ಬಡ ಗರ್ಭಿಣಿಗೆ ಉಚಿತ ಚಿಕಿತ್ಸೆ


Team Udayavani, May 6, 2020, 12:17 PM IST

ಬಡ ಗರ್ಭಿಣಿಗೆ ಉಚಿತ ಚಿಕಿತ್ಸೆ

ಸೆಂಟ್‌ ಮೇರಿಸ್‌ ಆಸ್ಪತ್ರೆ ವತಿಯಿಂದ ಗರ್ಭಿಣಿಗೆ ಉಚಿತ ಚಿಕಿತ್ಸೆ ಮಾಡಲಾಯಿತು.

ಎಚ್‌.ಡಿ.ಕೋಟೆ: ಜೀವನೋಪಾಯಕ್ಕಾಗಿ ಆಂಧ್ರದಿಂದ ಬಂದು ತಲೆ ಕೂಡಲು ವ್ಯಾಪಾರ ಮಾಡಿ, ಬಯಲಿನಲ್ಲಿ ಜೀವನ ನಡೆಸುತ್ತಿದ್ದ ಬಡ ಗರ್ಭಿಣಿಗೆ ಪಟ್ಟಣದ ಸೆಂಟ್‌ ಮೇರಿಸ್‌ ಆಸ್ಪತ್ರೆ ಉಚಿತವಾಗಿ ಚಿಕಿತ್ಸೆ ನೀಡಿ, ಹೆರಿಗೆ ಮಾಡಿ ಮಾನವೀಯತೆ ಮರೆದಿದ್ದಾರೆ. ಅಂಜಮ್ಮ ಎಂಬ ಗರ್ಭಿಣಿಗೆ ಸೆಂಟ್‌ ಮೇರಿಸ್‌ ಖಾಸಗಿ ಆಸ್ಪತ್ರೆಯಲ್ಲಿ ಸುಲಲಿತವಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಪಟ್ಟಣದ ಜೆಎಸ್‌ಎಸ್‌ ಮಂಗಳ ಮಂಟಪದ ಎದುರಿನಲ್ಲಿರುವ ಪಾಳು ಜಮೀನೊಂದರಲ್ಲಿ ಹಲವು ದಿನಗಳಿಂದ ಬೀಡು ಬಿಟ್ಟು ಅಂಜಮ್ಮ ಮತ್ತವರ ಕುಟುಂಬ ಪ್ರತಿದಿನ ತಲೆ ಕೂದಲು ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

ಲಾಕ್‌ಡೌನ್‌ ನಿಂದ ಭಿಕ್ಷಾಟನೆ ಮಾಡಿ ಜೀವನ ನಡೆಸಬೇಕಾದ ಸ್ಥಿತಿ ಒದಗಿತ್ತು. ಈ ವೇಳೆ ಗರ್ಭಿಣಿ ಅಂಜಮ್ಮ ಕಣ್ಣಿಗೆ ಬಿದ್ದಾಗ ಖಾಸಗಿ ಆಸ್ಪತ್ರೆ ಸೆಂಟ್‌ ಮೇರಿಸ್‌ ವೈದ್ಯೆ ಡಾ.ಹೀಲ್ಡಾಲೋಬೋ, ಮಕ್ಕಳ ತಜ್ಞೆ ಡಾ.ಜ್ಯೋತಿ ಫರ್ನಾಡಿಂಸ್‌ ಮತ್ತು ತಂಡದವರಿಗೆ ವಿಷಯ ತಿಳಿಸಿ, ಮಹಿಳೆ ಹೆರಿಗೆಗೆ ದಾನಿಗಳಿಂದ ಹಣ ಕೊಡಿಸುವ ಭರವಸೆ ನೀಡಿ, ರಿಯಾಯ್ತಿ ದರದಲ್ಲಿ ಹೆರಿಗೆ ಮಾಡಿಕೊಡುವಂತೆ ಮನವಿ ಮಾಡಿಕೊಂಡಿದ್ದರು. ಮನವಿಗೆ ಸ್ಪಂದಿಸಿದ ವೈದ್ಯರ ತಂಡ ಗರ್ಭಿಣಿಗೆ ಆಸ್ಪತ್ರಯಲ್ಲಿ ಉಚಿತವಾಗಿ ತಪಾಸಣೆ ನಡೆಸಿ, ಔಷಧಿ ನೀಡಿದ್ದು, ಹೆರಿಗೆ
ನೋವು ಕಾಣಿಸಿಕೊಂಡಾಗ ಹೆರಿಗೆ ನೇರವೇರಿಸಿದರು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.