ನಷ್ಟದ ನಡುವೆಯೂ ಪಾಲಿಕೆ ಬಜೆಟ್‌ ಮಂಡನೆ


Team Udayavani, May 19, 2020, 7:05 AM IST

nashtada

ಮೈಸೂರು: ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಆರ್ಥಿಕತೆ ನಡುವೆ ಮೈಸೂರು ಮಹಾನಗರ ಪಾಲಿಕೆ 2020-21ನೇ ಸಾಲಿನಲ್ಲಿ ಒಟ್ಟು 878.79 ಕೋಟಿ ಆಯವ್ಯಯ ಮಂಡಿಸಿ, 7.36 ಕೋಟಿ ರೂ. ಉಳಿತಾಯ ಬಜೆಟ್‌ ಮಂಡಿಸಿತು.  ಮೇಯರ್‌ ತಸ್ನೀಂ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ತೆರಿಗೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ನಿರ್ಮಲ 2019-20ನೇ ಸಾಲಿನ ಪರಿಷ್ಕೃತ ಮತ್ತು 2020-21ನೇ ಸಾಲಿನ ಆಯವ್ಯಯ ಮಂಡಿಸಿದರು.

ಪೌರಕಾರ್ಮಿಕರಿಗೆ ಉಪಹಾರ ವಿತರಣೆ, ಮರಣ ಹೊಂದುವ ಯೋಧರ ಕುಟುಂಬಕ್ಕೆ ನೆರವು, ಕೊರೊನಾ ವಾರಿಯರ್ ಗಳಿಗೆ ಸನ್ಮಾನ ಸೇರಿದಂತೆ ಇನ್ನಿತರ ಅನುಕೂಲಕ್ಕೆ ವಿಶೇಷ ಅನುದಾನ, ನಗರ, ಉದ್ಯಾನವನ ಅಭಿವೃದ್ಧಿ,  ಆರ್ಥಿಕ ಸಂಪನ್ಮೂಲ ಕ್ರೋಢಿಕರಣಕ್ಕೆ ಒತ್ತು ನೀಡುವ ಜೊತೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ವೈಫೈ ಸೌಲಭ್ಯ ಕಲ್ಪಿಸುವ ಯೋಜನೆ ಘೋಷಿಸಿದೆ. ಪ್ರಾರಂಭ ಶಿಲ್ಕು 26008.72 ಲಕ್ಷ ರೂ. ಜಮೆಗಳು ಸೇರಿ ಒಟ್ಟು 878.79.99 ಲಕ್ಷವಾದರೆ,  87143.34 ಪಾವತಿಯಾದರೆ, 736.65ಲಕ್ಷ ಉಳಿತಾಯ ಆಯವ್ಯಯ ಮಂಡಿಸಲಾಯಿತು.

ಆದಾಯದ ಮೂಲ: 15ನೇ ಹಣಕಾಸು ಆಯೋಗದಿಂದ 69 ಕೋಟಿ ಹಂಚಿಕೆಯಾಗಿದೆ. ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಿಂದ ನಗರದ ಅಭಿವೃದ್ಧಿಗೆ 4.50 ಕೋಟಿ, ಸಿಎಂ  ನಗರೋತ್ಥಾನ 2 ಮತ್ತು 3ನೇ ಹಂತದ ಯೋಜನೆ ಅನುದಾನದಿಂದ ಉಳಿಕೆಯಾದ 16 ಕೋಟಿ, ಮೂಲ ಸೌಲಭ್ಯ ಅಭಿವೃದ್ಧಿಗೆ 7.50 ಕೋಟಿ, ಪಾರಂಪರಿಕ ಕಟ್ಟಡ, ರಸ್ತೆ ಅಭಿವೃದ್ಧಿಗೆ 5 ಕೋಟಿ ನಿರೀಕ್ಷಿಸಲಾಗಿದೆ.

ನಗರದ ರಸ್ತೆ ಅಭಿವೃದ್ಧಿಗೆ ಸಿಎಂ 50 ಕೋಟಿ ವಿಶೇಷ ಅನುದಾನದ ಪೈಕಿ 45.61 ಕೋಟಿ ಬಿಡುಗಡೆಯಾಗಿದ್ದು, ಉಳಿದ 4.39 ಕೋಟಿ ನಿರೀಕ್ಷಿಸಲಾಗಿದೆ. ಮಹತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಪ್ರಸಕ್ತ ಸಾಲಿಗೆ 25 ಕೋಟಿ ನಿರೀಕ್ಷಿಸಲಾಗಿದೆ.  ಚಾಮರಾಜ ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಎಸ್‌ಎಫ್ಸಿ ವಿಶೇಷ ಅನುದಾನದಡಿ 15 ಕೋಟಿ ಹಂಚಿಕೆಯಾಗಿದೆ.

ಬರ ಪರಿಹಾರ ಯೋಜನೆಯಡಿ 1 ಕೋಟಿ ರೂ., ದಸರಾ ವಿಶೇಷ ಯೋಜನೆಯಡಿ 5 ಕೋಟಿ ರೂ., ಪೌರ ಕಾರ್ಮಿಕರು ಗೃಹ  ಭಾಗ್ಯ ಅನುದಾನದ 2 ಕೋಟಿ ರೂ. ಮತ್ತು ನಲ್ಮ್ ಯೋಜನೆಯ 50 ಲಕ್ಷ, ಒಳ ಚರಂಡಿ ಮತ್ತು ನೀರಿನ ವಿಭಾಗದಿಂದ 86.25 ಕೋಟಿ ರೂ., ದಂಡ ಮತ್ತಿತರ ಶುಲ್ಕದಿಂದ 9.92 ಕೋಟಿ ರೂ., ಉದ್ದಿಮೆ ಪರವಾನಗಿ ಶುಲ್ಕದಿಂದ 8 ಕೋಟಿ  ರೂ., ಆದಾಯ ನಿರೀಕ್ಷಿಸಲಾಗಿದೆ.

ನಗರ ಪಾಲಿಕೆ ಆಸ್ತಿಯಿಂದ 2.93 ಕೋಟಿ ರೂ., ರಾಜ್ಯ ಹಣಕಾಸು ಆಯೋಗದ ಮುಕ್ತ ನಿಧಿಯಿಂದ 19.39 ಕೋಟಿ, ಬೀದಿ ದೀಪ ನಿರ್ವಹಣೆಗೆ 75.23 ಕೋಟಿ ರೂ., ರಾಜ್ಯ ಹಣಕಾಸು ಆಯೋಗದಿಂದ ನೌಕರರ  ವೇತನ, ಅನುದಾನವಾಗಿ ಪ್ರಸಕ್ತ ಸಾಲಿಗೆ 68.52 ಕೋಟಿ ಅನುದಾನ ಹಂಚಿಕೆಯಾಗಿದೆ. ಸಭೆಯಲ್ಲಿ ಆಡಳಿತ ಪಕ್ಷದ ನಾಯಕಿ ಪ್ರೇಮ ಶಂಕರೇಗೌಡ, ಮಾಜಿ ಮೇಯರ್‌ ಆಯುಬ್‌ಖಾನ್‌, ಉಪ ಮೇಯರ್‌ ಶ್ರೀಧರ್‌, ಪಾಲಿಕೆ ಆಯುಕ್ತ ಗುರುತ್ತ  ಹೆಗಡೆ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.