ಅಭಿವೃದ್ಧಿ ಕಾಮಗಾರಿಗೆ ಚಾಲನೆ
Team Udayavani, May 17, 2020, 4:27 AM IST
ಮೈಸೂರು: ನಗರದ ಕೃಷ್ಣರಾಜ ಕ್ಷೇತ್ರದ ವಾರ್ಡ್ ನಂ.49ರಲ್ಲಿ 45 ಲಕ್ಷ ವೆಚ್ಚದ ವಿವಿಧ ಕಾಮಗಾರಿಗೆ ಶಾಸಕ ಎಸ್.ಎ. ರಾಮದಾಸ್ ಚಾಲನೆ ನೀಡಿದರು.
ಶನಿವಾರ ಕೃಷ್ಣರಾಜ ಕ್ಷೇತ್ರದ ವ್ಯಾಪ್ತಿಯ ವಾರ್ಡ್ 49 ಲಕ್ಷ್ಮೀಪುರಂ ಭಾಗದಲ್ಲಿ 25 ಲಕ್ಷ ರೂ., ಬಸವೇಶ್ವರ ರಸ್ತೆಯ 10 ಮತ್ತು 11ನೇ ಕ್ರಾಸ್ ಮತ್ತು ಚಾಮರಾಜಪುರಂನಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ, ವಿಷ್ಣುವರ್ಧನ್ ರಸ್ತೆ ಮತ್ತು ಮಹೇಶ್ ಪ್ರಸಾದ್ ಹೋಟೆಲ್ ಹಿಂಭಾ ಗದ ರಸ್ತೆಗಳಲ್ಲಿ ಇಂಟರ್ ಲಾಕಿಂಗ್ ಕಾಮಗಾರಿಗೆ ಶಾಸಕ ಎಸ್.ಎ. ರಾಮದಾಸ್ ಗುದ್ದಲಿ ಪೂಜೆ ಮಾಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ನಗರ ಪಾಲಿಕೆ ಸದಸ್ಯೆ ಸೌಮ್ಯ ಉಮೇಶ್, ಮುಖಂಡ ರಾದ ರಮೇಶ್, ಹರೀಶ್ ಬಲ್ಲಾಳ್, ಕೃಷ್ಣಪ್ಪ, ನಾಗೇಂದ್ರ, ಸುಬ್ಬಣ್ಣ, ಬಾಬು, ಆನಂದ್, ಅಡ್ವೊಕೇಟ್ ಭಾಗ್ಯಮ್ಮ ವೆಂಕಟೇಶ್, ಮಹದೇವು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ