Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು


Team Udayavani, May 25, 2024, 11:50 PM IST

Wild Elephant ಕೊಡಗಿನಲ್ಲಿ 2 ಕಾಡಾನೆಗಳ ಸಾವು

ಮಡಿಕೇರಿ: ಜಿಲ್ಲೆಯ ಕಾಫಿ ತೋಟಗಳಲ್ಲಿ ಎರಡು ಕಾಡಾನೆಗಳ ಕಳೇಬರ ಪತ್ತೆಯಾಗಿವೆ. ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆ ಬಳಿಯ ಕಾಫಿ ತೋಟ ಮತ್ತು ಕುಶಾಲನಗರ ತಾಲೂಕಿನ ತ್ಯಾಗತ್ತೂರು ಗ್ರಾಮದ ತೋಟದಲ್ಲಿ ಕಾಡಾನೆಗಳ ಮೃತದೇಹ ಕಂಡು ಬಂದಿದೆ.

7ನೇ ಹೊಸಕೋಟೆ ಬಳಿಯ ಕಾಫಿ ತೋಟದ‌ಲ್ಲಿ ಅಂದಾಜು 20 ವರ್ಷದ ಕಾಡಾನೆಯ ಕಳೇಬರ ಪತ್ತೆಯಾಗಿದೆ. ಸ್ಥಳಕ್ಕೆ ಮಡಿಕೇರಿ ಡಿಎಫ್ಒ ಭಾಸ್ಕರ್‌, ಎಸಿಎಫ್ ಗೋಪಾಲ್‌, ಆರ್‌ಎಫ್ಒ ರತನ್‌, ಡಿಆರ್‌ಎಫ್ಒ ದೇವಯ್ಯ ಮತ್ತು ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲೇ ಮರಣೋತ್ತರ ಪರೀಕ್ಷೆ ನಡೆಸಿ, ಹೂಳಲಾಯಿತು. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಕಾಡಾನೆ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತ್ಯಾಗತ್ತೂರು ಗ್ರಾಮದ ತೋಟದಲ್ಲಿ ಅಂದಾಜು 20 ವರ್ಷ ಪ್ರಾಯದ ಗಂಡಾನೆ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಕಾರ್ಮಿಕರು ಕಾಫಿ ತೋಟದೊಳಗೆ ಕೆಲಸಕ್ಕೆ ತೆರಳುವ ಸಂದರ್ಭ ಮೃತದೇಹ ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಾರದ ಹಿಂದೆಯೇ ಅನಾರೋಗ್ಯದಿಂದ ಕಾಡಾನೆ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.

ವನ್ಯಜೀವಿ ಅರಣ್ಯ ಅಧಿಕಾರಿ ಡಾ| ಚಿಟ್ಟಿಯಪ್ಪ ಮರಣೋತ್ತರ ಪರೀಕ್ಷೆ ನಡೆಸಿದರು. ಬಳಿಕ ಕಳೇಬರವನ್ನು ಹೂಳಲಾಯಿತು. ಸ್ಥಳಕ್ಕೆ ಮಡಿಕೇರಿ ಡಿಸಿಎಫ್ ಶಂಕರ್‌, ಸೋಮವಾರಪೇಟೆ ತಾಲೂಕು ಎಸಿಎಫ್ ಎ.ಎ. ಗೋಪಾಲ್‌, ವಲಯ ಅರಣ್ಯ ಅಧಿಕಾರಿ ರತನ್‌ ಕುಮಾರ್‌, ಉಪವಲಯ ಅರಣ್ಯ ಅಧಿಕಾರಿ ಸುಬ್ರಾಯ, ಅರಣ್ಯ ಇಲಾಖೆ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹುಲಿ ದಾಳಿ
ವಿದೇಶಿ ತಳಿಯ
2 ಶ್ವಾನಗಳ ಸಾವು
ಮಡಿಕೇರಿ: ಹುಲಿ ದಾಳಿಗೆ ಸಿಲುಕಿ ವಿದೇಶಿ ತಳಿಯ ಎರಡು ಶ್ವಾನಗಳು ಮೃತಪಟ್ಟ ಘಟನೆ ವೀರಾಜಪೇಟೆ ಹೊರವಲಯದ ಕುಟ್ಟಂದಿ ಬಳಿ ಸಂಭವಿಸಿದೆ.

ಕಾಫಿ ತೋಟವೊಂದರಲ್ಲಿ ಈ ಘಟನೆ ನಡೆದಿದ್ದು, ತೋಟದ ಮಾಲಕರು ಹುಲಿ ಹೆಜ್ಜೆ ಗುರುತು ಪತ್ತೆಹಚ್ಚಿದ್ದಾರೆ. ಅರಣ್ಯ ಇಲಾಖೆ ಸಿಬಂದಿ ಸ್ಥಳ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಹೊಳೆ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ಶಾಸಕ ಪೊನ್ನಣ್ಣ ಸೂಚನೆ

ಹೊಳೆ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ಶಾಸಕ ಪೊನ್ನಣ್ಣ ಸೂಚನೆ

Madikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವುMadikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವು

Madikeri: ಖಾಸಗಿ ಬಸ್‌-ಸ್ಕೂಟರ್‌ ಢಿಕ್ಕಿ; ಸವಾರ ಸಾವು

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

ಸಿವಿಲ್‌ ಏವಿಯೇಶನ್‌ ಸೆಕ್ಯೂರಿಟಿ ಜಂಟಿ ನಿರ್ದೇಶಕರಾಗಿ ಕ್ಯಾ| ಅಯ್ಯಪ್ಪ ನೇಮಕ

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

Ananthapura Temple ಪೂರ್ಣ ದರ್ಶನ ತೋರಿದ ಬಬಿಯಾ!

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

b-c-patil

Price Hike; ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ…: ಬಿ.ಸಿ.ಪಾಟೀಲ್ ಆಕ್ರೋಶ

6-karajola

Holalkere: ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಖಂಡಿಸಿ ಗೋವಿಂದ ಕಾರಜೋಳ ಆಕ್ರೋಶ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.