ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿಸಿದ್ದು ಇಬ್ಬರು ಮಾತ್ರ!
Team Udayavani, Aug 10, 2021, 11:00 PM IST
ಸಾಂದರ್ಭಿಕ ಚಿತ್ರ..
ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿ, ಹೊರ ರಾಜ್ಯದವರಿಗೂ ಅಲ್ಲಿ ಆಸ್ತಿ ಖರೀದಿಸಲು ಅವಕಾಶ ಮಾಡಿಕೊಟ್ಟ ನಂತರ ಎರಡು ವರ್ಷಗಳಲ್ಲಿ ಹೊರ ರಾಜ್ಯದ ಇಬ್ಬರು ಮಾತ್ರವೇ ಅಲ್ಲಿ ಆಸ್ತಿ ಖರೀದಿಸಿದ್ದಾರೆ.
ಹೀಗೆಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಸಂಸತ್ತಿನಲ್ಲಿ ಲಿಖಿತ ಉತ್ತರ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಕಾನೂನು ಬಾಹಿರ ಚಟುವಟಿಕೆ ಮಾಡವವರ ಜೊತೆ ರಾಜಿಯಿಲ್ಲ: ಸಿಎಂ
ವಿಶೇಷ ಸ್ಥಾನಮಾನ ತೆಗದು ಹಾಕಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹೊರ ರಾಜ್ಯದವರಿಗೂ ಆಸ್ತಿ ಖರೀದಿಗೆ ಅವಕಾಶ ಮಾಡಿಕೊಟ್ಟ ನಂತರ ಅನೇಕರು ಅದರ ಬಗ್ಗೆ ಆಸಕ್ತಿ ತೋರಿದ್ದಾರೆ ಎನ್ನಲಾಗಿದೆ. ಅವರಿಗೆ ಆಸ್ತಿ ಖರೀದಿಯಲ್ಲಿ ಯಾವುದಾದರೂ ಅಡೆ ತಡೆಯಾಗಿದೆಯೇ ಎಂದು ಸಂಸತ್ತಿನಲ್ಲಿ ಪ್ರಶ್ನಿಸಲಾಗಿತ್ತು. ಅದಕ್ಕೆ ಸಚಿವರು ಈ ಉತ್ತರ ನೀಡಿದ್ದು, ಇಬ್ಬರು ಎರಡು ಆಸ್ತಿ ಖರೀದಿಸಿದ್ದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ