Hunsur: ಉತ್ತಮ ಮಳೆ; ಲಕ್ಷ್ಮಣತೀರ್ಥ ನದಿ ಒಳ ಹರಿವು ಹೆಚ್ಚಳ

ಹನಗೋಡು ಕಟ್ಟೆ ಮೇಲೆ ಉರುಳುವ ನೀರನ್ನು ವೀಕ್ಷಿಸಲು ಜನರ ಧಾವಂತ; ಕೊಡಗಿನ ಇರ್ಪು, ನಾಗರಹೊಳೆಯಲ್ಲಿ ಉತ್ತಮ ಮಳೆ; ಲಕ್ಷ್ಮಣತೀರ್ಥ ನದಿಗೆ ಹೆಚ್ಚಿನ ನೀರು

Team Udayavani, May 26, 2024, 12:01 PM IST

4-

ಹುಣಸೂರು: ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಬೀಳುತ್ತಿರುವ ಜಡಿ ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯ ಹನಗೋಡು ಅಣೆಕಟ್ಟೆ ಭರ್ತಿಯಾಗಿದ್ದು, ಅಣೆಕಟ್ಟಿನಿಂದ ನೀರು ಹರಿಯುವ ದೃಶ್ಯ ಮನಮೋಹಕವಾಗಿದೆ.

ಈ ಬಾರಿ ಕಡು ಬೇಸಿಗೆಯಿಂದಾಗಿ ಲಕ್ಷ್ಮಣತೀರ್ಥ ನದಿಯಲ್ಲಿ ನೀರಿನ ಹರಿವು ನಿಂತು, ಗುಂಡಿಗಳಲ್ಲಿ ಮಾತ್ರ ಅಲ್ಪ ಪ್ರಮಾಣದ ನೀರಿತ್ತು. ಅಣೆಕಟ್ಟೆಯ ಕಲ್ಲುಗಳು ಕಾಣಲಾರಂಭಿಸಿದ್ದವು. ಇದರಿಂದ ಬೇಸಿಗೆ ಬೆಳೆಗೆ ಹಾಗೂ ಜಾನುವಾರುಗಳಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು.

ಕೊಡಗಿನ ಇರ್ಪುವಿನಲ್ಲಿ ಹುಟ್ಟಿ ನಾಗರಹೊಳೆ ಉದ್ಯಾನದೊಳಗಿಂದ ಹರಿದು ಬರುವ ಲಕ್ಷ್ಮಣತೀರ್ಥ ನದಿಗೆ ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಸುರಿದ ಸತತ ಮಳೆಯಿಂದಾಗಿ ನದಿಯಲ್ಲಿ ನೀರಿನ ಹರಿವು ದಿನೇ ದಿನೇ ಹೆಚ್ಚುತ್ತಿದ್ದು, ತಾಲೂಕಿನ ಹನಗೋಡು ಅಣೆಕಟ್ಟೆ ಮೇಲೆ ನೀರು ಹರಿಯಲಾರಂಬಿಸಿದೆ.

ಇದೀಗ ಹನಗೋಡಿನಿಂದ ಹುಣಸೂರಿನವರೆಗೆ ನೀರು ತಲುಪಿದ್ದು, ಹುಣಸೂರು ನಗರದ ಮಧ್ಯ ಭಾಗದಲ್ಲಿ ಹರಿಯುವ ನದಿಯ ಕಲುಷಿತ ನೀರನ್ನು ಕೊಚ್ಚಿಕೊಂಡು ಹೋಗಲು ನದಿಯಲ್ಲಿ ದೊಡ್ಡ ಮಟ್ಟದ ಪ್ರವಾಹ ಬರಬೇಕಿದೆ.

ಮುಖ್ಯ ಕಾಲುವೆ ಗೇಟ್‌ಗೆ ಸಿಲುಕಿರುವ ಮರದ ಕೊಂಬೆಗಳು: 

ನದಿಯ ಮುಖ್ಯ ಕಾಲುವೆಗೆ ನೀರು ಹರಿಸುವ ಗೇಟ್‌ಗೆ ಅಳವಡಿಸಿರುವ ಕಬ್ಬಿಣದ ತಡೆಗೋಡೆಗೆ ಸಾಕಷ್ಟು ಪ್ರಮಾಣದಲ್ಲಿ ಮರಗಳು ಸಿಲುಕಿಕೊಂಡಿದ್ದು, ನೀರಿನ ಸರಾಗ ಹರಿವಿಗೆ ಅಡಚಣೆಯಾಗಿದೆ.

ದುರಸ್ತಿ ನಂತರ ಕಾಲುವೆಗೆ ನೀರು:

ಹನಗೋಡು ಅಣೆಕಟ್ಟೆಯಿಂದ ತಾಲೂಕಿನ 40 ಕೆರೆಗಳಿಗೆ ನೀರು ತುಂಬಿಸಲಾಗುವುದಲ್ಲದೆ, 30 ಸಾವಿರ ಎಕರೆಗೂ ಹೆಚ್ಚು ಅಚ್ಚುಕಟ್ಟು ಪ್ರದೇಶಕ್ಕೆ ನೀರುಣಿಸಲಿದೆ.

ಇದೀಗ ಮುಖ್ಯ ಕಾಲುವೆ ಹಾಗೂ ಕೈಗಾಲುವೆಗಳ ದುರಸ್ತಿ ಕಾರ್ಯ ನಡೆಯುತ್ತಿದ್ದು, ಮುಗಿದ ನಂತರ ಕಾಲುವೆಗೆ ನೀರು ಹರಿಸಿ ಕೆರೆ-ಕಟ್ಟೆಗಳನ್ನು ತುಂಬಿಸಲಾಗುವುದೆಂದು ಹನಗೋಡು ಹಾರಂಗಿ ಕಚೇರಿಯ ಎಇಇ ಅಶೋಕ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

Mysore: ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ: ಸಿಎಂ ಸಿದ್ದರಾಮಯ್ಯ

6-hunsur’

Hunsur: ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ರೈತ ಆತ್ಮಹತ್ಯೆಗೆ ಶರಣು

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Renukaswamy Case: ದರ್ಶನ್‌ ಆಪ್ತ, ಬಂಧಿತ ನಾಗರಾಜು ಮೈಸೂರು ಪಾಲಿಕೆಗೆ ಸ್ಪರ್ಧಿಸುವವನಿದ್ದ!

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Mysore ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ: ಸಂಸದರಾದ ಬಳಿಕ ಯದುವೀರ್ ಮೊದಲ ಸುದ್ದಿಗೋಷ್ಠಿ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

Hunasur: ನಾಗರಹೊಳೆ ಉದ್ಯಾನದಲ್ಲಿ ಐದು ವರ್ಷದ ಹುಲಿ ಕಳೆ‌ಬರ ಪತ್ತೆ

MUST WATCH

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಹೊಸ ಸೇರ್ಪಡೆ

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

Panaji: ಪಕ್ಷ ಅವಕಾಶ ನೀಡಿದರೆ ಸ್ಥಳೀಯ ರಾಜಕಾರಣಕ್ಕೆ ಬರಲು ಸಿದ್ಧ: ಶ್ರೀಪಾದ್ ನಾಯ್ಕ್

First single of Ibbani Tabbida Ileyali Movie releasing on June 21

Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು

Dhruva sarja’s bahaddur movie re releasing after 10 years

Dhruva Sarja; 10 ವರ್ಷಗಳ ನಂತರ ‘ಬಹದ್ದೂರ್‌’ ಮತ್ತೆ ರಿಲೀಸ್‌

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

Zap-X for painless treatment of brain tumors

ZAP-X Radiosurgery; ಬ್ರೈನ್‌ ಟ್ಯೂಮರ್‌ ನೋವುರಹಿತ ಚಿಕಿತ್ಸೆಗೆ ಝ್ಯಾಪ್‌- ಎಕ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.