ಜೂನ್‌ ಮೊದಲ ವಾರ ಮೃಗಾಲಯ ಪುನಾರಂಭ


Team Udayavani, May 31, 2020, 4:51 AM IST

june-modal

ಮೈಸೂರು: ಮೃಗಾಲಯ ಪುನರಾರಂಭಕ್ಕೆ ಸಿದ್ಧತೆ ಮಾಡಿಕೊಂಡಿದ್ದು, ಜೂನ್‌ ಮೊದಲ ವಾರದಲ್ಲಿ ಮೈಸೂರು ಮೃಗಾಲಯ ಪುನರಾರಂಭವಾಗಲಿದೆ. ಸೋಮವಾರ ಅಥವಾ ಮಂಗಳವಾರ ಈ ಬಗ್ಗೆ ಅಧಿಕೃತ ಆದೇಶ ಬರಲಿದೆ ಎಂದು  ಸಚಿವ ಸೋಮಶೇಖರ್‌ ಹೇಳಿದರು. ಮೃಗಾಲಯಕ್ಕೆ 4ನೇ ಬಾರಿಗೆ ಭೇಟಿ ನೀಡಿ, ಚೆಕ್‌ ವಿತರಿಸಿ ಮಾತನಾಡಿ, ಪ್ರಾಣಿಗಳ ಹಾಗೂ ಪ್ರವಾಸಿಗರ ಹಿತದೃಷ್ಟಿಯಿಂದ ಪುನರಾರಂಭ ಮಾಡುತ್ತೇವೆ. ಮೃಗಾಲಯದಿಂದ ಪುನರಾರಂಭಕ್ಕೆ ಮನವಿ ಕೇಳಿ ಬಂದಿತ್ತು.

ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳ ಅಭಿಪ್ರಾಯಪಡೆದು ಮೃಗಾಲಯ ಪುನರಾರಂಭಕ್ಕೆ ಜಿಲ್ಲಾಡಳಿತ ಸಜ್ಜಾಗಿದೆ. ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನ ಕೈಗೊಳ್ಳಲಾಗಿದೆ. ಅರಣ್ಯ ಸಚಿವರು ಹಾಗೂ ಸರ್ಕಾರದ ಅನುಮತಿ  ಬಾಕಿ ಇದೆ. ಅಧಿಕೃತ ಆದೇಶ ಬಂದ ನಂತರ ಮೃಗಾಲಯ ಪುನರಾರಂಭ ಆಗಲಿದೆ. ಕರ್ನಾಟಕದ ಇತರೆ ಮೃಗಾಲಯದ ಬಗ್ಗೆ ನನಗೆ ಮಾಹಿತಿ ಇಲ್ಲ. ಕೇವಲ ಮೈಸೂರು ಮೃಗಾಲಯ ಪುನರಾರಂಭದ ಬಗ್ಗೆ ಮಾತ್ರ ನಾನು  ಮಾತನಾಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಅರಮನೆ ಬಗ್ಗೆ ಮಾಹಿತಿಯಿಲ್ಲ: ಮೈಸೂರು ಅರಮನೆ ಪುನರಾರಂಭದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಇದನ್ನು ಸಿಎಂ ಸ್ಪಷ್ಟಪಡಿಸಬೇಕು. ಚಾಮುಂಡಿಬೆಟ್ಟ ದೇವಾಲಯ ಪುನರಾರಂಭಕ್ಕೂ ಕೇಂದ್ರದ ಆದೇಶ ಬರಬೇಕು. ಪ್ರವಾಸಿ ತಾಣಗಳನ್ನು ಮತ್ತೆ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ ಮೇ 31ರಂದು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಅದನ್ನು ನೋಡಿಕೊಂಡು ಪುನರಾರಂಭ ಮಾಡಲಿದ್ದೇವೆ. ಎಲ್ಲ ಸ್ಥಳಗಳನ್ನು ಪುನರಾರಂಭ  ಮಾಡಿದರೆ ಮತ್ತೆ ಮುಚ್ಚುವುದಿಲ್ಲ. ಮೈಸೂರು ಜಿಲ್ಲಾಡಳಿತ ಎಲ್ಲದಕ್ಕೂ ಸಜ್ಜಾಗಿದೆ ಎಂದರು.

25.16 ಲಕ್ಷ ರೂ.ಚೆಕ್‌ ಹಸ್ತಾಂತರ: ಸಚಿವರು ಮೃಗಾಲಯಕ್ಕೆ ತಮ್ಮ ಸ್ವಕ್ಷೇತ್ರದ ದಾನಿಗಳಿಂದ ಸಂಗ್ರಹಿಸಿದ 25.16 ಲಕ್ಷ ರೂ. ಚೆಕನ್ನು ಮೃಗಾಲಯದ ನಿರ್ದೇಶಕ ಅಜಿತ್‌ ಕುಲಕರ್ಣಿಗೆ ಶಾಸಕರು, ಅಧಿಕಾರಿಗಳ  ಸಮ್ಮುಖದಲ್ಲಿ ಸ್ತಾಂತರಿಸಿದರು. ಈವರೆಗೆ 4 ಬಾರಿ ಮೃಗಾಲಯಕ್ಕೆ ಚೆಕ್‌ ಹಸ್ತಾಂತರಿಸಿದ್ದು, ಒಟ್ಟು 2.6 ಕೋಟಿ. ರೂ.ದೇಣಿಗೆಯನ್ನು ಸಚಿವರು ನೀಡಿದಂತಾಗಿದೆ. ಶಾಸಕರಾದ ಎಸ್‌.ಎ.ರಾಮದಾಸ್‌, ಎಲ್‌.ನಾಗೇಂದ್ರ, ಬಿಜೆಪಿ ಮುಖಂಡ ಸಿ.ರಮೇಶ್‌,  ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ ಇದ್ದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.