ಥ್ರೋಬಾಲ್ ಪಂದ್ಯ: ಹುಣಸೂರು ಮಹಿಳಾ ಕಾಲೇಜು ತಂಡಕ್ಕೆ ಜಯ


Team Udayavani, Aug 3, 2022, 9:49 AM IST

news-2

ಹುಣಸೂರು: ಮೈಸೂರು ವಿ.ವಿ.ಯ ಕೃಷ್ಣರಾಜ ವಲಯ ಮಟ್ಟದ ಮಹಿಳಾ ಥ್ರೋಬಾಲ್ ಪಂದ್ಯಾಟದಲ್ಲಿ ಹುಣಸೂರು ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಥಮ ಹಾಗೂ ಹುಣಸೂರಿನ ಸಂತ ಜೋಸೆಫರ ಪದವಿ ಕಾಲೇಜು ತಂಡ ದ್ವಿತೀಯ ಸ್ಥಾನ ಗಳಿಸಿ ಎರಡೂ ತಂಡಗಳು ವಿ.ವಿ.ಯ ಅಂತರ್ ಕಾಲೇಜು ಸ್ಪರ್ಧೆಗೆ ಆಯ್ಕೆಯಾಗಿವೆ.

ಹುಣಸೂರು ಮಹಿಳಾ ಕಾಲೇಜಿನ ಆತಿಥ್ಯದಲ್ಲಿ ನಡೆದ ಅಂತಿಮ ಪಂದ್ಯಾಟದಲ್ಲಿ ಸಂತ ಜೋಸೆಫರ ಕಾಲೇಜು ತಂಡವನ್ನು 2-1 ಸೆಟ್‌ಗಳ ಮೂಲಕ ಹುಣಸೂರು ಮಹಿಳಾ ತಂಡ ಸೋಲಿಸಿತು.

ಕೊನೆ ಸೆಟ್‌ನಲ್ಲಿ 26-24 ಅಂಕಗಳಿಂದ ಮಹಿಳಾ ಕಾಲೇಜು ತಂಡ ಜಯ ಗಳಿಸಿತು. ಪಿರಿಯಾಪಟ್ಟಣ ತಾಲೂಕು ಕೊಪ್ಪದ ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜು ತಂಡ ತೃತೀಯ ಸ್ಥಾನಕ್ಕೆ ಪಡೆಯಿತು.

ಸೋಮವಾರ ಸುರಿದ ಮಳೆಯ ಕಾರಣ ಅಂತಿಮ ಪಂದ್ಯ ರದ್ದುಪಡಿಸಿ ಮಂಗಳವಾರ ನಡೆಸಲಾಯಿತು. ಹುಣಸೂರು ಮಹಿಳಾ ಕಾಲೇಜು ತಂಡ ಗೆಲ್ಲುತ್ತಿದ್ದಂತೆ ನೆರೆದಿದ್ದ ಕಾಲೇಜು ವಿದ್ಯಾರ್ಥಿನಿಯರು ತಂಡದ ಆಟಗಾರರನ್ನು ವೇಲೆತ್ತಿಕೊಂಡು ಕುಣಿದು ಕುಪ್ಪಳಿಸಿದರು.

ಟ್ರೋಫಿ ವಿತರಣೆ: ರೋಟರಿ ಸಂಸ್ಥೆ ಅಧ್ಯಕ್ಷ ಪಾಂಡು ಕುಮಾರ್ ಕೊಡುಗೆಯಾಗಿ ನೀಡಿದ್ದ ಟ್ರೋಫಿಯನ್ನು ವಿಜೇತ ತಂಡಗಳಿಗೆ ಕಾಲೇಜಿನ ಪ್ರಾಂಶುಪಾಲ ಜ್ಞಾನಪ್ರಕಾಶ್, ಸಿಡಿಸಿ ಉಪಾಧ್ಯಕ್ಷ ಹನಗೋಡು ನಟರಾಜ್, ಸದಸ್ಯ ನಾಗರಾಜ್, ಅಧ್ಯಾಪಕ ಪುಟ್ಟಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕೆ. ಎಸ್. ಭಾಸ್ಕರ್ ವಿತರಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.