ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಸರ್ವೇ ಸೂಪರ್ ವೈಸರ್
Team Udayavani, Jan 25, 2022, 3:43 PM IST
ಶ್ರೀರಂಗಪಟ್ಟಣ : ಭೂ ಮಾಪನ ಇಲಾಖೆ ಕಚೇರಿಯಲ್ಲಿ ಸರ್ವೇ ಸೂಪರ್ ವೈಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ಲಂಚ ವೆಖರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ಶ್ರೀರಂಗಪಟ್ಟಣ ಮಿನಿ ವಿಧಾನ ಸೌಧದ ಕಚೇರಿಯಲ್ಲಿರುವ ಭೂ ಮಾಪನ ಇಲಾಖೆಯಲ್ಲಿ ಸರ್ವೇ ಸೂಪರ್ ವೈಸರ್ ಆಗಿರುವ ಲೋಕೇಶ್ ಎಂಬಾತನೇ ಲಂಚ ಪಡೆದ ವ್ಯಕ್ತಿ.
ವ್ಯಕ್ತಿಯೊಬ್ಬರಿಂದ ಕಚೇರಿ ಕೆಲಸಕ್ಕಾಗಿ ಹದಿನೈದು ಸಾವಿರ ಲಂಚ ಕೇಳಿದ್ದು ಈ ಮೊದಲು ಮೂರು ಸಾವಿರ ಮುಂಗಡವಾಗಿ ಪಡೆದಿದ್ದ ಲೋಕೇಶ್ ಇಂದು ಉಳಿದ ಹತ್ತು ಸಾವಿರ ತರಲು ಹೇಳಿದ್ದ ಅದರಂತೆ ಆ ವ್ಯಕ್ತಿ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದು ಕಚೇರಿಯಲ್ಲಿ ಹಣ ಪಡೆಯುತ್ತಿದ್ದ ವೇಳೆ ಅಧಿಕಾರಿಗಳು ಲೋಕೇಶ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಎಸಿಬಿ ಡಿವೈಎಸ್ಪಿ ಧರ್ಮೇಂದ್ರ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಪುರುಷೋತ್ತಮ, ವಿನೋದ್ ರಾಜ್ ನೇತೃತ್ವದಲ್ಲಿ ದಾಳಿ ನಡೆದಿದ್ದು. ಸಿಬ್ಬಂದಿಗಳಾದ ಮಹದೇವು, ಕುಮಾರ್, ಪಾಪಣ್ಣ, ವೆಂಕಟೇಶ್, ಮಹೇಶ್ ಭಾಗಿ.
ಇದನ್ನೂ ಓದಿ : ಯುಪಿ:ಮೌರ್ಯಗೆ ಬಿಜೆಪಿ ಶಾಕ್; ಕೈ ತೊರೆದ ಮಾಜಿ ಕೇಂದ್ರ ಸಚಿವ ಆರ್ಪಿಎನ್ ಸಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ
Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್
Pen drive ಹಂಚಿಕೆ ಜಾಲದ ಸುಳಿವು ಕೊಟ್ಟಿದ್ದೇನೆ: ದೇವರಾಜೇ ಗೌಡ
Election Commission; ಪದವೀಧರ, ಶಿಕ್ಷಕರ ಮತಪಟ್ಟಿಗೆ ಹೆಸರು ಸೇರಿಸಲು ಅವಕಾಶ
MUST WATCH
ಹೊಸ ಸೇರ್ಪಡೆ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Covishield Vaccine; ಹಾಕಿಸಿಕೊಂಡವರು ಐಸ್ಕ್ರೀಮ್ ತಿನ್ನಬಾರದಾ?