ರೈತ ವಿರೋಧಿ ಧೋರಣೆಗಳ ವಿರುದ್ಧ ಹೋರಾಟ


Team Udayavani, Jun 11, 2020, 4:54 AM IST

dhoranegalu

ನಂಜನಗೂಡು: ಸರ್ಕಾರದ ರೈತ ವಿರೋಧಿ ಧೋರಣೆಯ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು. ನಗರದ ಕೃಷಿ ಉತ್ಪನ್ನ ಮಾರುಕಟ್ಟೆ  ಪ್ರಾಂಗಣದಲ್ಲಿ ಆಯೋಜಿಸಿದ್ದ ರೈತ ಹೋರಾಟದ ಪೂರ್ವಭಾವಿ ಸಭೆ ಯಲ್ಲಿ ಮಾತನಾಡಿದರು.

ಸರ್ಕಾರದ ರೈತ ವಿರೋಧಿ ಧೋರ ಣೆಗೆ ಎಪಿಎಂಸಿ ಕಾನೂನು ತಿದ್ದುಪಡಿ ಹಾಗೂ ವಿದ್ಯುತ್‌ ಪ್ರಾಧಿಕಾರ ಖಾಸಗೀಕರಣ ಮಸೂದೆಗಳೇ ಸಾಕ್ಷಿ  ದು ಸರ್ಕಾರದ ವಿರುದ್ಧ ಕಿಡಿಕಾರಿದರು. ಸರ್ಕಾರಿ ಸ್ವಾಮ್ಯದ ಇಲಾಖೆ ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡುವುದು ಬೇಕಾಗಿಲ್ಲ. ಸರ್ಕಾರಗಳೆಲ್ಲ ರೈತರ ಹೆಸರೇಳುತ್ತಲೇ ಅನ್ನದಾತರ ಕತ್ತು ಹಿಸುಕುವ ಕೆಲಸ ಮಾಡುತ್ತಿವೆ ಎಂದು  ಆರೋಪಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಅನ್ನದಾತರ ಹಿತಕ್ಕಿಂತ ಖಾಸಗಿಯವರ ಅಭಿವೃದಿಟಛಿಯೇ ಮುಖ್ಯ. ಸರ್ಕಾರದ ರೈತ ರೋಧಿ ಧೋರಣೆ ವಿರುದ್ಧ ಹೋರಾಟದ ರೂಪುರೇಷೆಗಳ ಕುರಿತಾಗಿ ವಿವಿಧ ಪಕ್ಷಗಳ ನಾಯಕ ರೊಂದಿಗೂ ಸಮಾನ ಮನಸ್ಕ ಸಂಘ ಸಂಸ್ಥೆಗಳೊಂದಿಗೆ ಈಗಾಗಲೆ ಸಮಾಲೋಚನೆ ಆರಂಭಿಸಲಾಗಿದೆ ಎಂದರು. ಕೆಆರ್‌ಎಸ್‌ ನಿರ್ಮಾತೃ ನಾಲ್ವಡಿಯವರ ಪ್ರತಿಮೆಗೆ ಯಾರ ವಿರೋಧವೂ ಇಲ್ಲ.

ಆದರೆ ಅಲ್ಲಿನ ದಿವಾನರಾಗಿ ಕೆಲಸ  ಮಾಡಿದವರು ಹಾಗೂ ಅರಸರ ಸಮಕ್ಕೆ ಪ್ರತಿಮೆ ನಿರ್ಮಿಸುವುದಕ್ಕೆ ರೈತಸಂಘವೂ ಸೇರಿದಂತೆ ರಾಜ್ಯಾದ್ಯಂತ ವಿವಿಧ ಸಂಘಟನೆಗಳ ವಿರೋಧವೂ ಇದೆ ಎಂದು ಹೇಳಿದರು. ಸಭೆಯಲ್ಲಿ ರೈತ ಸಂಘಟನೆ ತಾಲೂಕು ಅಧ್ಯಕ್ಷ ಶಿರಮಳ್ಳಿ ಸಿದ್ದಪ್ಪ,  ಮುಖಂಡರಾದ ಅಶ್ವತ್ಥ್ರಾಜೇ ಅರಸು, ಹೆಜ್ಜಿಗೆ ಪ್ರಕಾಶ, ಹೊಸಕೋಟೆ ಬಸವರಾಜು, ಗುರುಲಿಂಗೇಗೌಡ, ಚಂದ್ರಶೇಖರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.