ಆಧಾರ್ ಜೊತೆ ಲಿಂಕ್ ಮಾಡಿಲ್ಲ ಎಂದು 3 ಕೋಟಿ ಪಡಿತರ ಚೀಟಿ ರದ್ದು: ಸುಪ್ರೀಂ ಗರಂ
Team Udayavani, Mar 18, 2021, 1:46 AM IST
ಹೊಸದಿಲ್ಲಿ: ಆಧಾರ್ ಕಾರ್ಡ್ ಜತೆಗೆ ಲಿಂಕ್ ಮಾಡಿಲ್ಲ ಎಂಬ ಕಾರಣಕ್ಕಾಗಿ ಮೂರು ಕೋಟಿ ಪಡಿತರ ಚೀಟಿಗಳನ್ನು ರದ್ದು ಮಾಡಿರುವ ಕೇಂದ್ರ ಸರಕಾರದ ಕ್ರಮ ಗಂಭೀರವಾದದ್ದು ಎಂದಿರುವ ಸುಪ್ರೀಂ ಕೋರ್ಟ್. ಇಂಥ ಕ್ರಮದ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಉತ್ತರ ನೀಡಬೇಕು ಎಂದು ಬುಧವಾರ ಹೇಳಿದೆ.
ಇದು ಕೇಂದ್ರ ಮತ್ತು ರಾಜ್ಯ ಸರಕಾರ ಗಳಿಗೆ ಸಂಬಂಧಪಟ್ಟ ವಿಚಾರವಲ್ಲ. ಶೀಘ್ರ ವೇ ಈ ಬಗ್ಗೆ ಅಂತಿಮ ಹಂತದ ವಿಚಾರಣೆ ನಡೆಸಲಾಗುತ್ತದೆ ಎಂದು ಮುಖ್ಯ ನ್ಯಾಯ ಮೂರ್ತಿ ಎಸ್.ಎ. ಬೊಬ್ದೆ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಕೇಂದ್ರ ಸರಕಾರದ ಪರ ವಾದಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅಮನ್ ಲೇಖೀ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ ಎಂಬ ಅರ್ಜಿದಾರರ ಪರ ವಕೀಲ ಕೊಲಿನ್ ಗೊನ್ಸಾಲ್ವಿಸ್ ಎಂಬ ಮಾತು ಸರಿಯಲ್ಲ ಎಂದು ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯ ನ್ಯಾಯಮೂರ್ತಿ “ಆಧಾರ್ ಲಿಂಕ್ ಬಗ್ಗೆ ಕೇಂದ್ರ ಸರಕಾರದ ಪ್ರತಿಕ್ರಿಯೆ ಕೇಳುತ್ತಿದ್ದೇವೆ. ಇದು ಕೇವಲ ರಾಜ್ಯ ಮತ್ತು ಕೇಂದ್ರ ಸರಕಾರಗಳ ನಡುವಿನ ವಿಚಾರ ಇಲ್ಲ. ಅಂತಿಮವಾಗಿ ನಾವೇ ಇದನ್ನು ವಿಚಾರಿಸಬೇಕಾಗಿದೆ. ಹೀಗಾಗಿ ನಾಲ್ಕು ವಾರಗಳಲ್ಲಿ ಉತ್ತರ ನೀಡಬೇಕು’ ಲೇಖೀ ಅವರಿಗೆ ಸೂಚಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ