ಹುಣಸೂರು: ಮಹಿಳಾ ಕಾಲೇಜಿಗೆ ತುಳಸಿ ಜ್ಯುವೆಲ್ಲರ್ಸ್‌ನಿಂದ ಶುದ್ದ ಕುಡಿಯುವ ನೀರಿನ ಘಟಕ ಕೊಡುಗೆ

ಶೀಘ್ರ 5 ಕೋಟಿ ವೆಚ್ಚದ ಕಟ್ಟಡ ಉದ್ಘಾಟನೆ ; ಸಾವಿತ್ರಿ ಬಾಯಿ ಪುಲೆ ಕ್ಯಾಂಪಸನ್ನಾಗಿಸಲು ಸಿದ್ದತೆ ; ಶಾಸಕ ಮಂಜುನಾಥ್

Team Udayavani, Jun 30, 2022, 11:29 AM IST

6

ಹುಣಸೂರು: ಮಹಿಳಾ ಸರಕಾರಿ ಪದವಿ ಕಾಲೇಜಿಗೆ ಇಲ್ಲಿನ ತುಳಸಿ ಜ್ಯುವೆಲ್ಲರ್ಸ್‌ನಿಂದ ದಿ. ಶಾಂತಿಲಾಲ್ ಸ್ಮರಣಾರ್ಥ ಕೊಡುಗೆಯಾಗಿ ನೀಡಿದ ಶುದ್ದ ಕುಡಿಯುವ ನೀರಿನ ಘಟಕವನ್ನು ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷ ಶಾಸಕ ಎಚ್.ಪಿ.ಮಂಜುನಾಥರು ಉಧ್ಘಾಟಿಸಿದರು.

ಮೈಸೂರಿನ ಸನ್ ರೈಸ್ ವೆಂರ್ಸ್ ವತಿಯಿಂದ ನೀಡಿರುವ ಆಟೋ ಕೋಲ್ಡ್ ಅಂಡ್ ಹಾಟ್ ವಾಟರ್ ಡಿಸ್ಪೆನ್ಪರ್ ಹಾಗೂ ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯ ಎ.ಟಿ. ಸಿದ್ದೇಶ್ ನೀಡಿರುವ ಇನ್ ಸ್ಟಂಟ್ ಗೀಸರ್‌ ಅನ್ನು ಸಹ ಇದೇ ವೇಳೆ ಉದ್ಘಾಟಿಸಿದ ಶಾಸಕರು ತುಳಸಿ ಜ್ಯುವೆಲ್ಲರ್ಸ್‌ ನ ಮಾಲಕ ದಿನೇಶ್‌ ಪಟೇವರ, ತಾಯಿ ಜಮುನಾಬಾಯಿ ಹಾಗೂ ಎ.ಟಿ.ಸಿದ್ದೇಶ್‌ರ ಕೊಡುಗೆಯನ್ನು ಸ್ಮರಿಸಿ, ಕಾಲೇಜು ವತಿಯಿಂದ ಸನ್ಮಾನಿಸಿ, ಸೇವೆಯನ್ನು ಪ್ರಶಂಸಿಸಿ, ಉಳ್ಳವರು ಹೀಗೆ ಶಿಕ್ಷಣ ಸಂಸ್ಥೆಗಳಿಗೆ ನೆರವು ನೀಡುವುದರಿಂದ ಶೈಕ್ಷಣಿಕ ಪ್ರಗತಿಗೆ, ಕಾಲೇಜು ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದರು.

ಕಟ್ಟಡ ಶೀಘ್ರ ಉಧ್ಘಾಟನೆ; ಕಾಲೇಜು ಆವರಣದಲ್ಲಿ ಐದು ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನಾಲ್ಕು ಅಂತಸ್ತಿನ ಕಟ್ಟಡವನ್ನು ಪರಿಶೀಲಿಸಿದ ಶಾಸಕರು, ಉನ್ನತ ಶಿಕ್ಷಣ, ಉಸ್ತುವಾರಿ ಸಚಿವರನ್ನು ಕರೆಸಿ ಶೀಘ್ರ ಉಧ್ಘಾಟಿಸಲಾಗುವುದು ಎಂದರು.

ಕಾಲೇಜು ಆವರಣದಲ್ಲಿನ ಉಳಿಕೆ ಕಟ್ಟಡ ಸಾಮಾಗ್ರಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಗುತ್ತಿಗೆದಾರನಿಗೆ ಹಾಗೂ ಕಾಲೇಜು ಆವರಣವನ್ನು ಸ್ವಚ್ಚಗೊಳಿಸಲು ಕ್ರಮ ವಹಿಸುವಂತೆ  ನಗರಸಭೆ ಅಧ್ಯಕ್ಷೆ ಸಮೀನಾ ಪರ್ವಿನ್‌ರಿಗೆ ಸೂಚಿಸಿದರು.

ನ್ಯಾಕ್‌ಗೆ ಸಜ್ಜಾಗಿ;  ಇದೇ ವೇಳೆ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಕಾಲೇಜು ಅಭಿವೃದ್ದಿ ಸಮಿತಿ ಸಭೆಯಲ್ಲಿ ಕಾಲೇಜು  ನ್ಯಾಕ್ ಮಾನ್ಯತೆ ಪಡೆಯಲು ಅದ್ಯಾಪಕ ವೃಂದ  ಅಗತ್ಯ ಸಿದ್ದತೆ ಮಾಡಿಕೊಳ್ಳಿ. ಕಾಲೇಜು ಅಭಿವೃದ್ದಿಗೆ ಸಂಬಂಧಿಸಿದಂತೆ ಈ ಭಾಗದ ಬಾಲಕಿಯರ ಹೈಸ್ಕೂಲ್, ಬಾಲಕಿಯರ ಪದವಿ ಪೂರ್ವ ಕಾಲೇಜು, ಮಹಿಳಾ ಪದವಿ ಕಾಲೇಜು ಸೇರಿದಂತೆ ಇಡೀ ಕ್ಯಾಂಪಸ್‌ನ್ನು ಸಾವಿತ್ರಿ ಬಾಪುಲೆ ಕ್ಯಾಂಪಸನ್ನಾಗಿಸಲು ಅಗತ್ಯ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು, ಕಾಲೇಜಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಹಳೇ ವಿದ್ಯಾರ್ಥಿಗಳು ಹಾಗೂ ದಾನಿಗಳನ್ನು ಸಿಡಿಸಿ ಸದಸ್ಯರು ಗುರುತಿಸಿ ದೇಣಿಗೆ ಹಾಗೂ ಸಾಮಾಗ್ರಿ ರೂಪದಲ್ಲಿ  ಪಡೆದು ಪ್ರಗತಿಗೆ ಮುಂದಾಗಿ ಎಂದು ಸಲಹೆ ನೀಡಿದರು.

ಈಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸಮೀನಾ ಪರ್ವಿನ್, ಮಾಜಿ ಅಧ್ಯಕ್ಷೆ ಅನುಷಾರಘು, ಪ್ರಾಚಾರ್ಯ ಜ್ಞಾನಪ್ರಕಾಶ್, ಸಿಡಿಸಿ ಕಾರ್ಯಾಧ್ಯಕ್ಷ ಹನಗೋಡುನಟರಾಜ್, ಸದಸ್ಯರಾದ ಎ.ಟಿ.ಸಿದ್ದೇಶ್, ನಾಗರಾಜ್, ಚಿನ್ನವೀರಯ್ಯ, ನಿಂಗರಾಜಪ್ಪ, ಹಕೀಬ್, ಬಾಬು, ಸಂಚಾಲಕ ಪುಟ್ಟ ಶೆಟ್ಟಿ ಸೇರಿದಂತೆ ಅದ್ಯಾಪಕ ವೃಂದ ಬಾಗವಹಿಸಿದ್ದರು.

 

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.