ಮೈಸೂರು : ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ಗಳ ಪರಿಶೀಲನೆ ಮಾಡಿದ ಎಸ್.ಪಿ.ರಿಶ್ಯಂತ್


Team Udayavani, May 13, 2021, 9:32 AM IST

SP Rishyant who checked the checkposts

ಹುಣಸೂರು: ಹೆದ್ದಾರಿಯಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್‌ಗಳಲ್ಲಿನ ವ್ಯವಸ್ಥೆ ಹಾಗೂ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಮೈಸೂರು ಜಿಲ್ಲಾ ಎಸ್.ಪಿ.ರಿಶ್ಯಂತ್ ಪರಿಶೀಲಿಸಿದರು.

ಮೈಸೂರಿಗೆ ಸಮೀಪದ ಇಲವಾಲ, ತಾಲೂಕಿನ ಬಿಳಿಕೆರೆ-ಹಾಸನ ಹೆದ್ದಾರಿಯ ಬಿಳಿಕೆರೆ, ಹುಣಸೂರು ನಗರದ ಕೃಷಿ ಇಲಾಖೆ ಬಳಿ ನಿರ್ಮಿಸಿರುವ ಚೆಕ್‌ಪೋಸ್ಟ್, ಕೊಡಗು ಜಿಲ್ಲೆ ಸಂಪರ್ಕಿಸುವ ಕೊಪ್ಪಗೇಟ್, ಹಾಸನ ಸಂಪರ್ಕಿಸುವ ಬೆಟ್ಟದಪುರ, ಪಿರಿಯಾಪಟ್ಟಣ ತಾಲೂಕಿನ ವಿವಿಧೆಡೆ ನಿರ್ಮಿಸಿರುವ ಚೆಕ್ ಪೋಸ್ಟ್‌ಗಳಲ್ಲಿ ಕೆಲಹೊತ್ತು ಪೊಲೀಸ್ ಹಾಗೂ ಗೃಹರಕ್ಷಕ ಸಿಬ್ಬಂದಿಗಳ ಕಾರ್ಯವೈಖರಿಯನ್ನು ವೀಕ್ಷಿಸಿ, ಅವರಿಂದ ಮಾಹಿತಿ ಪಡೆದ ಎಸ್.ಪಿ.ಯವರು ಚೆಕ್ ಪೋಸ್ಟ್‌ಸಿಬ್ಬಂದಿಗಳಿಗೆ ಅನಾವಶ್ಯಕವಾಗಿ ಸಾರ್ವಜನಿಕರನ್ನು ಮುಟ್ಟಬೇಡಿ, ಅವರೊಂದಿಗೆ ಹತ್ತಿರದಿಂದ ಚರ್ಚೆಗಿಳಿಯಬೇಡಿ, ಮಾಸ್ಕ್, ಗ್ಲೌಸ್, ಫೇಶ್‌ಶೀಲ್ಡ್ ಇಲ್ಲದೆ ಕರ್ತವ್ಯಕ್ಕಿಳಿಯಬೇಡಿ, ಆಗಾಗ್ಗೆ ಸ್ಯಾನಿಟೈಸರ್ ಮಾಡಿಕೊಳ್ಳುತ್ತಿರಬೇಕೆಂದು ಸೂಚಿಸಿದರು.

ಚೆಕ್‌ಪೋಸ್ಟ್‌ಗಳಲ್ಲಿ ಅನಾವಶ್ಯಕವಾಗಿ ಸಾರ್ವಜನಿಕರೊಂದಿಗೆ ಚರ್ಚಿಸಬೇಡಿ, ತರಕಾರಿ ಮತ್ತಿತರ ಅಗತ್ಯವಸ್ತುಗಳ ಸಾಗಾಟದ ಗೂಡ್ಸ್ ವಾಹನಗಳನ್ನು ತಡೆಯುವ ನೊಂದಣಿ ಮಾಡುವ ಅವಶ್ಯವಿಲ್ಲ, ಹಾಗೂ ಖಾಸಗಿ ವಾಹನಗಳಲ್ಲಿ ರೋಗಿಗಳಿದ್ದಲ್ಲಿ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಿ, ಪದೇಪದೇ ಓಡಾಡುವ ಬೈಕ್, ಕಾರು ಮತ್ತಿತರ ವಾಹನಗಳ ಬಗ್ಗೆ ನಿಗಾವಹಿಸಿ. ಮುಲಾಜಿಲ್ಲದೆ ಸೀಜ್ ಮಾಡಬೇಕು, ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಇದನ್ನೂ ಓದಿ:ಕೋವಿಡ್ ಸಂಕಷ್ಟ : ಸಿಎಂ ಪರಿಹಾರ ನಿಧಿಗೆ ಒಂದು ಕೋಟಿ ಹಣ ದೇಣಿಗೆ ನೀಡಿದ ನಟ ಸೂರ್ಯ

ಹಳೆ ಬ್ಯಾರಿಕೇಡ್ ಬದಲಾಯಿಸಿ:

ಹುಣಸೂರು ಕೃಷಿ ಇಲಾಖೆ ಬಳಿಯಲ್ಲಿ ಹಾಕಲಾಗಿದ್ದ ಹಳೆ ಬ್ಯಾರಿಕೇಡ್‌ಗಳನ್ನು ಕಂಡ ಎಸ್.ಸಿ.ಯವರು ಬಣ್ಣ ರಹಿತ, ರಿಫ್ಲೆಕ್ಟರ್ ಇಲ್ಲದ ಬ್ಯಾರಿಕೇಡ್‌ಗಳಿಂದ ರಾತ್ರಿವೇಳೆ ವಾಹನ ಸವಾರರಿಗೆ ಸಮಸ್ಯೆಯಾಗಲಿದೆ, ಹಳೆ ಬ್ಯಾರಿಕೇಡ್‌ಗಳನ್ನು ವಾಪಾಸ್ ಕಳುಹಿಸಿಕೊಟ್ಟಲ್ಲಿ ಅಗತ್ಯಕ್ಕೆ ತಕ್ಕಂತೆ ಸರಬರಾಜಿಗೆ ಕ್ರಮವಹಿಸಲಾಗುವುದೆಂದು ಡಿವೈಎಸ್‌ಪಿ ರವಿಪ್ರಸಾದ್ ರಿಗೆ ಸೂಚಿಸಿದರು. ಎಸ್.ಪಿ.ಯವರೊಂದಿಗೆ ಹುಣಸೂರು ಉಪ ವಿಭಾಗದ ಡಿವೈಎಸ್‌ಪಿ ರವಿಪ್ರಸಾದ್ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.