ಕಂಟೈನ್ಮೆಂಟ್‌ ಝೋನ್‌ಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌

ಪೊಲೀಸರ ಬಿಗಿ ಭದ್ರತೆಯೊಂದಿಗೆ ಆರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ತಪಾಸಣೆ

Team Udayavani, Apr 28, 2020, 5:25 PM IST

ಕಂಟೈನ್ಮೆಂಟ್‌ ಝೋನ್‌ಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌

ಸಾಂದರ್ಭಿಕ ಚಿತ್ರ

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಆರೋಗ್ಯಾಧಿಕಾರಿಗಳು ಕಂಟೈನ್ಮೆಂಟ್‌ ಝೋನ್‌ಗಳಲ್ಲಿ ಕ್ರಮ ಕೈಗೊಂಡಿದ್ದು, ಈ ಹಿನ್ನೆಲೆ ಕಳೆದ 2 ದಿನಗಳಿಂದ ಮೈಸೂರಿನ
ಜನತಾನಗರ, ಕುವೆಂಪುನಗರ ಕಂಟೈನ್ಮೆಂಟ್‌ ಝೋನ್‌ವ್ಯಾಪ್ತಿಯಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ತಪಾಸಣೆ ನಡೆಸಲಾಯಿತು.

ಭಾನುವಾರ ಪೊಲೀಸರ ಬಿಗಿ ಭದ್ರತೆಯೊಂದಿಗೆ ಕುವೆಂಪುನಗರದ ಕೆಎಚ್‌ಬಿ ಕಾಲೋನಿಯಲ್ಲಿ ತಪಾಸಣೆ ನಡೆಸಿದ ಆರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಸೋಮವಾರ ಜನತಾ ನಗರದಲ್ಲಿ ತಪಾಸಣೆ ನಡೆಸಿದರು. ಜನತಾನಗರದ ಕಂಟೈನ್ಮೆಂಟ್‌ ಝೋನ್‌ ವ್ಯಾಪ್ತಿಯಲ್ಲಿರುವ 21ಂಬಗಳಿಂದ 829 ಮಂದಿಗೆ ತನಡೆಸಲಾಯಿತು. ಅವರಲ್ಲಿ 60 ವರ್ಷ ಮೇಲ್ಪಟ್ಟ 51 ಮಂದಿ, 14 ವರ್ಷಕ್ಕಿಂತಲೂ ಕಡಿಮೆ ಇರುವ 143 ಮಂದಿ, ರಕ್ತ ದೊತ್ತಡ ರೋಗಿಗಳು 17 ಮಂದಿ, ಮಧು ಮೇಹಿಗಳು 23 ಮಂದಿ, ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವ ರೋಗಿಗಳು 17 ಮಂದಿ, ಹೃದಯ ಸಂಬಂಧಿ ಕಾಯಿಲೆಯಿರುವ 6 ರೊಗಿಗಳು, 4 ಗರ್ಭಿಣಿಯರು, ಕಿಡ್ನಿ ಸಮಸ್ಯೆ ಇರುವ ಒಬ್ಬರಿಗೆ ತರ್ಮಲ್‌ ಸ್ಕ್ರೀನಿಂಗ್‌ ನಡೆಸಲಾಯಿತು.

ಕೊರೊನಾ ಲಕ್ಷಣಗಳಿಲ್ಲ: ಹಿರಿಯ ಆರೋಗ್ಯಾಧಿ ಕಾರಿ ರಾಜೇಂದ್ರಪ್ಪ ಮಾತನಾಡಿ, ಜನತಾ ನಗರದಲ್ಲಿ ಕಂಟೈನ್ಮೆಂಟ್‌ ಝೋನ್‌ ಎಂದು ಘೋಷಿಸಿದ ಬಳಿಕ ಆ ವ್ಯಾಪ್ತಿಯಲ್ಲಿ ಪ್ರತಿದಿನ ಮನೆ ಮನೆ-ಮನೆಗೆ ಭೇಟಿ ನೀಡಿ, ಕಳೆದ 8 ದಿನಗಳಿಂದ ತಪಾಸಣೆ ನಡೆಸಲಾಗುತ್ತಿದೆ. ಸದ್ಯ ಯಾರಲ್ಲೂ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಸ್ಥಳೀಯ ನಿವಾಸಿಗಳು ಆರೋಗ್ಯವಾಗಿದ್ದಾರೆ ಎಂದು ಶ್ಲಾಘಿಸಿದರು. ಆರೋಗ್ಯಾಧಿಕಾರಿ ಪದ್ಮ, ರುಕ್ಮಣಿ, ಜಯಮ್ಮಣಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

25 ಪ್ರದೇಶಗಳು ಕಂಟೈನ್ಮೆಂಟ್‌ ಝೋನ್‌: ಮೈಸೂರು ಜಿಲ್ಲೆಯಲ್ಲಿ ಈವರೆಗೆ 40 ಬಡಾವರಣೆ ಮತ್ತು ಗ್ರಾಮಗಳನ್ನು ಕಂಟೈನ್ಮೆಂಟ್‌ ಝೋನ್‌ ವ್ಯಾಪ್ತಿಗೆ ಸೇರಿಸಲಾಗಿದ್ದು, ಇದರಲ್ಲಿ 1,277 ಮನೆಗಳಿದ್ದು, 41,204 ಮಂದಿ ಕಂಟೈನ್ಮೆಂಟ್‌ಗೆ ಒಳಪಟ್ಟಿದ್ದಾರೆ. ಮೈಸೂರು ನಗರದಲ್ಲಿ 12 ಬಡಾವಣೆಗಳನ್ನು ಕಂಟೈನ್ಮೆಂಟ್‌ ಎಂದು ಗುರುತಿಸಲಾಗಿದ್ದು, ಈ 12 ಬಡಾವಣೆಗಳಲ್ಲಿ 2248 ಮನೆಗಳಿದ್ದು, 9,062 ಜನರಿದ್ದಾರೆ. ಮೈಸೂರು ತಾಲೂಕಿ ನ 1 ಗ್ರಾಮ ಮತ್ತು ತಿ.ನರಸೀಪುರ ತಾಲೂಕಿ ನಲ್ಲಿ 1 ಗ್ರಾಮವನ್ನು ಕಂಟೈನ್ಮೆಂಟ್‌ ಝೋನ್‌ ಎಂದು ಗುರುತಿಸಲಾಗಿದೆ. ನಂಜನಗೂಡು ತಾಲೂಕಿನಲ್ಲಿ ಪಟ್ಟಣ ಮತ್ತು ಗ್ರಾಮಾಂತರದಲ್ಲಿ 25 ಪ್ರದೇಶಗಳನ್ನು ಕಂಟೈನ್ಮೆಂಟ್‌ ಝೋನ್‌ ಮಾಡಿದ್ದು, ಒಟ್ಟು 9,453 ಮನೆಗಳು ಒಳಪಟ್ಟಿವೆ. ಇಲ್ಲಿ 28227 ಜನರಿದ್ದಾರೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.