Hunsur: ಪೊಲೀಸರಿಂದ ಪಥ ಸಂಚಲನ
Team Udayavani, Sep 20, 2023, 12:29 PM IST
ಹುಣಸೂರು: ಗೌರಿ-ಗಣೇಶ ಹಾಗೂ ಮುಂಬರುವ ಈದ್ ಮಿಲಾದ್ ಹಬ್ಬದ ಅಂಗವಾಗಿ ನಗರದಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.
ನಗರದ ರಂಗನಾಥ ಬಡಾವಣೆಯಿಂದ ಡಿವೈಎಸ್ಪಿ ಮಹೇಶ್ ಎಂ.ಕೆ. ನೇತೃತ್ವದಲ್ಲಿ ಇನ್ಸ್ಪೆಕ್ಟರ್ ದೇವೇಂದ್ರ, ಎಸ್.ಐ.ಗಳಾದ ತಮ್ಮೇಗೌಡ, ಜಮೀರ್ ಅಹಮದ್ ನಗರ ಠಾಣೆ ಪೊಲೀಸರು, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೆ.ಎಸ್.ಆರ್.ಪಿ. ತುಕಡಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ನಗರದ ಕಲ್ಕುಣಿಕೆ, ಶ್ರೀ ರಾಮವೃತ್ತ, ಹಳೆ ಸೇತುವೆ, ಬಜಾರ್ ರಸ್ತೆ, ಜೆಎಲ್ಬಿ ರಸ್ತೆ, ಎಸ್.ಜೆ.ರಸ್ತೆ, ಹಳೇ ಬಸ್ ನಿಲ್ದಾಣ ಮಾರ್ಗವಾಗಿ ಸಾಗಿ ಬಂದು ಜನರಲ್ಲಿ ಧೈರ್ಯ ತುಂಬಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು