ಹುಣಸೂರು: ಮಾಜಿ ಶಾಸಕ ಚಿಕ್ಕಮಾದು ಕನಸು ನನಸು ಮಾಡಿದ ಶಾಸಕ ಮಂಜುನಾಥ್


Team Udayavani, Oct 28, 2022, 8:37 AM IST

1

ಹುಣಸೂರು: ತಾಲೂಕಿನ ಧರ್ಮಪುರ ಗ್ರಾಮದಲ್ಲಿ ಸ್ಮಶಾನ ಭೂಮಿ ಖರೀದಿಗಾಗಿ ನಾಯಕ ಸಮಾಜದ ಯಜಮಾನರಿಗೆ 7 ಲಕ್ಷ ರೂ. ನೆರವನ್ನು ಶಾಸಕ ಎಚ್.ಪಿ. ಮಂಜುನಾಥ್‌ ನೀಡಿದರು.

ಶಾಸಕ ಮಂಜುನಾಥ್‌ರವರು ಗುರುವಾರದಂದು ಎಚ್.ಡಿ.ಕೋಟೆ ತಾಲೂಕಿನ ಶಾಸಕ ಅನಿಲ್‌ ಚಿಕ್ಕಮಾದು ಜೊತೆಗೂಡಿ  ಗ್ರಾಮಕ್ಕೆ ಆಗಮಿಸಿ ಭರವಸೆ ಇತ್ತಂತೆ 7 ಲಕ್ಷ ರೂ. ಹಣವನ್ನು ಸಮಾಜದ ಯಜಮಾರಿಗೆ ನೀಡಿ ಮಾತನಾಡಿದ ಶಾಸಕರು ಕಳೆದ ಸುಮಾರು 30 ವರ್ಷಗಳಿಂದ ನಾಯಕ ಸಮಾಜಕ್ಕೆ ಸ್ಮಶಾನ ಇಲ್ಲದೆ ಮಾಜಿ ಶಾಸಕ ಎಸ್. ಚಿಕ್ಕಮಾದುರವರ ಕಾಲದಿಂದಲೂ ಹೋರಾಟ ನಡೆಯುತ್ತಿತ್ತು.

ಗ್ರಾಮದ ಸ್ಮಶಾನ ಭೂಮಿ ಮಂಜೂರು ಮಾಡುವುದು ಚಿಕ್ಕಮಾದು ಸಾಹೇಬರ ಕನಸಾಗಿತ್ತು. ಕಳೆದ 5 ತಿಂಗಳ ಹಿಂದೆ ಧರ್ಮಪುರ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಸಮಾಜದ ಯಜಮಾನರು ಸ್ಮಶಾನ ಭೂಮಿಗಾಗಿ ಭೂಮಿ ಇಲ್ಲದೆ ಶವ ಸಂಸ್ಕಾರ ನಡೆಸಲು ಸಮಸ್ಯೆಯಾಗಿದ್ದು, ಚಿಕ್ಕಮಾದು ರವರ ಕಾಲದಿಂದಲೂ ತಾಲೂಕು ಕಚೇರಿಗೆ ಅಲೆದು ಸಾಕಾಗಿದ್ದೇವೆ. ಭೂಮಿ ನೀಡಲು ಮುಂದೆ ಬಂದಿದ್ದು, 10 ಲಕ್ಷರೂ ಆಗಲಿದೆ ಎಂಬ ಮನವಿ ಮಾಡಿದ್ದರು. ತಮ್ಮ ತಾಯಿಯವರ ಹೆಸರಿನಲ್ಲಿ ನೆರವಾಗುವುದಾಗಿ ವಾಗ್ದಾನ ಮಾಡಿದ್ದಂತೆ ಇಂದು ನೆರವಾಗಿದ್ದೇನೆ ಮುಂದೆಯೂ ಈ ಸಮುದಾಯದ ನೆರವಿಗೆ ನಿಲ್ಲುವುದಾಗಿ ಭರವಸೆ ಇತ್ತರು.

ಅನಿಲ್ ಚಿಕ್ಕಮಾದು ಮಾತನಾಡಿ, ನಮ್ಮ ತಂದೆ ಚಿಕ್ಕಮಾದು ರವರ ಕನಸನ್ನು ಶಾಸಕ ಮಂಜಣ್ಣ ನೆರವೇರಿಸಿದ್ದಾರೆ. ನಮ್ಮ ತಂದೆಯ ಆತ್ಮಕ್ಕೆ ಇವತ್ತು ಶಾಂತಿ ಸಿಕ್ಕಿದೆ. ನಾನು ಸಹ 1 ಲಕ್ಷ ರೂ. ಗಳನ್ನು ನೀಡುತ್ತೇನೆಂದು ಹೇಳಿದರು. ಶಾಸಕ ಮಂಜುನಾಥರಿಗೆ ಮುಂಬರುವ ಬರುವ ಚುನಾವಣೆಯಲ್ಲಿ ನಮ್ಮ ಸಮಾಜದವರು ಅವರ ಕೈ ಬಲಪಡಿಸಿ ಅವರನ್ನು ಮಂತ್ರಿಯನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.

ಇದೇ ವೇಳೆ ಶಾಸಕರಾದ ಮಂಜುನಾಥ್ ಹಾಗೂ ಅನಿಲ್ ಚಿಕ್ಕಮಾದುರನ್ನು ಸನ್ಮಾನಿಸಿ ಗೌರವಿಸಿದರು.

ನಾಡಯಜಮಾನ ವೀರಭದ್ರ ಶೆಟ್ಟಿ, ನಾಯಕ ಸಮುದಾಯದ ಯಜಮಾನ ರಾಮದಾಸ ನಾಯಕ, ಸೋಮನಾಯಕ, ಚಿಕ್ಕಯಜಮಾನ ಸೋಮಣ್ಣಶೇಟ್ಟಿ, ಸಣ್ಣನಾಯಕ, ವಾಲ್ಮಿಕಿ ಸಂಘಧ ಅಧ್ಯಕ್ಷ ನಾರಾಯಣ ನಾಯಕ, ಸಂಘದ ಕಾರ್ಯದರ್ಶಿ ಗವಿನಾಯಕ, ಜಿ.ಪಂ.ಮಾಜಿ ಸದಸ್ಯ ಡಿ.ಕೆ.ಕುನ್ನೇಗೌಡ, ಜಮೀನು ಮಾಲಿಕ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಪುಟ್ಟಮಾದಯ್ಯ, ಧರ್ಮಾಪುರಶೇಖರ್, ವಿವಿಧಕೋಮಿನ ಯಜಮಾನರು, ಮಾಜಿ ಯಜಮಾನರು ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.