Hunsur: ಚಿರತೆ ದಾಳಿಗೆ ಮೇಕೆ ಸಾವು; ಜನವಸತಿ ಪ್ರದೇಶದಲ್ಲೇ ಚಿರತೆ ಪ್ರತ್ಯಕ್ಷ

ಚಿರತೆ ಸೆರೆಗೆ ಗ್ರಾಮಸ್ಥರ ಆಗ್ರಹ 

Team Udayavani, Oct 28, 2023, 12:44 PM IST

5-hunsur

ಹುಣಸೂರು: ಚಿರತೆಯೊಂದು ಕೊಟ್ಟಿಗೆಗೆ ನುಗ್ಗಿ ಮೇಕೆಯನ್ನು ಹೊತ್ತೊಯ್ದು ಕೊಂದಿರುವ ಘಟನೆ ತಾಲೂಕಿನ ಹನಗೋಡಿನಲ್ಲಿ ನಡೆದಿದೆ.

ಹನಗೋಡಿನ ಹರಿಜನ ಬಡಾವಣೆಯ ಪಾಪಯ್ಯ ಎಂಬವರಿಗೆ ಸೇರಿದ ಮೇಕೆ ಇದಾಗಿದ್ದು, ಗುರುವಾರ ರಾತ್ರಿ 8ರ ವೇಳೆ ಮನೆಯ ಹಿಂಬದಿಯಿಂದ ಚಿರತೆ ಕೊಟ್ಟಿಗೆಗೆ ಧಾವಿಸಿ, ಮೇಕೆಯನ್ನು ಹೊತ್ತೊಯ್ದಿದ್ದನ್ನು ಕಂಡ ಬೀದಿನಾಯಿಗಳು ಬೊಗಳಲಾರಂಭಿಸಿದ್ದನ್ನು ಗಮನಿಸಿದ ಗ್ರಾಮಸ್ಥರು ಹತ್ತಿರಕ್ಕೆ ಬರುವುದನ್ನು ಗಮನಿಸಿ ಚಿರತೆ ಮೇಕೆಯನ್ನು ಜಮೀನಿನತ್ತ ಹೊತೊಯ್ದು ಕೊಂದು ಅಲ್ಲಿಯೇ ಬಿಟ್ಟು ಪರಾರಿಯಾಗಿದೆ.

ಆತಂಕದಲ್ಲಿ ಗ್ರಾಮಸ್ಥರು:

ವರ್ಷದಿಂದೀಚೆಗೆ ಈ ಬಡಾವಣೆಯಲ್ಲಿ ಆಗಾಗ್ಗೆ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದರೆ, ಹತ್ತಿರದ ಸವಲಯ್ಯನ ಕೆರೆ ಬಳಿ ಹುಲಿ ಹೆಜ್ಜೆ ಸಹ ಕಾಣಿಸಿಕೊಂಡಿದ್ದು, ರಾತ್ರಿಯಾಯಿತೆಂದರೆ ಬಡಾವಣೆಯಲ್ಲಿ ಓಡಾಡಲು ಹೆದರುತ್ತಿದ್ದಾರೆ. ತಕ್ಷಣವೇ ಚಿರತೆಯನ್ನು ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದರೆ. ಈ ಭಾಗದಲ್ಲಿ ವನ್ಯಪ್ರಾಣಿಗಳ ಹಾವಳಿ ತಪ್ಪಿಸದಿದ್ದಲ್ಲಿ ಗ್ರಾಮಸ್ಥರೊಡಗೂಡಿ ಪ್ರತಿಭಟಿಸಲಾಗುವುದೆಂದು ತಾ.ಪಂ.ಮಾಜಿ ಸದಸ್ಯ ಎಚ್.ಆರ್.ರಮೇಶ್ ಎಚ್ಚರಿಸಿದ್ದಾರೆ.

ಬೋನ್ ಇಡಲಾಗಿದೆ:

ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಸೆರೆ ಹಿಡಿಯಲು ಬೋನ್ ಇಡಲಾಗಿದೆ. ಶೀGರ ಪರಿಹಾರ ನೀಡಲಾಗುವುದು. ಈ ಚಿರತೆಯನ್ನು ಹಿಡಿಯಲು ಕ್ರಮವಹಿಸಲಾಗಿದೆ ಎಂದು ಆರ್.ಎಫ್.ಓ.ನಂದಕುಮಾರ್ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.