
ತೆರಿಗೆ ಪಾವತಿಸಿದ್ರೆ 10 ಲಕ್ಷ ರೂ. ವಿಮೆ!
Team Udayavani, Feb 5, 2023, 7:35 AM IST

ಲಾತೂರ್: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಪಾಂಚಿಂಚೊಲಿ ಗ್ರಾಮ ಪಂಚಾಯ್ತಿಯಲ್ಲಿ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ. ಪೂರ್ಣವಾಗಿ ತೆರಿಗೆ ಪಾವತಿಸುವ ವ್ಯಕ್ತಿಗಳಿಗೆ ಪಂಚಾಯ್ತಿಯಿಂದಲೇ 10 ಲಕ್ಷ ರೂ. ಅಪಘಾತ ವಿಮೆ ನೀಡುವುದಾಗಿ ಘೋಷಣೆ ಮಾಡಿದೆ. ಇದನ್ನು ಪಂಚಾಯ್ತಿಯ ಎಲ್ಲ ಸದಸ್ಯರೂ ಅವಿರೋಧವಾಗಿ ಸಮ್ಮತಿಸಿದ್ದಾರೆ.
ಪಾಂಚಿಂಚೊಲಿಯಲ್ಲಿ ಒಟ್ಟು 5,947 ಜನಸಂಖ್ಯೆಯಿದೆ. ಈ ಪೈಕಿ 930 ತೆರಿಗೆ ಪಾವತಿದಾರರಿದ್ದಾರೆ. ಗ್ರಾಮಸ್ಥರು ತೆರಿಗೆ ಪಾವತಿ ಮಾಡುವಂತೆ ಪ್ರೇರೇಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಂಚಾಯ್ತಿ ಮಾಜಿ ಅಧ್ಯಕ್ಷ ಶ್ರೀಕಾಂತ್ ಸಾಳುಂಕೆ ಹೇಳಿದ್ದಾರೆ.
ಪಂಚಾಯ್ತಿಯ ಅಧ್ಯಕ್ಷತೆಯನ್ನು ಗೀತಾಂಜಲಿ ಹನುಮಂತೆ ಹೊತ್ತಿದ್ದಾರೆ. ಅವರ ನೇತೃತ್ವದಲ್ಲಿ ತೆರಿಗೆ ಬಾಕಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಭೆ ನಡೆಸಲಾಗಿತ್ತು. ಆಗ ಶ್ರೀಕಾಂತ್ ವಿಮೆ ಸೂತ್ರವನ್ನು ಮುಂದಿಟ್ಟಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

ರಾಜಕೀಯ ವಿವಾದ; ಮೊಸರು ಪ್ಯಾಕೆಟ್ಗಳ ಮೇಲೆ ಪ್ರಾದೇಶಿಕ ಹೆಸರು!

ಜೋಸ್ ಆಲುಕ್ಕಾಸ್ನ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ಆರ್. ಮಾಧವನ್ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…
MUST WATCH
ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!