಕಟ್ಟಡದಲ್ಲಿ ಆರೋಗ್ಯ ತಪಾಸಣೆ ಹಮ್ಮಿಕೊಂಡು, ಅಲ್ಲಿನ ಜನತೆಗೆ ಜ್ವರ, ಬಿಪಿ, ಶುಗರ್‌, ಸ್ಕ್ರೀನಿಂಗ್‌ ಸೇರಿದಂತೆ ಮೊದಲಾದ ತಪಾಸಣೆ ನಡೆಸಿ, ಅಗತ್ಯ ಔಷಧಗಳನ್ನು ಉಚಿತವಾಗಿ ನೀಡಲಾಗುತ್ತದೆ. ನೂತನ ಆರೋಗ್ಯ ಕಾರ್ಯಕ್ರಮಕ್ಕಾಗಿ ವಿದ್ಯಾವಿಕಾಸ್‌ ಶಿಕ್ಷಣ ಸಂಸ್ಥೆ, ಜೈನ್‌ ಸಮಾಜ, ಗೋಪಾಲಗೌಡ ಶಾಂತವೇರಿ ಆಸ್ಪತ್ರೆಯ ವಾಹನಗಳು, ನಾರಾಯಣ ಹೃದಯಾಲಯ ಆಸ್ಪತ್ರೆಯ ಶುಷೂಕಿಯರು, ಜಿಲ್ಲಾ ಆರೋಗ್ಯ ಇಲಾಖೆಯ ವೈದ್ಯರು, ಅರೆ ವೈದ್ಯರು ಮತ್ತು ವೈಶಾಲಿ ಹೆರಿಗೆ ಆಸ್ಪತ್ರೆಯ ಡಾಕ್ಟರ್‌ಗಳು ಈ ಸೇವೆಯಲ್ಲಿ ತೊಡಗಿದ್ದಾರೆ.

ಬುಧವಾರ ಮಂಡಕಳ್ಳಿ, ರಮಾಬಾಯಿ ನಗರ, ಗುಂಡುರಾವ್‌ ನಗರ, ಗೋಕುಲಂ 2ನೇ ಹಂತ, ಗಿರಿಬೋವಿಪಾಳ್ಯ, ಬಸವನಗುಡಿ, ಹೈವೇ ಸರ್ಕಲ್‌ ಸ್ಥಳ ಗಳಿಗೆ ತೆರಳಿ ಆರೋಗ್ಯ
ತಪಾಸಣೆ ನಡೆಸಲಾಯಿತು. ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಪಾಲಿಕೆ ಆರೋಗ್ಯಾ ಧಿಕಾರಿ ಡಾ.ನಾಗರಾಜು ಮಾತನಾಡಿದರು. ಮೇಯರ್‌ ತಸ್ನೀಂ, ಶಾಸಕರಾದ ಎಸ್‌. ಎ. ರಾಮದಾಸ್‌, ಎಲ್‌. ನಾಗೇಂದ್ರ, ಡೀಸಿ ಅಭಿ ರಾಮ್‌ ಜಿ.ಶಂಕರ್‌ ಹಾಜರಿದ್ದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.