ಬಸ್ ಸಂಚಾರಕ್ಕೆ ಸಿದ್ಧತೆ
Team Udayavani, May 17, 2020, 4:22 AM IST
ಮೈಸೂರು: ಜಿಲ್ಲೆ ಸೋಂಕಿನಿಂದ ಮುಕ್ತವಾದ ಬೆನ್ನಲ್ಲೇ ಗ್ರಾಮಾಂತರ ಮತ್ತು ನಗರ ಸಾರಿಗೆ ಬಸ್ ಸೇವೆ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ನಗರದಲ್ಲಿರುವ ಗ್ರಾಮಾಂತರ ಬಸ್ ನಿಲ್ದಾಣ (ಸಬ್ಅರ್ಬನ್) ಹಾಗೂ ನಗರ ಬಸ್ ನಿಲ್ದಾಣದಲ್ಲಿ ಎಲ್ಲಾ ಪ್ಲಾಟ್ ಫಾರಂಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರ್ಕಿಂಗ್ ಮಾಡಲಾಗಿದೆ.
ನಿಲ್ದಾಣಕ್ಕೆ ಆಗಮಿಸಲು ಒಂದು ದಾರಿ ಮತ್ತು ನಿರ್ಗಮಿಸಲು ಒಂದು ದಾರಿ ಮಾಡಲಾಗಿದ್ದು, ಎಲ್ಲೆಡೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಪ್ರಯಾಣಿಕರಿಗಾಗಿ ಸ್ವಯಂಚಾಲಿತ ಸ್ಯಾನಿಟೈಸಿಂಗ್ ಮಷಿನ್ ಅಳವಡಿಸಲಾಗಿದ್ದು, ಒಂದು ಬಸ್ಸಿನಲ್ಲಿ 20ರಿಂದ 30 ಜನರಿಗಷ್ಟೇ ಪ್ರಯಾಣಿಸಲು ಅವಕಾಶ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು