ರಶ್ಮಿ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಆಟೋ ಚಾಲಕ-ಮಾಲಕರ ಸಂಘಕ್ಕೆ 2 ಲಕ್ಷ ರೂ. ನೆರವು


Team Udayavani, Apr 16, 2020, 11:02 AM IST

ರಶ್ಮಿ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಆಟೋ ಚಾಲಕ-ಮಾಲಕರ ಸಂಘಕ್ಕೆ 2 ಲಕ್ಷ ರೂ. ನೆರವು

ಕಾರ್ಕಳ: ರಶ್ಮಿ ಚಾರಿಟೇಬಲ್‌ ಟ್ರಸ್ಟ್‌ ಕಾರ್ಕಳ ಇದರ ವತಿಯಿಂದ ಕಾರ್ಕಳ ನಗರದಲ್ಲಿ ಆಟೋ ಚಾಲಕರಾಗಿರುವ ಸುಮಾರು 200 ಮಂದಿಗೆ ತಲಾ 1 ಸಾವಿರ ರೂ. ವಿನಂತೆ 2 ಲಕ್ಷ ರೂ. ಆರ್ಥಿಕ ಸಹಕಾರ ನೀಡಲಾಯಿತು. ಗುರುವಾರ ಅನಂತಶಯನದಲ್ಲಿರುವ ರಶ್ಮಿ ಕನ್‌ಸ್ಟ್ರಕ್ಷನ್‌ ಕಚೇರಿಯಲ್ಲಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷೆ ಸಾವಿತ್ರಿ ಡಿ.ಆರ್‌., ಡಿ.ಆರ್‌. ರಾಜು, ಗ್ರಾಮಾಂತರ ಪೊಲೀಸ್‌ ಠಾಣೆ ಎಸ್‌ಐ ನಾಸಿರ್‌ ಹುಸೇನ್‌, ನಗರ ಠಾಣಾ ಎಸ್‌ಐ ಮಧು ಬಿ.ಇ. ಅವರು ಆಟೋ ಚಾಲಕರಿಗೆ ಸಹಾಯಧನ ವಿತರಿಸಿದರು.

ಕ್ರೈಂ ವಿಭಾಗದ ಎಸ್‌ಐ ದಾಮೋದರ್‌ ಕೆ.ಜಿ., ಪ್ರಭಾಕರ್‌ ಬಂಗೇರ, ಪ್ರವೀಣ್‌ ಕುಮಾರ್‌ ಜರಿಗುಡ್ಡೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೈಲಾದ ಸಹಾಯ ಮಾಡಿದ್ದೇವೆ
ಲಾಕ್‌ಡೌನ್‌ ಘೋಷಣೆಯಾದ ಬಳಿಕ ಆಟೋ ಚಾಲಕರು ಬಾಡಿಗೆಯಿಲ್ಲದೇ ಸಂಕಷ್ಟದಲ್ಲಿದ್ದಾರೆ. ಆಟೋ ಚಾಲಕರಿಗೆ ಪಡಿತರ ಸಾಮಗ್ರಿ ಸರಕಾರ, ಸಂಘ-ಸಂಸ್ಥೆಗಳು ವಿತರಣೆ ಮಾಡುತ್ತಿದ್ದರೂ ಕೆಲವೊಂದು ತುರ್ತು ಸಂದರ್ಭ ಹಣದ ಅವಶ್ಯಕತೆಯಿರುವುದು. ಈ ನಿಟ್ಟಿನಲ್ಲಿ ರಶ್ಮಿ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಆಟೋ ಚಾಲಕರಿಗೆ ಕೈಲಾದ ಸಹಾಯ ಮಾಡಿದ್ದೇವೆ.
– ಡಿ.ಆರ್‌. ರಾಜು ಕಾರ್ಯದರ್ಶಿ, ರಶ್ಮಿ ಚಾರಿಟೇಬಲ್‌ ಟ್ರಸ್ಟ್‌

ಕೃತಜ್ಞತೆ ಅರ್ಪಣೆ
ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರದ ಆದೇಶದಂತೆ ಕಳೆದ 22 ದಿನಗಳಿಂದ ಆಟೋ ಚಾಲಕರು ಬಾಡಿಗೆ ನಡೆಸುತ್ತಿಲ್ಲ. ಇದರಿಂದಾಗಿ ಚಾಲಕರು ದೈನಂದಿನ ಖರ್ಚಿಗಾಗಿ ಪರಿತಪಿಸುವಂತಾಗಿದೆ. ಡಿ.ಆರ್‌. ರಾಜು ದಂಪತಿ ರಶ್ಮಿ ಚಾರಿಟೇಬಲ್‌ ಟ್ರಸ್ಟ್‌ ಮುಖಾಂತರ ನಮಗೆ ನೆರವಾಗಿರುವುದು ಅತೀವ ಸಂತಸ ತಂದಿದೆ. ಕಷ್ಟಕರವಾದ ಈ ಸಂದರ್ಭ 2 ಲಕ್ಷ ರೂ. ಗಿಂತಲೂ ಹೆಚ್ಚಿನ ಮೊತ್ತ ನೀಡುವುದರೊಂದಿಗೆ ಸಹಾಯಹಸ್ತ ಚಾಚಿದ ಟ್ರಸ್ಟ್‌ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸುತ್ತಿದ್ದೇವೆ.

– ಉಮರಬ್ಬ, ಅಧ್ಯಕ್ಷರು, ಆಟೋ ಚಾಲಕ-ಮಾಲಕರ ಸಂಘ, ಕಾರ್ಕಳ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.