ತಾತ್ವಿಕ ಪಾಟೀಲ್‌ಗೆ ಸರ್ವೋತ್ತಮ ಪ್ರಶಸ್ತಿ

ಮಹಿಳಾ ಠಾಣೆಗಳಲ್ಲಿ ಅತ್ಯುನ್ನತ ಹುದ್ದೆ ಅಲಂಕರಿಸುವ ಅವಕಾಶ ಮಹಿಳಾ ಪೊಲೀಸ್‌ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ

Team Udayavani, Oct 23, 2021, 2:56 PM IST

Opportunity for women police officers to exit

ಮೈಸೂರು: ಪೊಲೀಸ್‌ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದಿರುವ 3ನೇ ತಂಡದ ಮಹಿಳಾ ಪೊಲೀಸ್‌ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಕಲಬುರಗಿ ಜಿಲ್ಲೆಗೆ ನೇಮಕವಾಗಿರುವ ಬಿ. ತಾತ್ವಿಕ ಪಾಟೀಲ್‌ ಅವರು ಸರ್ವೋತ್ತಮ ಪ್ರಶಸ್ತಿ ಪಡೆದರು.

3ನೇ ತಂಡದಲ್ಲಿ ಒಟ್ಟು 168 ಮಹಿಳಾ ಪೊಲೀಸ್‌ ಪ್ರಶಿಕ್ಷಣಾರ್ಥಿಗಳ ತರಬೇತಿ ಪಡೆದಿದ್ದು, ಹಲವು ವಿವಿಧ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಒಳಾಂಗಣ ಪ್ರಶಸ್ತಿ ವಿಭಾಗದಲ್ಲಿ ಉಡುಪಿಯ ಬಿ.ಆರ್‌. ರಮ್ಯಾ (ಪ್ರಥಮ), ಬೆಂಗಳೂರು ನಗರದ ಸುನಿತಾ ಹೊಸಮನಿ(ದ್ವಿತೀಯ) ಮತ್ತು ತುಮಕೂರಿನ ಎಚ್‌.ಇ. ರೇಣುಕಮ್ಮ(ತೃತೀಯ) ಸ್ಥಾನ ಪಡೆದಿದ್ದಾರೆ. ಹೊರಾಂಗಣ ಪ್ರಶಸ್ತಿ ವಿಭಾಗದಲ್ಲಿ ಕಲಬುರಗಿಯ ಬಿ. ತಾತ್ವಿಕ ಪಾಟೀಲ್‌(ಪ್ರಥಮ), ನಳಿನಿ ಕುಮಾರಿ ಕುಲಕರ್ಣಿ(ದ್ವಿತೀಯ), ಉಡುಪಿಯ ಬಿ.ಎಸ್‌. ದೀಕ್ಷಿತ ಮತ್ತು ಶೋಭಾ(ತೃತೀಯ) ಸ್ಥಾನ ಪಡೆದಿದ್ದಾರೆ. ರೈಫ‌ಲ್‌ ಶೂಟಿಂಗ್‌ ಪ್ರಶಸ್ತಿ: ಬೆಳಗಾವಿಯ ಸುಧಾ(ಪ್ರಥಮ), ಉಡುಪಿಯ ಜಿ. ನೇತ್ರಾವತಿ (ದ್ವಿತೀಯ) ಮತ್ತು ಬೆಂಗಳೂರು ನಗರದ ಸಲೀಮಾ ರೋಣದ(ತೃತೀಯ) ಸ್ಥಾನ ಪಡೆದಿದ್ದಾರೆ.

ಮೈಸೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಪೊಲೀಸ್‌ ಠಾಣೆಗಳನ್ನು ಆರಂಭಿಸಲಾಗಿದ್ದು, ಮಹಿಳಾ ಪೊಲೀಸ್‌ ಆಗಿ ಇಲಾಖೆಗೆ ಸೇರಿದವರಿಗೆ ಮುಂದೆ ಅಧಿಕಾರಿಯಾಗುವ ಅವಕಾಶವಿದೆ ಎಂದು ತರಬೇತಿ ಎಡಿಜಿಪಿ ಪಿ. ಹರಿಶೇಖರನ್‌ ಹೇಳಿದರು. ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸಿಎಆರ್‌ ಕವಾಯತು ಮೈದಾನದಲ್ಲಿ ಶುಕ್ರವಾರ ನಡೆದ ಪೊಲೀಸ್‌ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದಿರುವ 3ನೇ ತಂಡದ ಮಹಿಳಾ ಪೊಲೀಸ್‌ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ಇದನ್ನೂ ಓದಿ:- ಪತ್ನಿ ಸಾವಿನ ನೋವು: ಮನನೊಂದು ತನ್ನ 4 ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಂದೆ

ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚಕಟ್ಟಾಗಿ ಮಹಿಳಾ ಪೊಲೀಸರು ನಿರ್ವಹಿಸುತ್ತಿದ್ದಾರೆ. ಹೀಗಾಗಿ, ಅವರಿಗೆ ಹೆಚ್ಚಿನ ಅವಕಾಶ ನೀಡಬೇಕು. ಈಗ ಸ್ವೀಕರಿಸಿದ ಪ್ರತಿಜ್ಞಾ ವಿಧಿಯನ್ನು ವರ್ಷದಲ್ಲಿ 2- 3 ಬಾರಿ ಓದಿದರೇ ಅದು ನಿಮ್ಮ ಕೆಲಸಕ್ಕೆ ಒಳ್ಳೆಯ ದಾಗುತ್ತದೆ. ಹಾಗೆಯೇ, ಸಮಾಜದ ತಳಮಟ್ಟದಿಂದ ಬರುವವರಿಗೆ ಸಹಾಯ ಮಾಡಿ ಎಂದರು. ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಯುವಲ್ಲಿ, ಪ್ರಕರಣಗಳನ್ನು ದಾಖಲಿಸುವಲ್ಲಿ ಕರ್ನಾಟಕವು ಉತ್ತಮ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ಇಂತಹ ದೂರುಗಳು ಬಂದಾಗ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ.

ಅದರಂತೆ ಈಗ ಬೇರೆ ಬೇರೆ ಕಡೆಗಳಲ್ಲೂ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತಿದೆ ಎಂದು ಹೇಳಿದರು. ಪೊಲೀಸ್‌ ಇಲಾಖೆಯಲ್ಲಿ ಮಹಿಳೆಯರಿಗೆ ಅವ ಕಾಶ ನೀಡಿದರೇ ಯಾವುದೇ ಕೆಲಸವನ್ನು ಮಾಡು ತ್ತಾರೆ. ಅಪರಾಧ ಪತ್ತೆಗೆ ಆದ್ಯತೆ ನೀಡುತಾ ಜೊತೆಗೆ ಸಮಾಜದಲ್ಲಿ ನಡೆಯುತ್ತಿರುವ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮುಂದಾಗಬೇಕು ಎಂದು ಮನವಿ ಮಾಡಿದರು.

ಈ ವೇಳೆ ಕೆಪಿಎ ನಿರ್ದೇಶಕ ವಿಪುಲ್‌ಕುಮಾರ್‌, ನಗರ ಪೊಲೀಸ್‌ ಆಯುಕ್ತ ಡಾ. ಚಂದ್ರಗುಪ್ತ, ಉಪ ನಿರ್ದೇಶಕಿ ಡಾ. ಸುಮನ್‌ ಡಿ. ಪನ್ನೇಕರ್‌, ಡಿಸಿಪಿ ಗಳಾದ ಪ್ರದೀಪ್‌ ಗುಂಟಿ, ಗೀತಾ ಪ್ರಸನ್ನ, ಮಹಿಳಾ ತರಬೇತಿ ಶಾಲೆಯ ಪ್ರಾಂಶುಪಾಲೆ ಡಾ. ಧರಣಿದೇವಿ ಮಾಲಗತ್ತಿ, ಎಸ್ಪಿ ಆರ್‌. ಚೇತನ್‌, ಹೆಚ್ಚುವರಿ ಎಸ್ಪಿ ಆರ್‌. ಶಿವಕುಮಾರ್‌, ತಾತ್ಕಾಲಿಕ ಪೊಲೀಸ್‌ ತರ ಬೇತಿ ಶಾಲೆಯ ಪ್ರಾಂಶುಪಾಲರಾದ ಸಿಎಆರ್‌ ಡಿಸಿಪಿ ಶಿವರಾಜು, ಅಶ್ವರೋಹಿದಳ ಕಮಾಂಡೆಂಟ್‌ ನಾಗರಾಜ್‌ ಇದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.