ನೇಪಾಳದಲ್ಲಿ 5.2 ತೀವ್ರತೆಯ ಭೂಕಂಪ; ಸಾವುನೋವಿನ ತತ್ ಕ್ಷಣದ ವರದಿಗಳಿಲ್ಲ


Team Udayavani, Apr 1, 2023, 10:05 PM IST

eart

ಕಠ್ಮಂಡು: ನೇಪಾಳದ ದೋಲಾಖಾ ಜಿಲ್ಲೆಯ ಸೂರಿಯಲ್ಲಿ ಶನಿವಾರ ಬೆಳಗ್ಗೆ ಮಧ್ಯಮ ತೀವ್ರತೆಯ ಭೂಕಂಪನದ ಕೇಂದ್ರಬಿಂದು ದಾಖಲಾಗಿದೆ. ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ, ಕಠ್ಮಂಡುವಿನಿಂದ 180 ಕಿಮೀ ಪೂರ್ವಕ್ಕೆ ಡೋಲಾಖಾದಲ್ಲಿ ಬೆಳಗ್ಗೆ 11.27 ಕ್ಕೆ 5.2 ತೀವ್ರತೆಯ ಭೂಕಂಪ ದಾಖಲಾಗಿದೆ.

ನೆರೆಯ ಓಖಲ್‌ದುಂಗಾ, ರಾಮೆಚಾಪ್, ಸಿಂಧುಪಾಲ್ ಚೌಕ್ ಮತ್ತು ನುವಾಕೋಟ್ ಜಿಲ್ಲೆಗಳಲ್ಲಿ ಹಾಗೂ ಕಠ್ಮಂಡು ಕಣಿವೆಯಲ್ಲಿಯೂ ಕಂಪನದ ಅನುಭವವಾಗಿದೆ. ಆದಾಗ್ಯೂ, ಭೂಕಂಪದಿಂದ ಯಾವುದೇ ಹಾನಿ ಅಥವಾ ಮಾನವ ಸಾವುನೋವುಗಳ ಬಗ್ಗೆ ತತ್ ಕ್ಷಣದ ವರದಿಗಳಿಲ್ಲ.

ಶನಿವಾರ ಮುಂಜಾನೆ 3.19ಕ್ಕೆ 4.2 ತೀವ್ರತೆಯ ಭೂಕಂಪನ ದಾಖಲಾಗಿದ್ದು, ಕಠ್ಮಂಡುವಿನಿಂದ ಪಶ್ಚಿಮಕ್ಕೆ 130 ಕಿಮೀ ದೂರದಲ್ಲಿರುವ ಗೂರ್ಖಾ ಜಿಲ್ಲೆಯಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿತ್ತು.

ಏಪ್ರಿಲ್ 2015 ರಲ್ಲಿ, ನೇಪಾಳದಲ್ಲಿ 7.8 ತೀವ್ರತೆಯ ವಿನಾಶಕಾರಿ ಭೂಕಂಪವು ಸುಮಾರು 9,000 ಜನರನ್ನು ಬಲಿ ಪಡೆದಿತ್ತು, 22,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 800,000 ಮನೆಗಳು ಮತ್ತು ಶಾಲಾ ಕಟ್ಟಡಗಳನ್ನು ಹಾನಿಗೊಂಡಿದ್ದವು.

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasad

Afghan; ಶಾಲೆಗಳಲ್ಲಿ 80ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ವಿಷಪ್ರಾಷನ

AI MAN WEDDING

AI ಪುರುಷನೊಂದಿಗೆ ಮಹಿಳೆ ವಿವಾಹ

thumb-1

ಕೆಲಸ ಕಸಿಯುತ್ತಿರುವ AI !: ಒಂದೇ ತಿಂಗಳಲ್ಲಿ 4,000 ಉದ್ಯೋಗಿಗಳು ವಜಾ

indo pacific

ಇಂಡೋ-ಪೆಸಿಫಿಕ್‌ಗೆ 2 ಯುದ್ಧನೌಕೆ

Dog’s Birthday: ನಾಯಿಗಾಗಿ 16 ಲಕ್ಷ ರೂ.ವಿನ ದುಬಾರಿ ಮನೆ ನಿರ್ಮಿಸಿ ಗಿಫ್ಟ್‌ ಕೊಟ್ಟ ಯುವಕ

Dog’s Birthday: ನಾಯಿಗಾಗಿ 16 ಲಕ್ಷ ರೂ.ವಿನ ದುಬಾರಿ ಮನೆ ನಿರ್ಮಿಸಿ ಗಿಫ್ಟ್‌ ಕೊಟ್ಟ ಯುವಕ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ