Mumbai: ಗಣಪತಿ ವಿಸರ್ಜನೆ ವೇಳೆ 12 ಸಾವು
Team Udayavani, Sep 29, 2023, 9:09 PM IST
ಮುಂಬೈ: ಗಣೇಶೋತ್ಸವದ ಹತ್ತನೇ ದಿನವಾದ ಗುರುವಾರ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಪ್ರತ್ಯೇಕ ದುರ್ಘಟನೆಗಳಲ್ಲಿ ಮಹಾರಾಷ್ಟ್ರದಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅನಂತ ಚತುರ್ದಶಿ ಹಿನ್ನೆಲೆಯಲ್ಲಿ ಅನೇಕ ಕಡೆಗಳಲ್ಲಿ ಗಣಪತಿ ವಿರ್ಸಜನೆ ನಡೆಯಿತು.
ಈ ವೇಳೆ ನಾಸಿಕ್ನ ಪಂಚವಟಿಯಲ್ಲಿ ಮೂವರು, ನಾಸಿಕ್ ರಸ್ತೆಯಲ್ಲಿ ಮೂವರು ನೀರಿನಲ್ಲಿ ಮುಳುಗಿ ಅಸುನೀಗಿದ್ದಾರೆ. ಅದೇ ರೀತಿ ಸತಾರಾದ ಉಂಬ್ರಜ್, ನಾಂದೇಡ್ನ ವಜೀರಾಬಾದ್ ಮತ್ತು ರಾಯ್ಗಢದ ಕರ್ಜತ್ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಮುಂಬೈನ ಜುಹು ಬೀಚ್ನಲ್ಲಿ 16 ವರ್ಷದ ಬಾಲಕನೊಬ್ಬ ನೀರುಪಾಲಾಗಿದ್ದಾನೆ. ರತ್ನಗಿರಿ ಜಿಲ್ಲೆಯಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ವಾಹನದ ಬ್ರೇಕ್ ಫೇಲ್ಯೂರ್ ಆಗಿ ಇಬ್ಬರು ನಿಧನರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’