ಭಾರತೀಯ ಬ್ಲೈಂಡ್ ಕ್ರಿಕೆಟ್ ಟೀಮ್ ನ ಆಟಗಾರ ಈಗ ದಿನಗೂಲಿ ಕಾರ್ಮಿಕ..!


Team Udayavani, Aug 9, 2021, 1:15 PM IST

2018 Blind Cricket World Cup winning team member works as labourer in Gujarat’s Navsari

ನಾವ್ಸಾರಿ (ಗುಜರಾತ್)  :  ಭಾರತೀಯ ಬ್ಲೈಂಡ್ (ಅಂಧರ) ಕ್ರಿಕೆಟ್ ಟೀಮ್ ನ ಕ್ರಿಕೆಟಿಗ ಹಾಗೂ 2018 ರಲ್ಲಿ ಭಾರತದ ಬ್ಲೈಂಡ್ ಕ್ರಿಕೆಟ್ ಟೀಮ್ ವಿಶ್ವ ಕಪ್ ಪಡೆಯುವಲ್ಲಿ ಯಶಸ್ವಿ ಪಾತ್ರ ವಹಿಸಿದ್ದ ಗುಜರಾತ್ ನ ನಾವ್ಸಾರಿಯ ನರೇಶ್ ತುಂಬ್ಡಾ ಈಗ ದಿನಗೂಲಿ ಕಾರ್ಮಿಕ ಅಂದರೇ, ನೀವು ಆಶ್ಚರ್ಯಪಡಲೇ ಬೇಕು.

ಹೌದು, ಪಾಕಿಸ್ತಾನದ ವಿರುದ್ಧ ಗೆದ್ದು ವಿಶ್ವಕಪ್ ಪಡೆದ ಭಾರತದ ತಂಡದ XI ಶ್ರೇಣಿಯಲ್ಲಿ ಆಡುತ್ತಿದ್ದ ಗುಜರಾತಿನ ನಾವ್ಸಾರಿಯ ಅಂಧ ಕ್ರಿಕೆಟಿಗ ನರೇಶ್ ತುಂಬ್ಡಾ, ಕೋವಿಡ್ ಸೋಂಕಿನ ಕಾರಣದಿಂದಾಗಿ ದೇಶದಾದ್ಯಂತ ಲಾಕ್ ಡೌನ್ ಸಂಭವಿಸಿದ ಕಾರಣದಿಂದಾಗಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದು, ತರಕಾರಿ ವ್ಯಾಪಾರ ಹಾಗೂ ದಿನಗೂಲಿಯಲ್ಲಿ ದುಡಿಯುವಂತಾಗಿದೆ.

ಇದನ್ನೂ ಓದಿ : ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಸಭೆಯಲ್ಲಿ ಹೈಡ್ರಾಮ: ಆಯನೂರು ಮಂಜುನಾಥ್ ಗಲಾಟೆ

ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸಿಲ್ಲ : ತುಂಬ್ಡಾ

ನಾನು ದಿನಕ್ಕೆ ಈಗ 250ರೂಪಾಯಿಗಳನ್ನು ದಿನಗೂಲಿ ಮಾಡಿ ದುಡಿಯುತ್ತಿದ್ದೇನೆ. ಕೋವಿಡ್ ನಿಂದ ನನಗೆ ಹಾಗೂ ನನ್ನ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಈಗಾಗಲೇ ಮುಖ್ಯಮಂತ್ರಿಗಳನ್ನು ಮೂರು ಬಾರಿ ಉದ್ಯೋಗ ನೀಡುವಂತೆ ಕೇಳಿಕೊಂಡಿದ್ದೇನೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಸರ್ಕಾರ ಯಾವುದಾದರೂ ಉದ್ಯೋಗವನ್ನು ನೀಡಿದ್ದಲ್ಲಿ ನನ್ನ ಕುಟುಂಬ ನಿರ್ವಹಣೆಗೆ ಸಹಾಯವಾಗುತ್ತದೆ ಎನ್ನುತ್ತಾರೆ ತುಂಬ್ಡಾ.

ಉದ್ಯೋಗವಿದ್ದರೇ ಕುಟುಂಬ ನಿರ್ವಹಣೆ ಸಾಧ್ಯ

ವಿಶ್ವಕಪ್ ಗೆದ್ದು ಬಂದು ದೆಹಲಿಗೆ ವಾಪಾಸ್ ಆದಾಗ ಎಲ್ಲರೂ ಶ್ಲಾಘನೆಯ ಮಾತುಗಳನ್ನಾಡಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗುವ ಅವಕಾಶ ದೊರಕಿತ್ತು. ನಾವು ವಿಶ‍್ವಕಪ್ ಗೆದ್ದಾಗ ನನಗೆ ತುಂಬಾ ಸಂತೋಷವಾಗಿತ್ತು. ನನಗೆ ಸರ್ಕಾರದಿಂದ ಏನಾದರೂ ಉದ್ಯೋಗದ ಆಸರೆ ದೊರಕುತ್ತದೆ ಎಂದಂದುಕೊಂಡಿದ್ದೆ. ಆದರೇ, ಈವರೆಗೆ ಯಾವುದೇ ಉದ್ಯೋಗ ನನಗೆ ಸಿಕ್ಕಿಲ್ಲ. ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ನನಗೆ ಯಾವುದಾದರೂ ಉದ್ಯೋಗ ನೀಡಿ ಎಂದು ಒತ್ತಾಯಿಸುತ್ತೇನೆ. ಉದ್ಯೋಗ ಸಿಕ್ಕಿದರೇ, ನನಗೆ ಹಾಗೂ ನನ್ನ ಕುಟುಂಬದ ಜೀವನ ಸುಧಾರಣೆಗೆ ಸಾಧ್ಯವಾಗುತ್ತದೆ ಎಂದು ತುಂಬ್ಡಾ ಅವಲತ್ತುಕೊಳ್ಳುತ್ತಾರೆ.

ತುಂಬ್ಡಾ, ಮೂಲಭೂತ ಅವಶ್ಯಕತೆಗಳಿಗಾಗಿ ಹೋರಾಡುತ್ತಿರುವ ಯುವ ಪ್ರತಿಭಾನ್ವಿತ ಕ್ರಿಕೆಟಿಗ, ಜೀವನೋಪಾಯಕ್ಕಾಗಿ ಉದ್ಯೋಗವನ್ನು ಒದಗಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಒತ್ತಾಯಿಸಿದ್ದಾರೆ. ಒಂದು ಓವರ್ ಬಾಕಿ ಇರುವಾಗ ಅವರು ವಿಶ್ವಕಪ್ ಗೆಲ್ಲುವಲ್ಲಿ 2018 ರಲ್ಲಿ ಭಾರತೀಯ ಬ್ಲೈಂಡ್ ಕ್ರಿಕೇಟ್ ತಂಡ ಯಶಸ್ವಿಯಾಗಿತ್ತು. ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ 40 ಓವರ್ ಗಳಲ್ಲಿ 307 ರನ್ ಗಳಿಸಿತ್ತು. 307 ರನ್ ಗಳನ್ನು ಬೆನ್ನು ಹಿಡಿದ ಭಾರತೀಯ ತಂಡ ಒಂದು ಓವರ್ ಬಾಕಿ ಇರುವಾಗಲೇ ಗುರಿ ತಲುಪಿ ವಿಶ್ವಕಪ್ ನನ್ನು ತನ್ನ ಮುಡಿಗೇರಿಸಿಕೊಂಡಿತ್ತು.

ಇದನ್ನೂ ಓದಿ : ಉಜ್ವಲ ಯೋಜನೆ 2.0 ಗೆ ನಾಳೆ ಉ. ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಮೋದಿ ಚಾಲನೆ

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.