Road Mishap: ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಅಪಘಾತ… ತಪ್ಪಿದ ಅನಾಹುತ
Team Udayavani, Dec 20, 2023, 9:58 AM IST
ಹುಣಸೂರು: ಕೆರಳದ ಕಣ್ಣೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೇರಳ ರಸ್ತೆ ಸಾರಿಗೆ ಸಂಸ್ಥೆ ಬಸ್ ಅಪಘಾತವಾಗಿದ್ದು ಪ್ರಯಾಣಿಕರು ಆಶ್ಚರ್ಯಕರ ರೀತಿಯಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಕೇರಳದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಮುಂಜಾನೆ 3.30 ರ ಸಮಯದಲ್ಲಿ ಹೆದ್ದಾರಿಯ ಅರಸು ಪುತ್ಥಳಿ ಬಳಿ ಪೊಲೀಸ್ ಇಲಾಖೆವತಿಯಿಂದ ನಿರ್ಮಿಸಿರುವ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಬಸ್ ಮುಂಬಾಗ ನಜ್ಜು ಗುಜ್ಜಾಗಿದೆ. ಬಸ್ ನಲ್ಲಿದ್ದ 6 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಜಾನೆ ದಟ್ಟ ಮಂಜು ಕವಿದಿತ್ತು. ಈ ವೇಳೆ ಹೆದ್ದಾರಿಯಲ್ಲಿ ವಾಹನವನ್ನು ಓವರ್ ಟೇಕ್ ಮಾಡುವ ವೇಳೆ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಬಸ್ ಚಾಲಕ ಅರಸು ಪುತ್ಥಳಿಯ ಗ್ರಿಲ್ಸ್ ಗೆ ಡಿಕ್ಕಿ ಹೊಡೆದು ಎದುರಿನ ಸೂಚನಾ ಫಲಕಕ್ಕೆ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ ಬಸ್ ನ ಮುಂಬಾಗಕ್ಕೆ ಹಾನಿಯಾಗಿದ್ದು. ಮುಂಜಾನೆ ವಾಹನ ದಟ್ಟಣೆ ಕಡಿಮೆ ಇದ್ದುದಗದರಿಂದ ಹೆಚ್ಚಿನ ಅನಾಹುತ ತಪ್ಪಿದೆ ಎನ್ನಲಾಗಿದೆ.
ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಬೆಳಗ್ಗೆ ಪೊಲೀಸರು ಅಪಘಾತಕ್ಕೀಡಾದ ಬಸ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ವಿಷಯ ತಿಳಿದು ಡಿವೈಎಸ್ ಪಿ ಗೋಪಾಲಕೃಷ್ಣ . ಇನ್ಸ್ ಪೆಕ್ಟರ್ ದೇವೇಂದ್ರ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: Donald Trump: 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಸ್ಪರ್ಧಿಸುವುದು ಅನುಮಾನ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು