ಗುಂಡ್ಲುಪೇಟೆ: ಸಾಲದ ಕಿರುಕುಳದಿಂದ ಬೇಸತ್ತು ರೈತ ಆತ್ಮಹತ್ಯೆ
Team Udayavani, Oct 18, 2022, 3:36 PM IST
ಗುಂಡ್ಲುಪೇಟೆ(ಚಾಮರಾಜನಗರ): ಟ್ರ್ಯಾಕ್ಟರ್ ಸಾಲ ತೆಗೆದುಕೊಂಡಿದ್ದ ರೈತನೋರ್ವ ಖಾಸಗಿ ಫೈನಾನ್ಸ್ ಕಿರುಕುಳದಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನೇನೆಕಟ್ಟೆ ಗ್ರಾಮದಲ್ಲಿ ನಡೆದಿದೆ.
ನೇನೆಕಟ್ಟೆ ಗ್ರಾಮದ ಕೃಷ್ಣಯ್ಯ (62) ಮೃತಪಟ್ಟ ರೈತ.
ಈತ ಖಾಸಗಿ ಫೈನಾನ್ಸ್ ವೊಂದರಲ್ಲಿ ಟ್ಯ್ರಾಕ್ಟರ್ ಸಾಲ ತೆಗೆದುಕೊಂಡಿದ್ದ ಎನ್ನಲಾಗುತ್ತಿದ್ದು, ಫೈನಾನ್ಸ್ ನವರ ಕಿರುಕುಳ ತಾಳಲಾರದೆ ಅ.17ರ ಸೋಮವಾರ ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಇವರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ
ಈ ಪ್ರಕರಣದ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ