ಮೃಗಾಲಯಕ್ಕೆ ಸಚಿವರ ದೇಣಿಗೆ

ಇನ್ಫೋಸಿಸ್‌ ಫೌಂಡೇಶನ್‌ ಟ್ರಸ್ಟ್‌ನಿಂದ ನೆರವು

Team Udayavani, May 9, 2020, 2:48 PM IST

ಮೃಗಾಲಯಕ್ಕೆ ಸಚಿವರ ದೇಣಿಗೆ

ಸಾಂದರ್ಭಿಕ ಚಿತ್ರ

ಮೈಸೂರು: ಮೃಗಾಲಯಕ್ಕೆ ದೇಣಿಗೆ ನೀಡುವಂತೆ ಇನ್ಫೋಸಿಸ್‌ ಫೌಂಡೇಶನ್‌ ಟ್ರಸ್ಟ್‌ನ ಡಾ. ಸುಧಾಮೂರ್ತಿ ಅವರಿಗೆ ಪತ್ರ ಬರೆದಿದ್ದೆ. ಅದಕ್ಕೆ ಪ್ರತಿಯಾಗಿ ಪತ್ರ ಬರೆದು 20 ಲಕ್ಷ ರೂ. ಕೊಡುವುದಾಗಿ ಹೇಳಿದ್ದಾರೆ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿ, ಅನಿವಾಸಿ ಭಾರತೀಯರು ಹಾಗೂ ಅಕ್ಕಸಂಸ್ಥೆಗೂ ಕೇಳಿಕೊಂಡಿದ್ದು, ಅವರಿಂದಲೂ ದೇಣಿಗೆ ಸಿಗುವ ನಿರೀಕ್ಷೆ ಇದೆ. ಸಂಪುಟ ಸಹದ್ಯೋಗಿಗಳು, ಶಾಸಕರಿಗೆ ಮನವಿ ಮಾಡಿದ್ದೇನೆ. ಮೃಗಾಲಯ ಸಂಕಷ್ಟದಲ್ಲಿರುವ ಕಾರಣ ನೆರವಿಗೆ ನಿಲ್ಲುವಂತೆ ಮಾಡಿದ ಮನವಿಗೆ ಅನೇಕರು ದೇಣಿಗೆ ನೀಡಲು ಮುಂದಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಚರ್ಚಿಸಿ ತೀರ್ಮಾನ: ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಮಾತನಾಡಿ, ಮೈಸೂರು ನಗರ ಪಾಲಿಕೆಯಲ್ಲಿ ಹಲವು ವರ್ಷದಿಂದ ಬಾಕಿ ಇರುವ ಕುಡಿಯುವ ನೀರಿನ ಬಡ್ಡಿ ಮನ್ನಾ ಮಾಡುವಂತೆ ನಗರಪಾಲಿಕೆ ಸದಸ್ಯರು ಮನವಿ ಮಾಡಿದ್ದು, ಈ ಬಗ್ಗೆ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳ ಲಾಗುವುದು. ಕುಡಿಯುವ ನೀರಿನ ಬಿಲ್‌ ಪಾವತಿಸಲು ಮೂರು ತಿಂಗಳ ಸಮಯಾವಕಾಶ ನೀಡಲಾಗಿದ್ದು, ಗ್ರಾಹಕರ ಮೇಲೆ ಒತ್ತಡ ಹೇರದಂತೆ ಸೂಚಿಸಲಾಗಿದೆ ಎಂದು  ಹೇಳಿದರು.

ನೀರಿನ ಬಿಲ್‌ ಮನ್ನಾ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ. ಆದರೆ, ಬಡ್ಡಿ ಮನ್ನಾ ಬಗ್ಗೆ ಸದಸ್ಯರು ಪ್ರಸ್ತಾಪ ಮಾಡಿದ್ದರಿಂದ ಚರ್ಚೆ ನಡೆಸಬೇಕಾಗಿದೆ. ಬಡ್ಡಿ ಮನ್ನಾ ಕುರಿತು ಹಿರಿಯ ಅಧಿಕಾರಿಗಳ ಸಭೆ ಕರೆದು ಸಾಧಕ- ಬಾಧಕ ಬಗ್ಗೆ ಚರ್ಚಿಸಿದ ಬಳಿಕ ನಿರ್ಧರಿಸಲಾಗುತ್ತದೆ ಎಂದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.