ಚಿಕ್ಕಮಗಳೂರು: ಮತದಾರರಿಗೆ ಹಂಚಲು ತಂದಿದ್ದ 150 ಕ್ವಿಂಟಾಲ್ ಅಕ್ಕಿ ವಶ
Team Udayavani, Mar 24, 2023, 1:19 PM IST
ಚಿಕ್ಕಮಗಳೂರು: ಚುನಾವಣಾ ಅಧಿಕಾರಿಗಳು 150 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡಿರುವ ಘಟನೆ ತರೀಕೆರೆ ತಾಲ್ಲೂಕಿನ ಎಂ.ಸಿ.ಕ್ಯಾಂಪ್ ನಲ್ಲಿ ನಡೆದಿದೆ.
ಮತದಾರರಿಗೆ ಹಂಚಲು ತಂದಿದ್ದ 150 ಕ್ವಿಂಟಾಲ್ ಅಕ್ಕಿ ಮೂಟೆಗಳನ್ನು ಟೆಂಪೋ ಸಮೇತ ತರೀಕೆರೆ ಚುನಾವಣಾ ಅಧಿಕಾರಿಗಳಿಂದ ವಶಪಡಿಸಲಾಗಿದೆ.
ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ