ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಪೊಲೀಸರೊಂದಿಗೆ ಸಹಕರಿಸಿ ಎಸ್.ಪಿ. ಆರ್.ಚೇತನ್ ಮನವಿ


Team Udayavani, Oct 8, 2022, 8:52 AM IST

news1

ಹುಣಸೂರು: ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಪೊಲೀಸರೊಂದಿಗೆ ಪ್ರತಿಯೊಬ್ಬರೂ ಸಹಕರಿಸುವ ಮೂಲಕ ಹಬ್ಬಗಳನ್ನು ಆಚರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಆರ್. ಚೇತನ್ ಸೂಚಿಸಿದರು.

ಹುಣಸೂರು ನಗರ ಠಾಣೆಯಲ್ಲಿ ಈದ್-ಮಿಲಾದ್ ಹಬ್ಬದ ಅಂಗವಾಗಿ ಆಯೋಜಿಸಿದ್ದ ಸಭೆಯಲ್ಲಿ ಮುಖಂಡರಿಂದ ಮಾಹಿತಿ ಪಡೆದ ನಂತರ ಮಾತನಾಡಿದ ಅವರು ಮದ್ಯಾಹ್ನ ಆರಂಭವಾಗುವ ಮಿಲಾದ್ ಮೆರವಣಿಗೆಯು ಸಂಜೆ ಮುಕ್ತಾಯವಾಗಿ ರಾತ್ರಿ 10ರೊಳಗೆ ಎಲ್ಲ ರೀತಿಯ ಕಾರ್ಯಕ್ರಮಗಳನ್ನು ಮುಕ್ತಾಯಗೊಳಿಸಬೇಕು. ರಾತ್ರಿ ವೇಳೆ ಧ್ವನಿವರ್ಧಕ ಬಳಸಲು ಅವಕಾಶವಿರುವುದಿಲ್ಲ ಎಂದರು.

ಮಿಲಾದ್ ಮೆರವಣಿಗೆ ವೇಳೆ ಮುಖಂಡರು ಜವಾಬ್ದಾರಿ ವಹಿಸಿ, ಯುವಕರನ್ನು ಗಮನಿಸಬೇಕು. ವ್ಯಾಟ್ಸ್ ಆಪ್ ಗಳಲ್ಲಿ ಬರುವ ಇಲ್ಲ ಸಲ್ಲದ ಮಾಹಿತಿಗಳನ್ನು ಶೇರ್ ಮಾಡುವುದು, ಪ್ರಚೋದನೆ ಮಾಡುವವರ ವಿರುದ್ದ ಶಿಸ್ತು ಕ್ರಮವಹಿಸಲಾಗುವುದೆಂದು ಎಚ್ಚರಿಸಿದರು.

ಈದ್-ಮಿಲಾದ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಮಿಲಾದ್ ಸಮಿತಿಯ ಅಧ್ಯಕ್ಷ ಸರದಾರ್ ಹಾಗೂ ಜಿ.ಪಂ. ಮಾಜಿ ಸದಸ್ಯ ಫಜಲುಲ್ಲಾ, ಮದ್ಯಾಹ್ನ 2.30ಕ್ಕೆ ಶಬ್ಬೀರ್ ನಗರದ ಶಾಹಿ ಮಸೀದಿಯಿಂದ ಆರಂಭವಾಗುವ ಮೆರವಣಿಗೆಯು ಕಲ್ಪತರು ವೃತ್ತ, ಅಕ್ಷಯ ಬಂಢಾರ್, ಬಜಾರ್ ರಸ್ತೆ, ಜೆ.ಎಲ್.ಬಿ.ರಸ್ತೆ, ಎಚ್.ಡಿ.ಕೋಟೆ ವೃತ್ತ, ಎಸ್.ಜೆ.ರಸ್ತೆ, ಸಂವಿಧಾನ ವೃತ್ತದ ಮೂಲಕ ಈದ್ಗಾ ಮೈದಾನಕ್ಕೆ ಮೆರವಣಿಗೆ ಆಗಮಿಸಲಿದೆ. ಅಲ್ಲಿ ಉಪಹಾರ ವಿತರಣೆ ನಂತರ ಕಾರ್ಯಕ್ರಮ ಮುಕ್ತಾಯವಾಗಲಿದ್ದು, ಹಬ್ಬಕ್ಕಾಗಿ ಮುಖಂಡರ ಸಮಿತಿ ರಚಿಸಿಕೊಂಡಿದ್ದು, ಲೋಪವಾಗದಂತೆ ಎಚ್ಚರ ವಹಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಡಿವೈ.ಎಸ್.ಪಿ.ರವಿಪ್ರಸಾದ್, ಇನ್ಸ್ಪೆಕ್ಟರ್ ಶ್ರೀನಿವಾಸ್, ನಗರಸಭೆ ಮಾಜಿ ಸದಸ್ಯ ಅಯೂಬ್‌ಖಾನ್, ಬಷೀರ್‌ಅಹಮದ್, ಮಜಾಜ್‌ಅಹಮದ್ ಸೇರಿದಂತೆ ಮಿಲಾದ್ ಆಚರಣಾ ಸಮಿತಿಯ ಸದಸ್ಯರಿದ್ದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.