ಅಮೋನಿಯಾ ಅನಿಲ ಸೋರಿಕೆ: ಓರ್ವ ಸಾವು, ಮೂವರು ಅಸ್ವಸ್ಥ
Team Udayavani, Jun 28, 2020, 10:36 AM IST
ಕರ್ನೂಲ್: ಆಂಧ್ರಪ್ರದೇಶದ ವೆಂಕಟಾಪುರಂನಲ್ಲಿ ಇತ್ತೀಚೆಗೆ ಎಲ್ಜಿ ಪಾಲಿಮರ್ಸ್ನಿಂದ ವಿಷಾನಿಲ ಸೋರಿಕೆಯಾಗಿ ಅನೇಕ ಜನರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಅದೇ ರಾಜ್ಯದ ಕರ್ನೂಲ್ ಜಿಲ್ಲೆಯಲ್ಲಿ ಮತ್ತೂಂದು ಅಂಥದ್ದೇ ಕೈಗಾರಿಕಾ ದುರಂತ ಸಂಭವಿಸಿದೆ.
ನಂದಿ ಗ್ರೂಪ್ ಒಡೆತನದ ತಯಾರಿಕಾ ಘಟಕವೊಂದರಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಓರ್ವ ನೌಕರ ಸಾವನ್ನಪ್ಪಿ, ಮೂವರು ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರ್ನೂಲ್ ಹೊರವಲಯದಲ್ಲಿರುವ ಎಸ್ಪಿವೈ ಆಗ್ರೋ ಇಂಡಸ್ಟ್ರಿಯಲ್ಲಿ ಈ ದುರಂತ ಸಂಭವಿಸಿದೆ.
ಅವಘಡ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ವೀರಪಾಂಡಿಯನ್, “ಕೈಗಾರಿಕೆಯ ಒಳಗಡೆ ಅನಿಲ ಸೋರಿಕೆಯಾಗಿದ್ದು, ಹೊರಗಡೆ ಹರಡಿಲ್ಲ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
Arvind Kejriwal ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು
MUST WATCH
ಹೊಸ ಸೇರ್ಪಡೆ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ
Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ