ಆರು ಭಾಷೆಗಳಲ್ಲಿ 3ಡಿ ಚಿತ್ರ


Team Udayavani, May 27, 2020, 4:04 AM IST

saalman-3d

3ಈ ಸಿನಿಮಾವೊಂದು ಆರು ಭಾಷೆಗಳಲ್ಲಿ ಬಿಡುಗಡೆಗೆ ಸಿದ್ಧಛಿವಾಗುತ್ತಿದೆ. ಅದೇ ಸಾಲ್ಮನ್‌. ಶಲೀಲ್‌ ಕಲೂರ್‌ ಈ ಚಿತ್ರದ ನಿರ್ದೇಶಕರು. ಇದೊಂದು ರೊಮ್ಯಾಂಟಿಕ್‌ ಸಸ್ಪೆನ್ಸ್‌ ಚಿತ್ರವಾಗಿದ್ದು, ಬಹುತೇಕ ಭಾಗದ ಚಿತ್ರೀಕರಣವು ಆಕರ್ಷಕ  ತಾಣಗಳಾದ ಕುಲು-ಮನಾಲಿ, ರಾಮೋಜಿರಾವ್‌ ಫಿಲಂಸಿಟಿ ಅಲ್ಲದೇ, ದುಬೈ, ಮಲೇಷ್ಯಾ ಮುಂತಾದ ಕಡೆ ಪೂರ್ಣಗೊಂಡಿದೆ.

ಈ ಚಿತ್ರವು ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಹಿಂದಿ ಮತ್ತು ಮರಾಠಿ ಭಾಷೆಗಳಲ್ಲೂ  ತೆರೆಕಾಣಲಿದೆ.  ಎಂ.ಜೆ.ಎಸ್‌.ಮೀಡಿಯಾ ಬ್ಯಾನರ್‌ ಈ ಚಿತ್ತವನ್ನು ಸುಮಾರು 12 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದು, ಡಾ.ಟಿ.ಎನ್‌.ವಿನೀತ್‌ ಭಟ್‌, ಶಾಜು ಥಾಮಸ್‌, ಜೋಸ್‌.ಡಿ.ಪೇಕಾಟ್ಟಿಲ್‌ ಮತ್ತು ಜಾಯಿಸ್‌.ಟಿ.ಪೇಕಾಟ್ಟಿಲ್‌ ಇದರ ನಿರ್ಮಾಪಕರಾಗಿದ್ದಾರೆ.

ಹುಟ್ಟಿದ ತಕ್ಷಣವೇ ಅನಾಥವಾಗುವ ವೈಶಿಷ್ಯತೆಯನ್ನು ಹೊಂದಿರುವ ಸಾಲ್ಮನ್‌ ಮೀನಿನ ಹೆಸರನ್ನು ಈ ಚಿತ್ರಕ್ಕೆ ಇಡಲಾಗಿದ್ದು, ಅದು ತನ್ನ ಬದುಕಿನಲ್ಲಿ ಎದುರಾಗುವ ಪ್ರತಿಕೂಲ ಪರಿಸ್ಥಿತಿಗಳನ್ನು ದಾಟಿ  ಹಲವಾರು ಉಪಖಂಡ  ಪ್ರದೇಶಗಳನ್ನು ಹೇಗೆ ಸೇರುತ್ತದೆಯೋ, ಅದೇರೀತಿ ಕಥಾನಾಯಕನ ಜೀವನದ ಸುತ್ತ ನಡೆಯುವ ಸಸ್ಪೆನ್ಸ್‌ ಥ್ರಿಲ್ಲರ್‌ ಘಟನಾವಳಿಗಳೇ ಈ ಸಿನೇಮಾದ ಕಥಾವಸ್ತುವಾಗಿದೆ. ದುಬೈನಲ್ಲಿ ತನ್ನ ಕುಟುಂಬ ಸಮೇತ ನೆಲೆಸಿ  ಒಮ್ಮೆ ಹುಟ್ಟೂರಿಗೆ ಆಗಮಿಸಿದ ವೇಳೆ ಅನಿರೀಕ್ಷಿತವಾಗಿ ನಡೆಯುವ ದಾರುಣ ಸಾವು,

ಆ ಬಳಿಕ ಅನಾವರಣಗೊಳ್ಳುವ ಆತ್ಮದ ಹಿನ್ನೆಲೆಯು ಈ ಸಿನೆಮಾದ ಕಥಾಹಂದರವಾಗಿದೆ. ಖ್ಯಾತ ಗಾಯಕರಾದ ಜೇಸುದಾಸ್‌ ಅವರ ಪುತ್ರ ವಿಜಯ್‌  ಜೇಸುದಾಸ್‌ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ರಾಹುಲ್‌ ಮೆನನ್‌ ಕ್ಯಾಮರಾ ನಿರ್ವಹಿಸಿದ್ದು, ಜೀಮೋನ್‌ ಪಲ್ಲೇಲಿ ತ್ರೀ ಡಿ ಸ್ಟೀರಿಯೋಸ್ಕಾಪಿಕ್‌ ಜವಾಬ್ದಾರಿಯನ್ನೂ ಹೊತ್ತಿದ್ದು, ಈ ಚಿತ್ರವು ಸದ್ಯದಲ್ಲೇ ಬಿಡುಗಡೆಗೆ  ಸಿದ್ಧವಾಗಲಿದೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.