ಸಭೆಗೆ ನಿಮ್ಮನ್ನು ಆಹ್ವಾನಿಸಿರಲಿಲ್ಲವೇ?


Team Udayavani, May 12, 2020, 9:49 AM IST

sabhege nimmannu

ಮೈಸೂರು: ನಗರದ ಸೀವೇಜ್‌ ಫಾರ್ಮ್ನಲ್ಲಿನ ತ್ಯಾಜ್ಯ ವಿಲೇವಾರಿ ಹೊಸ ಯೋಜನೆಗೆ ಶಾಸಕ ಎಸ್‌.ಎ.ರಾಮದಾಸ್‌ ಎತ್ತಿರುವ ಅಪಸ್ವರಕ್ಕೆ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದು, ಯೋಜನೆ ಜಾರಿಗೂ ಮುನ್ನ ಸಾರ್ವಜನಿಕ ಅಭಿಪ್ರಾಯ  ಸಂಗ್ರಹಿಸಬೇಕು ಎಂದು ಶಾಸಕರು ಹೇಳುತ್ತಾರೆ. ಆದರೆ, ಹಿಂದಿನ ಉಸ್ತುವಾರಿ ಸಚಿವರು ನಡೆಸಿದ್ದ ಸಭೆಗೆ ಶಾಸಕ ಜಿಟಿಡಿ, ಎಲ್.ನಾಗೇಂದ್ರ ಬಂದಿದ್ದರ ಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸೀವೇಜ್‌ ಫಾರ್ಮ್ನಲ್ಲಿ ಸಂಗ್ರಹವಾಗಿರುವ ತ್ಯಾಜ್ಯ ವಿಲೇವಾರಿಗೆ ಟೆಂಡರ್‌ ಕರೆಯುವ ಹಂತ ಬಾಕಿಯಲ್ಲಿದ್ದು, ಈ ವೇಳೆ ಶಾಸಕ ರಾಮದಾಸ್‌, ಈ ಬಗ್ಗೆ ನನಗೇನು ಗೊತ್ತಿಲ್ಲ. ನನ್ನ ಕ್ಷೇತ್ರದಲ್ಲಿ ನಡೆಯುತ್ತಿರುವ ಬಗ್ಗೆ ನನಗೆ ಮಾಹಿತಿಯೇ ಇಲ್ಲ. ಯೋಜನೆ ಜಾರಿಯಾಗುವ ಮುನ್ನ ಜನರಿಗೆ ಏನೆಂಬುದು ತಿಳಿಯಬೇಕು ಎಂದು ಅಪಸ್ವರ ಎತ್ತಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್‌ ಸಿಂಹ, ಸೀವೇಜ್‌ ಫಾರ್ಮ್ಗೆ ಆಗಿನ ಉಸ್ತುವಾರಿ ಸಚಿವ ಸೋಮಣ್ಣನವರ ಮುಂದಾಳತ್ವದಲ್ಲಿ 2019 ನ.5ರಂದು ಭೇಟಿ ನೀಡಲಾಗಿತ್ತು.

ಈ ವೇಳೆ ಶಾಸಕ ರಾಮದಾಸ್‌ ಅವರಿಗೆ ಸೋಮಣ್ಣನವರು ಖು¨ªಾಗಿ ಆಹ್ವಾನಿಸಿದ್ದರು. ಆದರೆ ಅವರು ಬರಲಿಲ್ಲ. ಬಳಿಕ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಸೋಮಣ್ಣನವರು ಸ್ಥಳದಲ್ಲೇ ಡೀಸಿ ಅಭಿರಾಮ್‌ ಶಂಕರ್‌  ನೇತೃತ್ವದಲ್ಲಿ ಜನಪ್ರತಿನಿಧಿಗಳ ನ್ನೊಳಗೊಂಡ ಸಮಿತಿ ರಚನೆ ಮಾಡಿ, ನ.25ರೊಳಗೆ ವರದಿ ನೀಡುವಂತೆ ಸೂಚಿಸಿದರು.

ತದನಂತರ 2020 ಜ.3ರಂದು ನಡೆಯುವ ಕೆಡಿಪಿ ಸಭೆಯೊಳಗೆ ಅಂತಿಮ ತೀರ್ಮಾನ ವಾಗಬೇಕು. ಅಷ್ಟರಲ್ಲಿ  ಪ್ಲಾಂಟ್‌ಗೆ ಪ್ರತ್ಯಕ್ಷ ಭೇಟಿ ನೀಡಿ ಅಭಿಪ್ರಾಯ ತಿಳಿಸಬೇಕು ಎಂದು ಸೋಮಣ್ಣನವರು ಹೇಳಿದಾಗ, ಮೇಯರ್‌, ಡೀಸಿ, ಪಾಲಿಕೆ ಆಯುಕ್ತರ ತಂಡ ಡಿ.31ರಂದು ನಾಗ್ಪುರ ಪ್ಲಾಂಟ್‌ಗೆ ಹೋಗಿ ಜ.3ರ ಸಭೆಯಲ್ಲಿ ಸಕಾರಾತ್ಮಕ  ಅಭಿಪ್ರಾಯಕೊಟ್ಟಿದ್ದರು. ಅಂದು ನಡೆದ ಕೆಡಿಪಿ ಸಭೆಯಲ್ಲಿ ಉಪಸ್ಥಿತರಿದ್ದ ಶಾಸಕ ಜಿ.ಟಿ.ದೇವೇಗೌಡ ಇದೇ ಸೂಕ್ತ ಯೋಜನೆ, ವಿಳಂಬ ಮಾಡದೇ ಮುಂದುವರಿಯಿರಿ. ಜನಕ್ಕೆ ದುರ್ವಾಸನೆ ಯಿಂದ ಕೂಡಲೇ ಮುಕ್ತಿಕೊಡಬೇಕು,

ನಾನೂ  ನಿಮ್ಮೊಂದಿ  ಗಿದ್ದೇನೆ ಎಂದು ಬೆಂಬಲಿಸಿದ್ದರು. ಜೊತೆಗೆ ಚಾಮರಾಜ ಕ್ಷೇತ್ರದ ಶಾಸಕ ಎಲ…. ನಾಗೇಂದ್ರ ಅವರೂ ಬೆಂಬಲಿಸಿದ್ದರು. ತದನಂತರ 3 ತಿಂಗಳ ಕಾಲ ಸತತವಾಗಿ ನಗರಾಭಿವೃದಿಟಛಿ ಖಾತೆ, ಹಣಕಾಸು ಇಲಾಖೆಗೆ ಅಲೆದು  ಕಾಮಗಾರಿ ಆರಂಭ ಹಂತಕ್ಕೆ ತಂದಿದ್ದೇವೆ. ಐದೇ ತಿಂಗಳಲ್ಲಿ ಸಮಸ್ಯೆ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದಕ್ಕೆ ಶಾಸಕರು ನಮಗೇನು ತಿಳಿದಿಲ್ಲ ಎನ್ನುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.