22 ದಿನಗಳ ಪೊಲೀಸ್ ಕಾರ್ಯಾಚರಣೆ; 1.17 ಕೋಟಿ ರೂ.ಮೌಲ್ಯದ ಕಳವಾದ ಅಡಿಕೆ ವಶ


Team Udayavani, Nov 23, 2022, 9:39 PM IST

1-wqeweq

ಸಾಗರ: ಗುಜರಾತ್‌ನ ಅಹಮದಾಬಾದ್‌ಗೆ ಕಳುಹಿಸಿದ 1.17 ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಅಡಿಕೆ ಲೋಡ್‌ನ್ನು ವಿಳಾಸದಾರರಿಗೆ ತಲುಪಿಸದೆ ಮಾಲೀಕರಿಗೆ ವಂಚಿಸಿ ಬೇರೆಡೆಗೆ ಕದ್ದೊಯ್ದಿದ್ದ ವಂಚಕರ ತಂಡವನ್ನು ಬೇಧಿಸಿದ ಸಾಗರದ ಪೊಲೀಸರು ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಘಟನೆ ನಡೆದಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯ ಬಳಸಗೋಡು ಗ್ರಾಮದ ಮಧುಕರ್ ಅವರ ಗೋಡೌನ್‌ನಿಂದ ದೋಲರಾಮ್ ಹರಿಸಿಂಗ್ ಅವರಿಗೆ ಸೇರಿದ 350 ಚೀಲ ಕೆಂಪಡಿಕೆಯನ್ನು ಅಹಮದಾಬಾದ್‌ಗೆ ರವಾನಿಸಲು ಲೋಡ್ ಮಾಡಿ ಕಳುಹಿಸಲಾಗಿತ್ತು.24.5 ಕ್ವಿಂಟಾಲ್ ಕೆಂಪಡಿಕೆಯ ಮೌಲ್ಯ 1,17,60,000 ರೂ. ಎಂದು ಹೇಳಲಾಗಿತ್ತು. ಆರೋಪಿಗಳು ಮಾಲನ್ನು ಅಹಮದಾಬಾದ್‌ಗೆ ತೆಗೆದುಕೊಂಡು ಹೋಗದೆ ಕಳವು ಮಾಡಿರುವುದು ಗೊತ್ತಾಗುತ್ತಿದ್ದಂತೆ ದೂರು ದಾಖಲಾಗಿತ್ತು.

ಪ್ರಕರಣವನ್ನು ಬೆನ್ನು ಹತ್ತಿದ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿ 22 ದಿನಗಳ ಕಾಲ ಕಾರ್ಯಾಚರಣೆ ನಡೆಸಿದರು. ತಾಂತ್ರಿಕತೆ ಹಾಗೂ ಬಾತ್ಮೀದಾರರ ಮಾಹಿತಿಗಳನ್ನು ಬಳಸಿ ನ. 18 ರಂದು ಮಧ್ಯಪ್ರದೇಶದ ಸಾರಂಗಪುರದಲ್ಲಿ ಪ್ರಕರಣದ ಆರೋಪಿಗಳಾದ ಲಾರಿ ಚಾಲಕ ಇಂದೋರ್‌ನ ರಜಾಕ್‌ಖಾನ್, ಅಹಮದಾಬಾದ್‌ನ ಫಾಟಬಿಲೋದ್‌ನ ಲಾರಿ ಚಾಲಕ ಥೇಜು ಸಿಂಗ್, ಮಧ್ಯಪ್ರದೇಶದ ಶಹಜಾಪುರದ ಅನೀಶ್ ಅಬ್ಬಾಸಿ ಅವರನ್ನು 25 ಲಕ್ಷ ರೂ. ಮೌಲ್ಯದ ಅಶೋಕ ಲೈಲ್ಯಾಂಡ್ ಲಾರಿ ಸಮೇತ ವಶಪಡಿಸಿಕೊಂಡಿದ್ದು, ಗುರುವಾರ ಸಾಗರದಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳು ಅಂತರರಾಜ್ಯ ಕಳ್ಳತನದ ಇತಿಹಾಸ ಹೊಂದಿದ್ದು, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಾಸ್ತಾನ ರಾಜ್ಯಗಳಲ್ಲೂ ಅಪರಾಧ ಎಸಗಿದ್ದಾರೆ.

ಕಾರ್ಯಾಚರಣೆಯಲ್ಲಿ ಸಾಗರ ಗ್ರಾಮಾಂತರ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ವಿ.ಪ್ರವೀಣ್‌ಕುಮಾರ್, ಕಾರ್ಗಲ್‌ನ ಎಸ್‌ಐ ತಿರುಮಲೇಶ್ ನಾಯ್ಕ, ಠಾಣಾ ಸಿಬ್ಬಂದಿಗಳಾದ ಸನಾವುಲ್ಲಾ, ಶ್ರೀಧರ, ತಾರಾನಾಥ, ರವಿಕುಮಾರ್, ಹನುಮಂತಪ್ಪ ಜಂಬೂರ, ಪ್ರವೀಣಕುಮಾರ್, ಜಿಲ್ಲಾ ಪೊಲೀಸ್ ಕಚೇರಿಯ ಸಿಬ್ಬಂದಿ ಇಂದ್ರೇಶ್, ವಿಜಯಕುಮಾರ, ಗುರು ಪಾಲ್ಗೊಂಡಿದ್ದರು. ಕಾರ್ಯಾಚರಣೆಯಲ್ಲಿ ಪಾಲ್ಗೊಂಡವರಿಗೆ ಎಸ್‌ಪಿ ಮಿಥುನ್‌ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ವಿಕ್ರಂ ಅಮಾತೆ, ಎಸ್‌ಎಸ್‌ಪಿ ರೋಹನ್ ಜಗದೀಶ್ ಅಭಿನಂದನೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.