ಗುಂಡ್ಲುಪೇಟೆ: ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಕುರಿತು ಮಹಿಳೆ ಸ್ಪಷ್ಟನೆ
Team Udayavani, Oct 23, 2022, 2:29 PM IST
ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಹಂಗಳ ಗ್ರಾಮದಲ್ಲಿ ವಸತಿ ಸಚಿವ ವಿ.ಸೋಮಣ್ಣ ಕೆಂಪಮ್ಮ ಎಂಬ ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಉಲ್ಟಾ ಹೊಡೆದು ನನಗೆ ಸಚಿವರು ಕಪಾಳಮೋಕ್ಷ ಮಾಡಿಲ್ಲ. ಕೇವಲ ಸಮಾಧಾನ ಪಡಿಸಿದರು ಎಂದು ಕೆಂಪಮ್ಮ ಸ್ಪಷ್ಟನೆ ನೀಡಿದ್ದಾರೆ.
ನಿವೇಶನ ಹಂಚಿಕೆ ವಿಚಾರವಾಗಿ ಸಚಿವರ ಬಳಿ ಮಾತನಾಡಲು ಹೋದಾಗ ನನ್ನನ್ನು ಸಮಾಧಾನ ಮಾಡಿ ಪದೇ ಪದೇ ಕಾಲಿಗೆ ಬೀಳುವುದು ಬೇಡ ಎಂದು ತಿಳಿಸಿ ನಿವೇಶನ ಕೊಡಿಸುವುದಾಗಿ ಹೇಳಿದರು. ಈ ಮೂಲಕ ಸಚಿವರು ನನಗೆ ಒಳ್ಳೆಯದೇ ಮಾಡಿದ್ಧಾರೆ. ಕೆಟ್ಟದ್ದನ್ನು ಮಾಡಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್