ಭೇಟಿ ನೀಡಿದ್ದ ವಿದೇಶಿಗರ ಪತ್ತೆಗೆ ಸರ್ಕಾರದ ಮೊರೆ


Team Udayavani, Apr 21, 2020, 3:19 PM IST

ಭೇಟಿ ನೀಡಿದ್ದ ವಿದೇಶಿಗರ ಪತ್ತೆಗೆ ಸರ್ಕಾರದ ಮೊರೆ

ಮೈಸೂರು: ಜಿಲ್ಲೆಯ ಹಾಟ್‌ಸ್ಪಾಟ್‌ ಎಂದೇ ಕುಖ್ಯಾತಿಯಾಗಿರುವ ನಂಜನಗೂಡು ಜ್ಯುಬಿಲಿಯಂಟ್‌ ಕಾರ್ಖಾನೆಯ ಕೋವಿಡ್-19 ಸೋಂಕಿನ ಮೂಲ ಆಸ್ಟ್ರೀಯ ದೇಶಕ್ಕೆ ತಳುಕು ಹಾಕಿಕೊಂಡಿದೆ. ಇದಕ್ಕೆ ಪುಷ್ಟಿ ನೀಡುವಂತೆ ಫೆಬ್ರವರಿಯಲ್ಲಿ ಆಸ್ಟ್ರೀಯ ದೇಶದ ಮಹಿಳೆ ದೆಹಲಿಯಲ್ಲಿರುವ ಜ್ಯುಬಿಲಿಯಂಟ್‌ನ ಎಂಡಿ ಜೊತೆಗೂಡಿ ನಂಜನಗೂಡು ಕಾರ್ಖಾನೆಗೆ ಭೇಟಿ ನೀಡಿದ್ದರು. ವಾರಗಳ ಕಾಲ ಮೈಸೂರು ಸೇರಿ ಪಕ್ಕದ ಮಡಿಕೇರಿಯ ಪ್ರವಾಸ ಸ್ಥಳಗಳಿಗೆ ತೆರಳಿದ್ದ ಇವರಿಬ್ಬರೂ, ಕಾರ್ಖಾನೆಯ ಓರ್ವ ಸಿಬ್ಬಂದಿಯನ್ನು ಕರೆದೊಯ್ದಿದ್ದರು ಎನ್ನಲಾಗಿದೆ.

ಜ್ಯುಬಿಲಿಯಂಟ್‌ ಕಾರ್ಖಾನೆಯ ಇನ್ವೆಸ್ಟ್‌ ಮೆಂಟ್‌ನಲ್ಲಿ ಒಂದು ಭಾಗವನ್ನು ಆಸ್ಟ್ರೀಯ ದೇಶದ ಪ್ರಜೆಯೂ ಶೇರ್‌ ಹಾಕಿದ್ದು, ಆಗಾಗ ಈ ಕಾರ್ಖಾನೆಗೆ ಭೇಟಿ ನೀಡುವುದು ವಾಡಿಕೆ.
ಅದರಂತೆ ಮಾರ್ಚ್‌ನಲ್ಲಿ ನಡೆದ ಆಡಿಟ್‌ಗೂ ಮುನ್ನ ಕಾರ್ಖಾನೆಯ ಕೆಂದ್ರ ಕಚೇರಿಯಲ್ಲಿರುವ ಜತೆಗೆ ಆಸ್ಟ್ರೀಯದ ಮಹಿಳೆಯೂ ನಂಜನಗೂಡಿಗೆ ಬಂದಿದ್ದರು. ಇವರ
ಸಂಪರ್ಕದಿಂದ ಕಾರ್ಖಾನೆಗೆ ಸೋಂಕು ವ್ಯಾಪಿಸಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ಜಿಲ್ಲೆಯ ಸೋಂಕಿತರ ಪಟ್ಟಿಯಲ್ಲಿ ಜ್ಯುಬಿಲಿಯಂಟ್‌ ಕಾರ್ಖಾನೆ ನೌಕರರು ಹಾಗೂ ಕಾರ್ಖಾನೆಗೆ ಸಂಬಂಧಪಟ್ಟವರದ್ದೇ ಹೆಚ್ಚಿದ್ದು, ಈವರೆಗೆ ಕಾರ್ಖಾನೆಗೆ ಸಂಬಂಧಿಸಿದಂತೆ 68
ಮಂದಿಗೆ ಸೋಂಕು ತಗುಲಿದೆ. ಕಾರ್ಖಾನೆ ನೌಕರರಿಗೆ ಸೋಂಕು ಹೇಗೆ ತಗುಲಿತು ಎಂಬ ಪ್ರಶ್ನೆಗೆ ಇಂದಿಗೂ ನಿಖರವಾದ ಉತ್ತರ ಸಿಗದಿದ್ದರೂ, ಹೊರದೇಶದಿಂದ ಕಾರ್ಖಾನೆಗೆ ಭೇಟಿ ನೀಡಿದ್ದವರಿಂದ ಸೋಂಕು ಹರಡಿದೆ ಎಂದು ಸರ್ಕಾರ ಹೇಳಿದೆ.

ಜ್ಯುಬಿಲಿಯಂಟ್‌ಗೆ ವೈರಸ್‌ ಹೇಗೆ ತಗುಲಿರಬಹುದು ಎಂಬ ತನಿಖೆಗೆ ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿ ಮತ್ತು ಜಿಲ್ಲಾಡಳಿತದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಬರೆದಿರುವ ಪತ್ರ ಇಂಬು ನೀಡಿದೆ. ಪತ್ರದಲ್ಲಿ ಕೆಲವು ಮುಖ್ಯವಿಚಾರಗಳನ್ನು ಪ್ರಸ್ತಾಪಿಸಿ ಜರ್ಮನಿ, ಜಪಾನ್‌, ಯುಎಸ್‌ಎ ಹಾಗೂ ಆಸ್ಟ್ರೀಯದಿಂದ ಕೆಲವರು ಕಾರ್ಖಾನೆಗೆ ಬಂದು ಹೋಗಿದ್ದು, ಇವರಿಂದ ಸೋಂಕು ಹರಡಿರಬಹುದಾ ಎಂಬ ಅನುಮಾನವನ್ನು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ಜಪಾನ್‌, ಜರ್ಮನಿಯತ್ತಲೂ ಚಿತ್ತ:
ಜನವರಿಯಲ್ಲಿ ಜರ್ಮನಿಯವರು ಹಾಗೂ ಫೆಬ್ರವರಿ 18 ರಂದು ಜಪಾನ್‌ ಸೇರಿ ಯುಎಸ್‌ ಎನಿಂದ ಹಲವರು ಬಂದು ಹೋಗಿದ್ದಾರೆ. ಈ ಎಲ್ಲಾ ವಿಚಾರ ಮುಂದಿಟ್ಟುಕೊಂಡು, ಇವರ
ಸಂಪರ್ಕದಿಂದ ಸೋಂಕು ಹರಡಿತೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

9 ವಿದೇಶಿಗರು ಪತ್ತೆ
ಕಾರ್ಖಾನೆಗೆ ಭೇಟಿ ನೀಡಿದ್ದ ವಿದೇಶಿಗರ ಪೈಕಿ 9 ಜನರನ್ನು ವಿದೇಶಾಂಗ ಸಚಿವಾಲಯದ ನೆರವಿನಿಂದ ತನಿಖಾ ತಂಡ ಪತ್ತೆಹಚ್ಚಲಾಗಿದೆ. ಆದರೆ ಅವರನ್ನು ಸಂ‌ರ್ಕಿಸಿ ಅವರಲ್ಲಿ ಕೋವಿಡ್‌ 19 ಸೋಂಕು ಇತ್ತೆ ಎಂಬುದನ್ನು ಪತ್ತೆಹಚ್ಚಲು ಜಿಲ್ಲಾಡಳಿತ ಮತ್ತು ತನಿಖಾ ತಂಡ ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೊರೆಹೋಗಿದೆ.

ಸತೀಶ್‌ ದೇಪುರ

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.