Billiards: ಪಂಕಜ್‌ ಆಡ್ವಾಣಿಗೆ 26ನೇ ವಿಶ್ವ ಬಿಲಿಯರ್ಡ್ಸ್‌ ಕಿರೀಟ


Team Udayavani, Nov 21, 2023, 11:38 PM IST

pankaj adwani

ದೋಹಾ: ಪಂಕಜ್‌ ಆಡ್ವಾಣಿ 26ನೇ ಬಾರಿಗೆ ಐಬಿಎಸ್‌ಎಫ್ ವರ್ಲ್ಡ್ ಬಿಲಿಯರ್ಡ್ಸ್‌ ಚಾಂಪಿ ಯನ್‌ಶಿಪ್‌ ಪ್ರಶಸ್ತಿಯನ್ನು ತಮ್ಮ ದಾಗಿಸಿಕೊಂಡಿದ್ದಾರೆ. ಮಂಗಳವಾರದ ಫೈನಲ್‌ನಲ್ಲಿ ಅವರು ಭಾರತದವರೇ ಆದ ಸೌರವ್‌ ಕೊಠಾರಿ ವಿರುದ್ಧ 1000-416 ಅಂಕಗಳ ಜಯ ಸಾಧಿಸಿದರು.

ಮೊದಲ ಗಂಟೆಯ ಸ್ಪರ್ಧೆಯಲ್ಲಿ ಪಂಕಜ್‌ ಆಡ್ವಾಣಿ 26-180 ಅಂಕಗಳ ಹಿನ್ನಡೆಯಲ್ಲಿದ್ದರು. ಬಳಿಕ ಹಿಡಿತ ಸಾಧಿಸತೊಡಗಿದರು. ಕಳೆದ ವರ್ಷದ ಕೌಲಾಲಂಪುರ ಫೈನಲ್‌ನ “ರೀ ಮ್ಯಾಚ್‌’ ಇದಾಗಿತ್ತು. ಸೌರವ್‌ ಕೊಠಾರಿ 2018ರಲ್ಲಿ ವಿಶ್ವ ಚಾಂಪಿಯನ್‌ ಪ್ರಶಸ್ತಿಗೆ ಭಾಜನರಾಗಿದ್ದರು.

ಸೆಮಿಫೈನಲ್‌ನಲ್ಲಿ ಆಡ್ವಾಣಿ ಮತ್ತು ಕೊಠಾರಿ ಭಾರತದ ಎದುರಾಳಿಗಳನ್ನೇ ಮಣಿಸಿದ್ದು ವಿಶೇಷ. ಕ್ರಮವಾಗಿ ರೂಪೇಶ್‌ ಶಾ ಮತ್ತು ಧ್ರುವ ಸಿತ್ವಾಲಾ ಅವರಿಗೆ ಸೋಲುಣಿಸಿದ್ದರು.
2003ರಿಂದ ಪಂಕಜ್‌ ಆಡ್ವಾಣಿ ಅವರ ವಿಶ್ವ ಪ್ರಶಸ್ತಿ ಗೆಲುವಿನ ಅಭಿಯಾನ ಆರಂಭವಾಗಿತ್ತು.

 

ಟಾಪ್ ನ್ಯೂಸ್

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.