ಮೈಸೂರು ದಸರಾಗೆ ದಿನಗಣನೆ: ಸಂಚಾರ ನಿಯಮ ಬದಲಾವಣೆ

ಸಂಚಾರ ದಟ್ಟಣೆ ತಪ್ಪಿಸಲು ಏಕಮುಖ ಸಂಚಾರ ವ್ಯವಸ್ಥೆ „ ರಸ್ತೆ ಬದಿ ವಾಹನ ನಿಲುಗಡೆಗೆ ಪೊಲೀಸರಿಂದ ನಿರ್ಬಂಧ

Team Udayavani, Oct 4, 2021, 2:01 PM IST

mysore traffic rules changes

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭಕ್ಕೆ ದಿನಗಣನೆ ಶುರುವಾಗಿದ್ದು, ದಸರಾ ವೇಳೆ ನಗರದಲ್ಲಿ ಸಂಚಾರ ಸುವ್ಯವಸ್ಥೆಗಾಗಿ ಸಂಚಾರ ನಿಯಮಗಳಲ್ಲಿ ಬದಲಾವಣೆ ಮಾಡಿ ಮೈಸೂರು ನಗರ ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.

ನಿಷೇಧ: ಈ ಬಾರಿಯ ನಾಡಹಬ್ಬ ಮೈಸೂರು ದಸರಾದಲ್ಲಿ ದೀಪಾಲಂಕರವೇ ಪ್ರಮುಖ ಆಕರ್ಷಣೆ ಆಗಿರುವುದರಿಂದ ಸಾರ್ವಜನಿಕರು ರಸ್ತೆ ಬದಿ ಹೆಚ್ಚಾಗಿ ಸೇರುವುದರಿಂದ ಉಂಟಾಗುವ ಸಂಚಾರ ದಟ್ಟಣೆ ತಪ್ಪಿಸಲು ಏಕಮುಖ ಸಂಚಾರ ವ್ಯವಸ್ಥೆ ಜತೆಗೆ ರಸ್ತೆ ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಇದನ್ನೂ ಓದಿ:- ನಟಿ Aisha sharma ಹಾಟ್ ಫೋಟೋಸ್

ನಿಯಮ ಬದಲಾವಣೆ: ನಗರ ಹೃದಯ ಭಾಗದ ಹಲವು ಪ್ರದೇಶಗಳಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ಹೇರಲಾಗಿರುವ ಜತೆಗೆ ಅಂಬಾ ವಿಲಾಸ ಅರಮನೆ ಸುತ್ತ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿಲ್ಲ.

ಸಯ್ನಾಜಿರಾವ್‌ ರಸ್ತೆ, ನಾಲ್ವಡಿ ಕೃಷ್ಣರಾಜ ಒಡೆಯರ್‌ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ, ಪುರಂದರ ರಸ್ತೆ ಬಿ.ರಾಚಯ್ಯ ವೃತ್ತ-ಬಿ.ಎನ್‌.ರಸ್ತೆ ಜಂಕ್ಷನ್‌, ಶಿವರಾತ್ರಿ ರಾಜೇಂದ್ರ ವೃತ್ತ-ಜಯ ಚಾಮರಾಜೇಂದ್ರ ವೃತ್ತ, ಆಲ್ಬರ್ಟ್‌ ವಿಕ್ಟರ್‌ ರಸ್ತೆಯ ಜಯಚಾಮರಾಜೇಂದ್ರ ವೃತ್ತ-ನಾಲ್ವಡಿ ಕೃಷ್ಣರಾಜ ಒಡೆಯರ್‌ ವೃತ್ತ, ಅಶೋಕ ರಸ್ತೆಯ ನೆಹರು ವೃತ್ತ- ಮಹಾವೀರ ವೃತ್ತ, ಅಶೋಕ ರಸ್ತೆಯ ಮಹಾವೀರ ವೃತ್ತ- ಜಯಚಾಮರಾಜ ವೃತ್ತ, ಬಲರಾಮ ದ್ವಾರದ ಮುಂಭಾಗ, ಡಾ. ರಾಜ್‌ಕುಮಾರ್‌ ವೃತ್ತ-ಬಿ.ಎನ್‌.ನರಸಿಂಹಮೂರ್ತಿ ವೃತ್ತ, ವಸ್ತು ಪ್ರರ್ದಶನದ ಮುಂಭಾಗದ ಟ್ಯಾಂಕ್‌ ಬಂಡ್‌ ರಸ್ತೆಯ ಬಿಎನ್‌ ರಸ್ತೆ ಜಂಕ್ಷ-ಮೃಗಾಲಯದ ರಸ್ತೆ, ಇಟ್ಟಿಗೆಗೂಡಿನ ಹೊಸ ಬೀದಿ 5ನೇ ತಿರುವು ರಸ್ತೆ ಮೃಗಾಲಯದ ವೃತ್ತ-ವಸ್ತು ಪ್ರರ್ದಶನದ ಪೂರ್ವ ದ್ವಾರ, ಮಾನಸರ ರಸ್ತೆ ವಾಣಿವಿಲಾಸ ರಸ್ತೆ ಜಂಕ್ಷನ್‌ -ಲೋಕರಂಜನ್‌ ರಸ್ತೆ, ಮಲೆ ಮಹದೇಶ್ವರ ರಸ್ತೆಯ ಬಿ.ಎನ್‌.ರಸ್ತೆ ಜಂಕ್ಷನ್‌-(ಛತ್ರಿಮರ) ಚನ್ನಯ್ಯ ವೃತ್ತ, ಸರ್ಕಾರಿ ಭವನದ ರಸ್ತೆಯ ಸರ್ಕಾರಿ ಭವನದ ದ್ವಾರದ ರಾಜೇಂದ್ರ ಒಡೆಯರ್‌ ವೃತ್ತದವರೆಗೆ, ಸಂಪೂರ್ಣ ವಾಹನ ನಿಲುಗಡೆ ನಿಷೇಧಿಸಿ ಪೊಲೀಸ್‌ ಕಮಿಷನರ್‌ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.  ಅ.7 ರಿಂದ 15 ರವರೆಗೆ ಪ್ರತಿದಿನ ಸಾಯಂಕಾಲ 4 ರಿಂದ ರಾತ್ರಿ 12 ಗಂಟೆವರೆಗೆ ಈ ನಿಯಮ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.