ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ


Team Udayavani, Jul 1, 2020, 6:21 AM IST

sp elect

ಮೈಸೂರು: ಜಿಲ್ಲಾ ಪಂಚಾಯಿತಿ ಐದು ಸ್ಥಾಯಿ ಸಮಿತಿಯ ಸದಸ್ಯ ಸ್ಥಾನಕ್ಕೆ ಮಂಗಳವಾರ ಚುನಾವಣೆಯಲ್ಲಿ ಎಲ್ಲಾ ಸದಸ್ಯರು ಅವಿರೋಧವಾಗಿ ಆಯ್ಕೆಯಾದರು. ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ  ಸಭಾಂಗಣದಲ್ಲಿ ಮಂಗಳವಾರ ಚುನಾವಣೆಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಸದಸ್ಯರಾಗಿ ಎಸ್‌.ಅರುಣ್‌ ಕುಮಾರ್‌, ಎಸ್‌.ಶ್ರೀಕೃಷ್ಣ, ಬಿ.ಎನ್‌.ಸದಾನಂದ, ನಯೀಮಾ ಸುಲ್ತಾನ್‌, ಎಚ್‌.ಆರ್‌.ಪ್ರೇಮ, ಡಿ.ರವಿಶಂಕರ್‌, ಎನ್‌.  ಮಂಜುನಾಥನ್‌ ಆಯ್ಕೆಗೊಂಡರು.

ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿಗೆ ಸದಸ್ಯರಾಗಿ ಪಿ.ರಾಜೇಂದ್ರ, ಕೆ.ವೈ.ಭಾಗ್ಯ, ಮಧು ಕುಂಬ್ರಳ್ಳಿ ಸುಬ್ಬಣ್ಣ, ಎಚ್‌.ಇ.ಜಯಲಕ್ಷ್ಮೀ, ಎಂ.ಪ್ರೇಮಕುಮಾರಿ, ಗುರುಸ್ವಾಮಿ, ಪುಷ್ಪಾ ನಾಗೇಶ್‌  ಆಯ್ಕೆಗೊಂಡರು. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸದಸ್ಯರಾಗಿ ರುದ್ರಮ್ಮ ನಾಗರಾಜು, ವೀಣಾ ಕೀರ್ತಿ, ಕೆ.ಎಸ್‌.ಮಂಜುನಾಥ್‌, ಎಂ.ಬಿ. ಸುರೇಂದ್ರ, ವೆಂಕಟಸ್ವಾಮಿ, ಚಂದ್ರಿಕಾ ಸುರೇಶ್‌, ಕಟ್ಟಾನಾಯಕ ಆಯ್ಕೆಗೊಂಡರು. ಹಣಕಾಸು ಮತ್ತು ಯೋಜನಾ ಸ್ಥಾಯಿ ಸಮಿತಿಗೆ ಎಂ. ಸುಧೀರ್‌, ಬಿ.ಆರ್‌. ನಂದೀಶ್‌, ಎಸ್‌. ದಿನೇಶ್‌, ಎಚ್‌.ಎಸ್‌. ದಯಾನಂದ ಮೂರ್ತಿ, ರೂಪಾ, ಲತಾ ಸಿದ್ದಶೆಟ್ಟಿ ಆಯ್ಕೆಗೊಂಡರು.

ಸಾಮಾನ್ಯ ಸ್ಥಾಯಿ ಸಮಿತಿಗೆ ಕೌಶಲ್ಯ ಲೋಕೇಶ್‌,  ಸಾವಿತ್ರಮ್ಮ, ನಾಗರತ್ನ, ಮಂಗಲಾ ಸೋಮಶೇಖರ್‌, ಬೀರಿಹುಂಡಿ ಬಸವಣ್ಣ, ಎಂ.ಪಿ.ನಾಗರಾಜು ಆಯ್ಕೆಗೊಂಡರು. ಹಣಕಾಸು ಮತ್ತು ಯೋಜನಾ ಸ್ಥಾಯಿ ಸಮಿತಿಗೆ ಜಿಪಂ ಅಧ್ಯಕ್ಷರೇ ಅಧ್ಯಕ್ಷರಾಗಲಿದ್ದಾರೆ. ಸಾಮಾನ್ಯ ಸ್ಥಾಯಿ  ಸಮಿತಿಗೆ ಜಿಪಂ ಉಪಾಧ್ಯಕ್ಷರು ಅಧ್ಯಕ್ಷರಾಗಲಿ ದ್ದಾರೆ. ಉಳಿದಂತೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯನ್ನು ಕಾಂಗ್ರೆಸ್‌ಗೆ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯನ್ನು ಬಿಜೆಪಿಗೆ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಅಧ್ಯಕ್ಷ ಸ್ಥಾನವನ್ನು ಜೆಡಿಎಸ್‌ಗೆ  ಹಂಚಿಕೆ ಮಾಡಲು ಮೂರು ಪಕ್ಷಗಳು ನಿರ್ಧರಿಸಿವೆ.

ನಾಮಪತ್ರ ತಿರಸ್ಕಾರ: ಹಣಕಾಸು ಸ್ಥಾಯಿ ಸಮಿತಿಗೆ ಜೆಡಿಎಸ್‌ನ ಬೀರಿಹುಂಡಿ ಬಸವಣ್ಣ ನಾಮಪತ್ರ ಸಲ್ಲಿಸಲು ತಡವಾದ ಹಿನ್ನೆಲೆಯಲ್ಲಿ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ಯಾದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‌ ಕುಮಾರ್‌ ಮಿಶ್ರಾ ತಿರಸ್ಕರಿಸಿದರು. ಈ ಸಂದರ್ಭ ಬೀರಿಹುಂಡಿ ಬಸವಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿ ನಾಮಪತ್ರ ಸ್ವೀಕರಿಸುವಂತೆ ಒತ್ತಾಯಿಸಿದರು. ಆದರೆ, ತಡವಾಗಿ ನಾಮಪತ್ರ ಸಲ್ಲಿಸಿದ  ಹಿನ್ನೆಲೆಯಲ್ಲಿ ಸಿಇಒ ನಾಮಪತ್ರ ಸ್ವೀಕಾರ ಮಾಡಲಿಲ್ಲ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.