Fraud: ಚಂದ್ರಯಾನ-3 ಹೆಸರಿನಲ್ಲಿ 20 ಕೋಟಿ ರೂ. ವಂಚನೆ!
Team Udayavani, Oct 1, 2023, 12:45 AM IST
ಹೈದರಾಬಾದ್: ವಂಚಕರ ಗುಂಪೊಂದು ತಾಮ್ರದ ಚೊಂಬು ನೀಡಿ, ಉದ್ಯಮಿಯೊಬ್ಬರಿಗೆ ಬರೋಬ್ಬರಿ 20 ಕೋಟಿ ರೂ.ಗಳ ಪಂಗನಾಮ ಹಾಕಿದೆ. ಈ ಸಂಬಂಧ ತೆಲಂಗಾಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. “ತಾಮ್ರದ ಚೊಂಬನ್ನು ವಿದ್ಯುತ್ನೊಂದಿಗೆ ಸಂಪರ್ಕಿಸಿ, ಚೊಂಬಿನ ಸುತ್ತಲೂ ವಿದ್ಯುತ್ಕಾಂತಿಯನ್ನು ಸೃಷ್ಟಿಸಿದ್ದಾರೆ.
ಇದು ಅಕ್ಕಿ, ಧಾನ್ಯಗಳು ಸೇರಿದಂತೆ ವಸ್ತುಗಳನ್ನು ಆಕರ್ಷಿಸಿದೆ. ಇದೇ ಮ್ಯಾಜಿಕ್ ತಾಮ್ರದ ಚೊಂಬನ್ನು ಚಂದ್ರಯಾನ-3 ಯೋ ಜನೆಯಲ್ಲಿ ಬಳಸಲಾಗಿದೆ. ಈ ತಂತ್ರಜ್ಞಾನವನ್ನು ಮಾರಾಟ ಮಾಡಿದರೆ, ದೊಡ್ಡ ಮೊತ್ತವನ್ನು ಗಳಿಸಬಹುದು’ ಎಂದು ಉದ್ಯಮಿಯನ್ನು ವಂಚಕರು ನಂಬಿ ಸಿದ್ದಾರೆ. ಅಲ್ಲದೇ ಆತನಿಂದ 20 ಕೋಟಿ ರೂ.ಗಳನ್ನು ಪೀಕಿಸಿದ್ದಾರೆ. ಕೆಲವು ದಿನಗಳಲ್ಲಿ ಬಳಿಕ ತಾನು ಮೋಸ ಹೋಗಿರುವುದು ಉದ್ಯಮಿಗೆ ತಿಳಿದು ಬಂದಿದೆ. ಈ ಸಂಬಂಧ ಅವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ