ಚಾಮರಾಜನಗರ ಜಿಲ್ಲೆಯಲ್ಲಿ ಒಂದೇ ದಿನ 11 ಪಾಸಿಟಿವ್


Team Udayavani, Jun 26, 2020, 8:26 PM IST

ಚಾ.ನಗರ ಜಿಲ್ಲೆಯಲ್ಲಿ ಒಂದೇ ದಿನ 11 ಪಾಸಿಟಿವ್

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ರಾತ್ರಿಯಿಂದ ಶುಕ್ರವಾರ ರಾತ್ರಿಯವರೆಗೆ 11 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದಾಗಿ ಜಿಲ್ಲೆಯಲ್ಲಿ 19 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 20 ದೃಢೀಕೃತ ಪ್ರಕರಣಗಳಾಗಿವೆ.

ಚಾಮರಾಜನಗರದ ಭ್ರಮರಾಂಬ ಬಡಾವಣೆಯ ನಿವಾಸಿ 35 ವರ್ಷದ ಸೆಸ್‌ಕ್ ಸಿಬ್ಬಂದಿ, ಬೆಂಗಳೂರಿಗೆ ಪ್ರಯಾಣಿಸಿದ್ದ ಕೊಳ್ಳೇಗಾಲದ 35 ವರ್ಷದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಇಬ್ಬರನ್ನು ಹೊರತುಪಡಿಸಿದರೆ, ಉಳಿದ ಪ್ರಕರಣಗಳು ಗುಂಡ್ಲುಪೇಟೆ ಪಟ್ಟಣದವಾಗಿವೆ. ತಮಿಳುನಾಡಿಗೆ ಪ್ರಯಾಣಿಸಿದ್ದ 43 ವರ್ಷದ ಗುಂಡ್ಲುಪೇಟೆಯ ಚಾಲಕ ಹಾಗೂ ತಮಿಳುನಾಡಿಗೆ ಪ್ರಯಾಣಿಸಿದ್ದ ಗುಂಡ್ಲುಪೇಟೆಯ 24 ವರ್ಷದ ಯುವಕನನ್ನು ಬಿಟ್ಟು ಇನ್ನುಳಿದ 7 ಸೋಂಕಿತರು ಗುಂಡ್ಲುಪೇಟೆಯ ಮಹದೇವಪ್ರಸಾದ್ ನಗರದ ಕಂಟೈನ್‌ಮೆಂಟ್ ವಲಯದ ನಿವಾಸಿಗಳು. ಇವರೆಲ್ಲರೂ ರೋಗಿ ಸಂಖ್ಯೆ 9573 ಹಾಗೂ 9574 ಹಾಗೂ 8311 ರ ಪ್ರಾಥಮಿಕ ಸಂಪರ್ಕಿತರು.

ಇವರಲ್ಲಿ 70 ವರ್ಷದ ಪುರುಷ, 30 ವರ್ಷದ ಯುವತಿ, 50 ವರ್ಷದ ಮಹಿಳೆ, 25 ವರ್ಷದ ಯುವತಿ, 30 ವರ್ಷದ ಯುವತಿ, 30 ವರ್ಷದ ಇಬ್ಬರು ಯುವಕರಿದ್ದಾರೆ. ಸೋಂಕಿತರನ್ನು ನಗರದ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದುವರೆಗೆ ದಾಖಲಾಗಿರುವ ಸಕ್ರಿಯ ಸೋಂಕಿತರಲ್ಲಿ ಗುಂಡ್ಲುಪೇಟೆಯ ಮಹದೇವಪ್ರಸಾದ್ ನಗರದ 45 ವರ್ಷದ ಮಹಿಳೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಗಾವಣೆಯಲ್ಲಿರುವ ಪ್ರಾಥಮಿಕ ಸಂಪರ್ಕಿತರ ಒಟ್ಟು ಸಂಖ್ಯೆ 130 ಆಗಿದ್ದು, ನಿಗಾವಣೆಯಲ್ಲಿರುವ ದ್ವಿತೀಯ ಸಂಪರ್ಕಿತರ ಸಂಖ್ಯೆ 172 ಆಗಿದೆ. ಒಟ್ಟಾರೆ 302 ಜನರು ನಿಗಾವಣೆಯಲ್ಲಿದ್ದಾರೆ.

 

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.