Karnataka: ಒಂದೇ ದಿನ 26,000 ಆಸ್ತಿ ನೋಂದಣಿ- ಸರಕಾರಕ್ಕೆ 311 ಕೋಟಿ ರೂ. ಆದಾಯ


Team Udayavani, Sep 28, 2023, 12:10 AM IST

karnataka govt logo

ಬೆಂಗಳೂರು:  ರಾಜ್ಯದ ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಬುಧವಾರ ಒಂದೇ ದಿನ ಆಸ್ತಿ ನೋಂದಣಿ ಸಹಿತ 26,058 ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 311 ಕೋ. ರೂ. ಆದಾಯ ಸಂಗ್ರಹವಾಗಿದೆ. ಅ.1ರಿಂದ ಮಾರ್ಗಸೂಚಿ ದರ ಹೆಚ್ಚಾಗಲಿರುವ ಕಾರಣ ಈಗ ಹೆಚ್ಚೆಚ್ಚು ಆಸ್ತಿ ನೋಂದಣಿಯಾಗುತ್ತಿದೆ.

ಸೆ.22ರಂದು 12,955 ಆಸ್ತಿ ನೋಂದಣಿ, ದಸ್ತಾವೇಜು ಪ್ರಕ್ರಿಯೆ ಮೂಲಕ 130.87 ಕೋಟಿ ರೂ. ಹಾಗೂ ಸೆ.25ರಂದು 15,936 ನೋಂದಣಿ ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 158.28 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು. ಈಗ ಎರಡೇ ದಿನದಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚುತ್ತಲೇ ಇದ್ದು ಕಂದಾಯ-ನೋಂದಣಿ ಇಲಾಖೆ ಮತ್ತೂಂದು ಮೈಲುಗಲ್ಲು ಮುಟ್ಟಿದಂತಾಗಿದೆ.

ನೋಂದಣಿ ಸಹಿತ ಇತರ ಪ್ರಕ್ರಿಯೆಗಳಿಗೆ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಯಿಲ್ಲದೆ ಆಸ್ತಿದಾರರೇ ಬಯಸಿದ ದಿನ ಮತ್ತು ಸಮಯಕ್ಕೆ ಆಸ್ತಿ ನೋಂದಣಿ ಮಾಡಿಕೊಳ್ಳುವ, ಆನ್‌ಲೈನ್‌ನಲ್ಲೇ ಶುಲ್ಕ ಪಾವತಿ ವ್ಯವಸ್ಥೆಯಿರುವ ಕಾವೇರಿ- 2 ತಂತ್ರಾಂಶವು ಈಗಾಗಲೇ ಅಳವಡಿಕೆಯಾಗಿದೆ. ಇದೇ ಕಾರಣಕ್ಕೆ ಆಸ್ತಿ ನೋಂದಣಿ ಸಂಖ್ಯೆಯೂ ಹೆಚ್ಚುತ್ತಿದೆ.
ರಾಜ್ಯದ 256 ಉಪನೋಂದಣಿ ಕಚೇರಿಗಳಲ್ಲಿ ಜೂ.25ರಿಂದ ಪೂರ್ಣ ಪ್ರಮಾಣದಲ್ಲಿ ಸುಧಾರಿತ ತಂತ್ರಾಂಶದಡಿಯೇ ನೋಂದಣಿ, ದಸ್ತಾವೇಜು ಕಾರ್ಯ ನಡೆದಿವೆ. ಒಂದೇ ದಿನದಲ್ಲಿ ಗರಿಷ್ಠ ನೋಂದಣಿ, ದಸ್ತಾವೇಜು ಪ್ರಕ್ರಿಯೆಯನ್ನು ಕಾವೇರಿ-2 ತಂತ್ರಾಂಶವು ಯಶಸ್ವಿಯಾಗಿ ನಿರ್ವಹಿಸಿದೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.