ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿ


Team Udayavani, Jun 27, 2020, 4:46 AM IST

agruti moodi

ಹುಣಸೂರು: ನಗರದ ಜಾಗೃತಿ ಕ್ಲಬ್‌ನ ಸಾವಿರ ಸಸಿ ನೆಡುವ ಪರಿಸರಯುಕ್ತ ಕಾರ್ಯಕ್ರಮಕ್ಕೆ ಹೊಸ ಬಸ್‌ ನಿಲ್ದಾಣದ ಆವರಣದಲ್ಲಿ ಶಾಸಕ ಎಚ್‌.ಪಿ.ಮಂಜುನಾಥ್‌ ಸಸಿನೆಟ್ಟು ನೀರೆರೆದು ಚಾಲನೆ ನೀಡಿದರು. ಬಳಿಕ ಮಾತನಾಡಿದ  ಶಾಸಕರು, ಸಂಘ-ಸಂಸ್ಥೆಗಳು ಸಸಿ ನೆಟ್ಟರೆ ಸಾಲದು, ಅವುಗಳನ್ನು ದತ್ತು ಪಡೆದು ಸಂರಕ್ಷಿಸಬೇಕು, ಪರಿಸರಕ್ಕೆ ಪೂರಕವಾದ ಬೇವು, ಹೊಂಗೆ ಮತ್ತಿತರ ಸಸಿಗಳನ್ನು ನೆಡಬೇಕು.

ಶಾಲಾ ಆವರಣದಲ್ಲಿ ಗಿಡ ನೆಟ್ಟು ಬೆಳೆಸುವುದರಿಂದ  ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಲಿದೆ. ಬಸ್‌ ನಿಲ್ದಾಣದ ಆವರಣದಲ್ಲಿ ಮತ್ತೂಂದು ಶೌಚಾಲಯ ನಿರ್ಮಿಸಬೇಕು. ನಿಲ್ದಾಣದ ಮತ್ತೂಂದು ಬದಿಯಲ್ಲಿ ದೊಡ್ಡ ಹೊಂಡಕ್ಕೆ ನಗರದಲ್ಲಿ ಕಟ್ಟಡ ಕೆಡವುವ ಮಣ್ಣನ್ನು ತುಂಬಲು ಕ್ರಮ ವಹಿಸಬೇಕು. ಭರ್ತಿ ಬಳಿಕ ಇಲ್ಲಿ ವಿಶಾಲವಾದ ದ್ವಿಚಕ್ರ ಹಾಗೂ ಕಾರ್‌ ಪಾರ್ಕಿಂಗ್‌ ವ್ಯವಸ್ಥೆ ಮಾಡುವಂತೆ ಸಲಹೆ ನೀಡಿದರು.

ಕ್ಲಬ್‌ ಅಧ್ಯಕ್ಷ ಕೃಷ್ಣ ಮಾತನಾಡಿ, ಹುಣಸೂರು ನಗರದ ಬಸ್‌ ನಿಲ್ದಾಣ, ಅರಸು ಪದವಿ ಕಾಲೇಜು, ಸ್ಮಶಾನ, ಹೌಸಿಂಗ್‌  ಬೋರ್ಡ್‌ ಕಾಲೋನಿ ಹಾಗೂ ಗ್ರಾಮಾಂತರ ಪ್ರದೇಶದ ಶಾಲೆಗಳಲ್ಲಿ ಸಾವಿರ ಸಸಿ ನೆಡುವ ಯೋಜನೆ ರೂಪಿಸಲಾಗಿದೆ. ಸಸಿಗಳನ್ನು ದತ್ತು ತೆಗೆದುಕೊಂಡು ಬೆಳೆಸುವುದು, ಸಸಿಗಳಿಗೆ ಟ್ರೀ ಗಾರ್ಡ್‌ ಅಳವಡಿಸುವುದು, ದತ್ತು ಪಡೆದು ಉತ್ತಮ  ನಿರ್ವಹಣೆ ಮಾಡುವ ಸದಸ್ಯರನ್ನು ಗೌರವಿಸಲಾಗುವುದೆಂದರು.

ಈ ವೇಳೆ ಸಂಚಾರ ನಿಯಂತ್ರಕರಾದ ಗಂಗಣ್ಣ, ರಾಜಶೆಟ್ಟಿ, ಚಂದ್ರಶೇಖರ್‌, ಡಿಪೋ ಮ್ಯಾನೇಜರ್‌ ವಿಪಿನ್‌ ಕೃಷ್ಣ, ನಗರಸಭೆ ಪರಿಸರ ಎಂಜಿನಿಯರ್‌ ರೂಪಾ, ಆರೋಗ್ಯಾಧಿಕಾರಿ ಸತೀಶ್‌, ಅಮ್ಮನ ಕೈರುಚಿ ಹೋಟೆಲ್‌ ಮಾಲಿಕ ಸಮರ್ಥ್, ಕ್ಲಬ್‌ ಗೌರವಾಧ್ಯಕ್ಷ ಚಿನ್ನವೀರಯ್ಯ, ಪದಾಧಿಕಾರಿಗಳಾದ ಜೇಕಬ್‌, ಮಂಜು, ಗಜೇಂದ್ರ, ಪಾಂಡು, ಗಿರೀಶ್‌, ಅಪ್ಪಿ ನಾಗರಾಜ್‌, ಶ್ಯಾಮ್‌, ಮಲ್ಲಿಕಾರ್ಜುನ, ಕೇಶವ್‌,  ಪುಟ್ಟರಾಜು ಇತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.