KAS: 31 ಕೆಎಎಸ್‌ ಅಧಿಕಾರಿಗಳ ವರ್ಗಾವಣೆ


Team Udayavani, Aug 23, 2023, 11:24 PM IST

transfer

ಬೆಂಗಳೂರು: ನಾಲ್ವರು ಆಯ್ಕೆ ಶ್ರೇಣಿ, 16 ಹಿರಿಯ ಶ್ರೇಣಿ ಹಾಗೂ 11 ಕಿರಿಯ ಶ್ರೇಣಿ ಸೇರಿ ಒಟ್ಟು 31 ಮಂದಿ ಕೆಎಎಸ್‌ ಅಧಿಕಾರಿಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.

ಪ್ರಕಾಶ್‌ ಗೋಪು ರಜಪೂತ್‌- ಕಲಬುರಗಿ ಹೆಚ್ಚುವರಿ ಪ್ರಾದೇಶಿಕ ಆಯುಕ್ತ (ಭೂನಿರ್ವಹಣೆ, ಯೋಜನೆ), ಸಂಗಪ್ಪ- ಮಹಾರಾಣಿ ಕ್ಲಸ್ಟರ್‌ ವಿವಿ ಕುಲಸಚಿವ (ಆಡಳಿತ), ಕವಿತಾ ರಾಜಾರಾಮ್‌- ಮೈಸೂರು ಹೆಚ್ಚುವರಿ ಪ್ರಾದೇಶಿಕ ಆಯುಕ್ತೆ (ಆಡಳಿತ ಮತ್ತು ಅಭಿವೃದ್ಧಿ), ಪಿ. ಶಿವರಾಜು- ಮೈಸೂರು ಹೆಚ್ಚುವರಿ ದಂಡಾಧಿಕಾರಿ.

ಸಿದ್ರಾಮೇಶ್ವರ- ಕೊಪ್ಪಳ ಹೆಚ್ಚುವರಿ ಜಿಲ್ಲಾಧಿಕಾರಿ, ರವಿಚಂದ್ರ ನಾಯಕ್‌- ಕೆಎಸ್‌ಬಿಸಿಎಲ್‌ ಪ್ರಧಾನ ವ್ಯವಸ್ಥಾಪಕ (ಆಡಳಿತ ಮತ್ತು ಮಾನವ ಸಂಪನ್ಮೂಲ), ಎಲಿಷಾ ಆಂಡ್ರೋಸ್‌- ರಿಮ್ಸ್‌ ಮುಖ್ಯ ಆಡಳಿತಾಧಿಕಾರಿ, ಸಿ.ಮಂಜುನಾಥ- ರಾಜೀವಗಾಂಧಿ ವಸತಿ ನಿಗಮದ ಕಂದಾಯ ಕೋಶ ಮುಖ್ಯಸ್ಥ, ರೇಷ್ಮಾ ಹಾನಗಲ್‌- ಹೊನ್ನಾಳಿ ಉಪವಿಭಾಗಾಧಿಕಾರಿ, ಸೌಜನ್ಯಾ ಭರಣಿ- ಕೃಷಿ ಇಲಾಖೆ ಜಂಟಿ ನಿರ್ದೇಶಕಿ (ಆಡಳಿತ), ಸಿ. ಮದನ್‌ ಮೋಹನ್‌- ಇ ಆಡಳಿತ ಯೋಜನಾ ನಿರ್ದೇಶಕ, ಸಿ.ಆರ್‌. ಕಲ್ಪಶ್ರೀ- ಮೈಸೂರು ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ, ಪಿ.ವಿ. ಪೂರ್ಣಿಮಾ- ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮದ ಎಂಡಿ,

ಬಿ.ಎನ್‌. ವೀಣಾ- ಮಡಿಕೇರಿ ಹೆಚ್ಚುವರಿ ಜಿಲ್ಲಾಧಿಕಾರಿ, ರಾಮಚಂದ್ರ ಗಡದೆ- ಕಲಬುರಗಿ ಎನ್‌ಎಚ್‌ಎಐ ವಿಶೇಷ ಭೂಸ್ವಾಧೀನಾಧಿಕಾರಿ, ಎ.ಎನ್‌. ರಘುನಂದನ್‌- ನಗರಾಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ, ಪ್ರಶಾಂತ ಹನಗಂಡಿ- ಕಾಡಾ ಉಪ ಆಡಳಿತಾಧಿಕಾರಿ, ತಬಸ್ಸುಮ್‌ ಜಹೇರಾ- ತುಮಕೂರು ಕೆಎಐಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ, ಆರ್‌.ಪ್ರತಿಭಾ- ಬಿಬಿಎಂಪಿ ಜಂಟಿ ಆಯುಕ್ತೆ (ಘನತ್ಯಾಜ್ಯ ನಿರ್ವಹಣೆ), ಆರ್‌. ಚಂದ್ರಯ್ಯ- ಹಿಂದುಳಿ ವರ್ಗಗಳ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ (ವಸತಿ ನಿಲಯ).

ಗಂಗಾಧರ ಶಿವಾನಂದ ಮಳಗಿ- ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿ, ವಿಜಯಪುರ, ಶಾಲುಂಹುಸೇನ್‌- ಯೋಜನ ನಿರ್ದೇಶನ, ವಿಜಯಪುರ ನಗರಾಭಿವೃದ್ಧಿ ಕೋಶ, ಪಿ.ಎಸ್‌. ಮಹೇಶ್‌- ಬಿಬಿಎಂಪಿ ಸಹಾಯಕ ಆಯುಕ್ತ (ಶಿಕ್ಷಣ), ಡಾ| ಎಸ್‌.ಕಿರಣ್‌- ಸಂಜಯಗಾಂಧಿ ಆಸ್ಪತ್ರೆ, ಮುಖ್ಯ ಆಡಳಿತಾಧಿಕಾರಿ, ಬೆಂಗಳೂರು. ಎಚ್‌. ಕೋಟ್ರೇಶ್‌- ಕಾರ್ಯದರ್ಶಿ, ಕೇಂದ್ರ ಪರಿಹಾರ ಸಮಿತಿ, ಬೆಂಗಳೂರು. ಜಗದೀಶ್‌ ಗಂಗಣ್ಣವರ್‌- ಯೋಜನ ನಿರ್ದೇಶಕ, ರಾಯಚೂರು ನಗರಾಭಿವೃದ್ಧಿ ಕೋಶ. ರೇಷ್ಮಾ ತಾಳಿಕೋಟೆ- ಉಪ ಆಯುಕ್ತರು, ಬೆಳಗಾವಿ ಪಾಲಿಕೆ, ಎಚ್‌.ಬಿ.ವಿಜಯಕುಮಾರ್‌- ಉಪ ಕಾರ್ಯದರ್ಶಿ, ರೇರಾ, ಬೆಂಗಳೂರು. ಜಿ.ಎಚ್‌.ನಾಗಹನುಮಯ್ಯ- ಸಹಾಯಕ ಆಯುಕ್ತರು, ಕೆಐಎಡಿಬಿ, ಬೆಂಗಳೂರು. ಸಾವಿತ್ರಿ ಬಿ.ಕಡಿ-ಮುಖ್ಯ ಆಡಳಿತಾಧಿಕಾರಿ, ಕೊಪ್ಪಳ ವೈದ್ಯಕೀಯ ಕಾಲೇಜು, ಕೆ.ಆರ್‌. ಸುಜಾತಾ- ಉಪ ಕಾರ್ಯದರ್ಶಿ, ಶಿವಮೊಗ್ಗ ಜಿಪಂ.

ಟಾಪ್ ನ್ಯೂಸ್

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.