2 ತಿಂಗಳಲ್ಲಿ 5 ಬೃಹತ್‌ ಬಿಜೆಪಿ ಸಮಾವೇಶ: ಮಹೇಶ್‌ ಟೆಂಗಿನಕಾಯಿ


Team Udayavani, Nov 22, 2022, 11:45 PM IST

2 ತಿಂಗಳಲ್ಲಿ 5 ಬೃಹತ್‌ ಬಿಜೆಪಿ ಸಮಾವೇಶ: ಮಹೇಶ್‌ ಟೆಂಗಿನಕಾಯಿ

ಮಣಿಪಾಲ: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಸಂಘಟನಾತ್ಮಕ ರ್‍ಯಾಲಿ, ಸಮಾವೇಶ ನಡೆಯುತ್ತಿದ್ದು, ಡಿಸೆಂಬರ್‌-ಜನವರಿ ತಿಂಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ 5 ಪ್ರಮುಖ ಸಮಾವೇಶ ನಡೆಸಲಿದ್ದೇವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್‌ ಟೆಂಗಿನಕಾಯಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಮೈಸೂರಿನಲ್ಲಿ ಎಸ್ಸಿ ಮೋರ್ಚಾ, ಶಿವಮೊಗ್ಗದಲ್ಲಿ ಯುವಮೋರ್ಚಾ, ಹುಬ್ಬಳ್ಳಿಯಲ್ಲಿ ರೈತಮೋರ್ಚಾ, ವಿಜಯಪುರದಲ್ಲಿ ಅಲ್ಪಸಂಖ್ಯಾಕರ ಮೋರ್ಚಾ ಹಾಗೂ ಬೆಂಗಳೂರಿನಲ್ಲಿ ಮಹಿಳಾ ಮೋರ್ಚಾದ ಬೃಹತ್‌ ಸಮಾವೇಶವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ನೇತೃತ್ವದಲ್ಲಿ ಪ್ರತ್ಯೇಕ ಮೂರು ತಂಡ ರಚನೆ ಮಾಡಿದ್ದು, ರಾಜ್ಯಾದ್ಯಂತ ಪ್ರವಾಸ, ಸಮಾವೇಶ, ಜನಸಂಕಲ್ಪ ಯಾತ್ರೆ ನಡೆಸುತ್ತಿದ್ದಾರೆ. ಎಲ್ಲೆಡೆಯಿಂದಲೂ ಅಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದರು.

ಭಯೋತ್ಪಾದಕರಿಗೆ ಕಾಂಗ್ರೆಸ್‌ ಪ್ರೋತ್ಸಾಹ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಸುಮಾರು 1,680 ಪಿಎಫ್ಐ ಮೊದಲಾದ ಸಂಘಟನೆಗಳ ಕಾರ್ಯಕರ್ತರ ಮೇಲಿದ್ದ ಪ್ರಕರಣವನ್ನು ಖುಲಾಸೆಗೊಳಿಸಿದ್ದರು. ಅದರ ಪರಿಣಾಮವೇ ಈಗ ನಾವು ಕಾಣುತ್ತಿರುವ ವಿಧ್ವಂಸಕ ಚಟುವಟಿಕೆಗಳು. ಕೇಂದ್ರ ಸರಕಾರ ಪಿಎಫ್ಐ ಬ್ಯಾನ್‌ ಮಾಡಿದ ಅನಂತರದಲ್ಲಿ ಕರಾವಳಿ ಭಾಗದಲ್ಲಿ ದುಷ್ಕೃತ್ಯಗಳು ಹೆಚ್ಚಾಗುತ್ತಿವೆ. ಇದಕ್ಕೆಲ್ಲ ಕಾಂಗ್ರೆಸ್‌ ಈ ಹಿಂದೆ ಆ ಸಂಘಟನೆಗಳಿಗೆ ನೀಡಿರುವ ಪ್ರೋತ್ಸಾಹವೇ ಕಾರಣ ಎಂದು ಆರೋಪಿಸಿದರು.

ಟಾಪ್ ನ್ಯೂಸ್

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಲಚಿಪ್ಪು ಉತ್ಪಾದನೆಗೆ ಹೆಚ್ಚಿದ ಬೇಡಿಕೆ

ಕಡಲಚಿಪ್ಪು ಉತ್ಪಾದನೆಗೆ ಹೆಚ್ಚಿದ ಬೇಡಿಕೆ

ಚುನಾವಣೆ ಚಟುವಟಿಕೆ ಬಿರುಸು: ಪೊಲೀಸರ ತಪಾಸಣೆ ಕಾರ್ಯ ಚುರುಕು

ಚುನಾವಣೆ ಚಟುವಟಿಕೆ ಬಿರುಸು: ಪೊಲೀಸರ ತಪಾಸಣೆ ಕಾರ್ಯ ಚುರುಕು

ಉಡುಪಿ ಧರ್ಮಪ್ರಾಂತಕ್ಕೆ ನೂತನ ವಿಕಾರ್‌ ಜನರಲ್‌

ಉಡುಪಿ ಧರ್ಮಪ್ರಾಂತಕ್ಕೆ ನೂತನ ವಿಕಾರ್‌ ಜನರಲ್‌

accident 2

ಡಿವೈಡರ್‌ ಮೇಲೇರಿದ ಕಾರು!

death

ಪಾಳುಬಿದ್ದ ಕಟ್ಟಡದಲ್ಲಿ ಶವ ಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ