Hunsur: ವಿಕಲಚೇತನ ವ್ಯಕ್ತಿ ನಾಪತ್ತೆ
Team Udayavani, Apr 11, 2023, 11:45 AM IST
ಹುಣಸೂರು : ಮನೆಯಿಂದ ಹೊರ ಹೋಗಿದ್ದ ಪುತ್ರ ಕಾಣೆಯಾಗಿದ್ದಾನೆಂದು ಚಿಕ್ಕಬೀಚನಹಳ್ಳಿ ಗ್ರಾಮದ ಪುಟ್ಟಸ್ವಾಮಿಗೌಡ ಎಂಬವರು ಬಿಳಿಕೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಚಿಕ್ಕಬೀಚನಹಳ್ಳಿಯ ಮನೆಯಿಂದ ಮಾ.25 ರ ಬೆಳಗ್ಗೆ ವಿಕಲಚೇತನ ಪುತ್ರ ಶಿವಣ್ಣ ಮನೆಯಲ್ಲಿ ಬಿಳಿಕೆರೆಗೆ ಹೋಗಿ ಬರುವುದಾಗಿ ತಿಳಿಸಿ ಹೋಗಿದ್ದಾತ ಈವರೆಗೂ ವಾಪಸ್ ಮರಳಿಲ್ಲ, ಪುತ್ರನನ್ನು ಹುಡುಕಿಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.
ಚಹರೆ ಇಂತಿವೆ:
ಸಾದಾರಣ ಮೈಕಟ್ಟು, ಕೋಲುಮುಖ, ಎಣ್ಣೆಗೆಂಪು ಬಣ್ಣ, ಎಡಗೈ ಮತ್ತು ಎಡಕಾಲು ವಿಕಲಚೇತನನಾಗಿದ್ದು, ಮನೆಯಿಂದ ಹೊರಗೆ ಹೋಗುವಾಗ ಹಳದಿ ಬಣ್ಣದ ಷರ್ಟ್, ಕಪ್ಪುಬಣ್ಣದ ಪ್ಯಾಂಟ್ ಧರಿಸಿದ್ದು, ಮಾಹಿತಿ ಇದ್ದವರು (9480805057)ಗೆ ಮಾಹಿತಿ ನೀಡುವಂತೆ ಬಿಳಿಕೆರೆ ಇನ್ಸ್ಪೆಕ್ಟರ್ ಚಿಕ್ಕಸ್ವಾಮಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ