ಟಿಬೇಟಿಯನ್ನ ರ ಕ್ಯಾಂಪ್‌ಗೆ ನುಗ್ಗಿ ದಾಂಧಲೆ ನಡೆಸಿದ ಸಲಗ!


Team Udayavani, Oct 21, 2021, 2:38 PM IST

ಟಿಬೇಟಿಯನ್, ಕ್ಯಾಂಪ್‌, ಸಲಗ, udayavanipaper, kannadanews,

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಹೊರಬಂದಿದ್ದ ಸಲಗವೊಂದು ಗುರುಪುರ ಸುತ್ತಮುತ್ತಲಿನಲ್ಲಿ ಸಾಕಷ್ಟು ದಾಂಧಲೆ ನಡೆಸಿದ್ದು, ಸಲಗವನ್ನು ಕಾಡಿಗಟ್ಟುವ ವೇಳೆ ಕ್ಯಾಂಪಿಗೂ ನುಗ್ಗಿದ್ದರಿಂದ ಟಿಬೇಟಿಯನ್ನುರು ಆತಂಕಕ್ಕೊಳಗಾಗಿ ಕಲ್ಲು ಹೊಡೆದು ಹೊರಗಟ್ಟಿರುವ ಘಟನೆ ನಡೆದಿದೆ.

ಬುಧವಾರ ಮುಂಜಾನೆ ಉದ್ಯಾನವದ ಸೊಳ್ಳೆಪುರ ಕಡೆಯಿಂದ ಅರಣ್ಯ ದಾಟಿ ಬಂದಿದ್ದ ಸಲಗವು ಬಾಳೆ, ಜೋಳದ ಬೆಳೆಯನ್ನು ತಿಂದು ತುಳಿದು ನಾಶಪಡಿಸಿದೆ. ರಾತ್ರಿ ಅರಣ್ಯದಾಟಿರುವ ಸಲಗವು ಹೊಸಪೆಂಜಹಳ್ಳಿ ಕಡೆಯಿಂದ ಮುಂಜಾನೆ ಗುರುಪುರ ಟಿಬೇಟ್‌ ಕ್ಯಾಂಪಿನ ಮೂಲಕ ಕಾಡು ಸೇರುವ ವೇಳೆ ಬೆಳಗಾಗಿದ್ದರಿಂದ ಜೋಳದ ಹೊಲದಲ್ಲೇ ಮೇವು ಮೇಯುತ್ತಿತ್ತು.

ಈ ವೇಳೆ ಸಲಗ ಕಂಡ ಟಿಬೇಟಿಯನ್ನರು ಕಾಡಿಗಟ್ಟುವ ವೇಳೆ ಕ್ಯಾಂಪಿನೊಳಗೆ ನುಗ್ಗಿದ್ದರಿಂದ ಆತಂಕಗೊಂಡ ಟಿಬೇಟಿಯನ್ನರು ಕೊನೆಗೆ ಕಲ್ಲು ಹೊಡೆದು ಸಲಗವನ್ನು ಓಡಿಸಿದ್ದರೂ ಪಕ್ಕದ ಕುರುಚಲು ಕಾಡಿನಲ್ಲಿ ಸೇರಿಕೊಂಡು, ಆತಂಕ ಸೃಷ್ಟಿಸಿತ್ತು. ಸಲಗವನ್ನು ಕಂಡ ಟಿಬೇಟಿಯನ್ನರು ಅಕ್ಕಪಕ್ಕದವರ ನೆರವಿನೊಂದಿಗೆ ಕಾಡಿಗಟ್ಟುವ ವೇಳೆ ಮನೆಗಳ ಬಳಿ ಧಾವಿಸಿ ಅಲ್ಲಿಯೂ ದಾಂಧಲೆ ನಡೆಸಿದೆ.

ಕೊನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಂಡ ಟಿಬೇಟಿಯನ್ನರು ನಾಯಿಗೆ ಹೊಡೆಯುವಂತೆ ಕಲ್ಲು ಹೊಡೆದು ಹಿಮ್ಮೆಟ್ಟಿಸಿದದರು. ಪಕ್ಕದಲ್ಲೇ ಇರುವ ವೀರನ ಹೊಸಹಳ್ಳಿ ವಲಯದ ಕುರುಚಲು ಕಾಡು ಸೇರಿಕೊಂಡಿದೆ. ವಿಷಯ ತಿಳಿದ ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಕಾಡಾನೆ ಹಾವಳಿ ತಡೆಯಲು ಆಗ್ರಹ: ವೀರನಹೊಸಹಳ್ಳಿ ವಲಯದ ಹೆಚ್‌.ಡಿ.ಕೋಟೆ ಗಡಿಯಂಚಿನ ಮಹದೇಶ್ವರ ಕಾಲೋಕಿನ (ಕುಂಟೇರಿ)ಬಳಿಯಿಂದ ಆನೆಗಳು ಅರಣ್ಯದಿಂದ ಹೊರಬರುತ್ತಿದ್ದು, ಹೆಚ್ಚಿನ ಕಾವಲು ಸಿಬ್ಬಂದಿ ನೇಮಿಸಬೇಕು, ನಷ್ಟಕ್ಕೊಳಗಾದ ರೈತರಿಗೆ ಸಕಾಲದಲ್ಲಿ ಮಾರುಕಟ್ಟೆ ದರದಲ್ಲಿ ಪರಿಹಾರ ನೀಡಲು ಕ್ರಮವಹಿಸಬೇಕೆಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌ ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.