ವಿಷಾಹಾರ ಸೇವನೆ : 11ಕುರಿ ಸಾವು
Team Udayavani, Dec 2, 2021, 4:16 PM IST
ಯಮಕನಮರಡಿ : ಹುಕ್ಕೇರಿ ತಾಲೂಕಿನ ಶಿಂದಿಹಟ್ಟಿ ಗ್ರಾಮದ ಹೊರವಲಯದ ಹೊಲದಲ್ಲಿ ಮಂಗಳವಾರ ಸಂಜೆ ವಿಷಾಹಾರ ಸೇವಿಸಿ 11ಕುರಿಗಳು ಮೃತಪಟ್ಟಿವೆ.
ಶಿಂದಿ ಹಟ್ಟಿ ಗ್ರಾಮದ ಸಿಂಗಾಡಿ ಸಿದ್ಧಗೌಡ ಪೂಜೇರಿಯವರಿಗೆ ಸೇರಿದ 4ಕುರಿಗಳು ಮತ್ತು ಜಕರಾಯಿ ಭರಮಪ್ಪ ಪೂಜೇರಿಯವರಿಗೆ ಸೇರಿದ 4ಕುರಿಗಳು, ಸಿಂಗಾಡಿ ಮಾಯಪ್ಪ
ಪೂಜೇರಿಯವರಿಗೆ ಸೇರಿದ 3ಕುರಿಗಳು ಮೃತಪಟ್ಟಿವೆ ಎಂದು ಪಶು ವೈದ್ಯಾಧಿಕಾರಿ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಪಶು ಇಲಾಖೆ ಸಹಾಯಕ ನಿರ್ದೇಶಕ ತ್ಯಾತ್ಯಾಸಾಹೇಬ ದೇಸಾಯಿ ಮತ್ತು ಪಶು ವೈದ್ಯಾಧಿಕಾರಿ ಟಿ. ಎಚ್.ದೇಸಾಯಿ, ಬಸವರಾಜ ದೇಸಾಯಿ ಭೇಟಿ ನೀಡಿ ಪರಿಶೀಲನೆ
ನಡೆಸಿದರು. ಗ್ರಾಮದ ಗಣ್ಯರಾದ ನಿಂಗಪ್ಪ ಪೂಜೇರಿ, ವಿಠಲ ಪೂಜೇರಿ, ಸುಪ್ಪ ಹಂಜಿ ಉಪಸ್ಥಿತರಿದ್ದರು.
ಇದನ್ನೂ ಓದಿ : ಪಾಲಿಕೆ ಜಾಗ ಪರಭಾರೆ ಸಲ್ಲ : ಆಯುಕ್ತರಿಗೆ ಅಣ್ಣಾ ಹಜಾರೆ ಹೋರಾಟ ಸಮಿತಿ ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು